ಉತ್ತಮ ಆರೋಗ್ಯಕ್ಕೆ ಕಳಲೆ


Team Udayavani, Sep 10, 2019, 5:10 AM IST

y-18

ಮಳೆಗಾಲದಲ್ಲಿ ಕರವಾಳಿಯಲ್ಲಿ ನೈಸರ್ಗಿಕವಾಗಿ ಸಿಗುವ ಆಹಾರ ಪದರ್ಥಾಗಳಿಗೆ ಹೆಚ್ಚಿನ ಬೇಡಿಕೆ. ಕೇಸುವಿನ ಎಲೆ, ಅಣಬೆ, ತಗಟೆ ಸೊಪ್ಪು ಹಾಗೂ ಕಳಲೆ ಕರಾವಳಿಗರ ಮನೆಯಲ್ಲಿ ಸಾಮಾನ್ಯವಾಗಿ ಇದ್ದೇ ಇರುತ್ತದೆ. ಆರೋಗ್ಯ ಕಾಪಾಡಿಕೊಳ್ಳಲು ಕಳಲೆ ಸೇವೆನೆ ಉತ್ತಮ. ಕಳಲೆಯಲ್ಲಿರುವ ಆರೋಗ್ಯಕರ ಪ್ರಯೋಜನಗಳು ಇಂತಿವೆ.

·  ಕಳಲೆಯಲ್ಲಿ ಅಪಾರ ಪ್ರಮಾಣದಲ್ಲಿ ಪ್ರೋಟಿನ್‌, ಕಾಬೋ ಹೈಡ್ರೇಟ್‌, ಖನಿಜಾಂಶ , ಫೈಬರ್‌, ಕೊಬ್ಬು ಮತ್ತು ಕಡಿಮೆ ಪ್ರಮಾಣದಲ್ಲಿ ಸಕ್ಕರೆ ಅಂಶವಿದೆ.
·  ಕಳಲೆ ಸೇವನೆಯಿಂದ ಹಸಿವು ಮತ್ತು ಜೀರ್ಣ ಕ್ರಿಯೆ ಉತ್ತಮವಾಗುತ್ತದೆ.
·  ಇದರಲ್ಲಿರುವ ಆ್ಯಂಟಿ ಕಾನ್ಸರ್‌ ಅಂಶ ಕ್ಯಾನ್ಸರ್‌ ರೋಗ ಬರದಂತೆ ತಡೆಯುತ್ತದೆ.
·  ತೂಕ ಇಳಿಸುವ ಶಕ್ತಿ ಜತೆಗೆ ಹೃದಯ ಸಂಬಂಧಿ ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ.
·  ರೋಗ ನಿರೋಧಕ ಶಕ್ತಿಯು ಕಳಲೆ ಸೇವನೆಯಿಂದ ಹೆಚ್ಚುತ್ತದೆ.
·  100 ಗ್ರಾಂ ಕಳಲೆಯಲ್ಲಿ 6.8 ನಾರಿನಾಂಶ, 27 ಗ್ರಾಂ ಕ್ಯಾಲೋರಿ, 2.5 ಗ್ರಾಂ ಪ್ರೋಟಿನ್‌ ಇದೆ.
·  ಕಳಲೆಯಲ್ಲಿ ವಿಟಮಿನ್‌ಎ, ಬಿ ಇದೆ.
·  ಕೊಲೆಸ್ಟ್ರಾಲ್‌ ನಿಯಂತ್ರಣದಲ್ಲಿಡುವ ಸಾಮರ್ಥ್ಯ ಕಳಲೆಗಿದೆ.
·  ಊರಿಯೂತದಿಂದ ಬಳಲುವವರಿಗೆ ಕಳಲೆ ಸೇವನೆ ಪ್ರಯೋಜನಕಾರಿ.
·  ಹೊಟ್ಟೆ ನೋವು ನಿವಾರಣೆಗೆ ಕಳಲೆ ಸಹಕಾರಿ.
·  ಪೋಟ್ಯಾಸಿಯಮ್‌ ಅಂಶ ಇದರಲಿದ್ದು, ರಕ್ತದೊಡತ್ತವನ್ನು ಕಡಿಮೆ ಮಾಡುತ್ತದೆ.
·  ಇದರಲ್ಲಿರುವ ಡಯಟೆರಿ ಫೈಬರ್‌ ಅಂಶವೂ ಮಲಬದ್ದತೆಯನ್ನು ನಿವಾರಿಸಲು ಸಹಕಾರಿಯಾಗಿದೆ.
·  ಕಳಲೆಯಲ್ಲಿರುವ ಕ್ಯಾಲ್ಸಿಯಂ ಅಂಶ ಮೂಳೆಗಳು ಸದೃಢವಾಗಿರಲು ಸಹಕಾರಿಯಾಗಿದೆ.
·  ಕೆಂಪು ರಕ್ತಕಣಗಳನ್ನು ಕಳಲೆ ಹೆಚ್ಚುಸುತ್ತದೆ.
·  ಸುಗಮ ಉಸಿರಾಟಕ್ಕೂ ಇದು ಸಹಕಾರಿ.
·  ರಕ್ತ ಹೀನತೆಯಿಂದ ಬಳತ್ತಿರುವವರು ಕಳಲೆ ಸೇವನೆ ಉತ್ತಮ

-  ಧನ್ಯಶ್ರೀ ಬೋಳಿಯಾರ್‌

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.