ಆರೋಗ್ಯ ಕಾಪಾಡುವ ತುಳಸಿ


Team Udayavani, Jun 18, 2019, 5:00 AM IST

t-17

ಮನೆಯಂಗಳದಲ್ಲಿ ಏನಿಲ್ಲದಿದ್ದರೂ ತುಳಸಿ ಗಿಡವೊಂದು ಇದ್ದೇ ಇರುತ್ತದೆ. ಅದು ಭಾರತೀಯ ಸಂಸ್ಕೃತಿ. ಎಲ್ಲ ಔಷಧೀಯ ವಸ್ತುಗಳಿಗೆ ವಿಶೇಷ ಸ್ಥಾನವಿದೆ. ಅವುಗಳಲ್ಲಿ ಒಂದು ತುಳಸಿ. ಒಸಿಮಮ್‌ ಟೆನುಫ್ಲೋರಂ ಎಂಬ ವೈಜ್ಞಾನಿಕ ಹೆಸರನ್ನು ಹೊಂದಿರುವ ತುಳಸಿ ಆರೋಗ್ಯಕ್ಕೆ ಬಹೂಪಯೋಗಿ. ರಾಮ ತುಳಸಿ, ಕೃಷ್ಣ ತುಳಸಿ, ವನ ತುಳಸಿ ಎಂಬ ಮೂರು ಬಗೆಯ ತುಳಸಿಗಳಿವೆ. ಮನೆಯಂಗಳದಲ್ಲಿ ಇರುವುದರಿಂದ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು.

·  ತುಳಸಿ ಅತಿ ಹೆಚ್ಚು ಆಮ್ಲಜನಕ ಬಿಡುಗಡೆ ಮಾಡುವುದರಿಂದ ಶುದ್ದ ಗಾಳಿಯ ಸೇವನೆಗೆ ಸಹಕಾರಿ
·  ತುಳಸಿಯಲ್ಲಿ ರೋಗ ನಿರೋಧಕ ಶಕ್ತಿ ಅಧಿಕವಾಗಿದ್ದು ಜ್ವರದ ಸಂದರ್ಭದಲ್ಲಿ ಇದರು ರಸವನ್ನು ಸೇವಿಸುವುದರಿಂದ ಜ್ವರ ಬೇಗನೆ ಶಮನವಾಗುತ್ತದೆ.
·  ಅಸ್ತಮಾ ರೋಗವನ್ನು ಹೋಗಲಾ ಡಿಸುವಲ್ಲಿಯೂ ತುಳಸಿ ಪರಿಣಾಮಕಾರಿ. ಇದರಲ್ಲಿರುವ ಖನಿಜಾಂಶಗಳು ಉಸಿರಾಟದ ಸಮಸ್ಯೆಗೆ ಪರಿಹಾರವಾಗುತ್ತವೆ.
·  ವಿಟಮಿನ್‌ ಸಿ ಹೇರಳವಾಗಿರುವ ಒಂದು ಸಸ್ಯ ತುಳಸಿ. ಶ್ವಾಸಕೋಶದ ಸಮಸ್ಯೆಯಿದ್ದವರು ಎಲೆಯ ಬಳಕೆಯನ್ನು ಮಾಡುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ.
·  ಕಿಡ್ನಿ ಸ್ಟೋನ್‌ ಸಮಸ್ಯೆಯಿರುವವರು ತುಳಸಿ ರಸವನ್ನು ಜೇನು ತುಪ್ಪದೊಂದಿಗೆ ಬೆರೆಸಿ 6 ತಿಂಗಳು ಸೇವಿಸಿದರೆ ಸಮಸ್ಯೆ ದೂರವಾಗುತ್ತದೆ.
·  ತುಳಸಿ ಒತ್ತಡವನ್ನು ಕಡಿಮೆ ಮಾಡುವಲ್ಲಿ ಸಹಕಾರಿ ಆರೋಗ್ಯವಂತ ವ್ಯಕ್ತಿಯೊಬ್ಬ ದಿನಕ್ಕೆರಡು ಬಾರಿ 12 ತುಳಸಿ ಎಲೆಗಳನ್ನು ಜಗಿದು ತಿನ್ನುವುದರಿಂದ ಒತ್ತಡ ದೂರವಾಗುತ್ತದೆ.
·  ತುಳಸಿ ಕಾಂಡವನ್ನು ಹುಡಿಮಾಡಿ ರಾತ್ರಿ ನೀರಿಗಡ ಬೆರೆಸಿಟ್ಟು ಬೆಳಗ್ಗೆ ಸೇವಿಸುವುದರಿದ ಡಯಾಬಿಟಿಸ್‌ನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.

-   ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.