ಜಾಯಿಕಾಯಿ ಬಳಕೆಯಲ್ಲಿ ಇರಲಿ ಜಾಗ್ರತೆ


Team Udayavani, Sep 17, 2019, 5:00 AM IST

u-25

ಜಾಯಿಕಾಯಿ ಚಟ ಮಾನಸಿಕ ಗೊಂದಲಗಳು, ಅನಿಶ್ಚಿತತೆ, ಮೆಮೊರಿ ಲಾಸ್‌ ಮತ್ತು ಮಾನಸಿಕ ಸ್ಥಿತಿಯಲ್ಲಿ ಖಂಡಿತವಾಗಿಯು ಏರುಪೇರು ಮಾಡುತ್ತದೆ. ಇದು ಲಿವರಿನ ಮೇಲೆ ಹಾನಿ ಮಾಡಿ ಸಿರೋಸ್ಸಿನ್‌ ಗೆ ಕಾರಣವಾಗಬಹುದು.

ಜಾಯಿಕಾಯಿ ವಿವಿಧ ಸಿಹಿತಿಂಡಿಗಳು ಮತ್ತು ಭಕ್ಷಗಳಿಗಾಗಿ ಅಡುಗೆಮನೆಯಲ್ಲಿ ಬಳಸುವ ಸಾಮಾನ್ಯ ಮಸಾಲೆ. ಇದು ಆಹಾರಕ್ಕೆ ಹೆಚ್ಚಿನ ರುಚಿಯನ್ನು ನೀಡುತ್ತದೆ. ಜಾಯಿಕಾಯಿಯ ತೈಲ ಮತ್ತು ಬೆಣ್ಣೆ ಒಂದು ವಾಣಿಜ್ಯ ಮೂಲವಾಗಿದೆ. ಆಯುರ್ವೇದದಲ್ಲಿ ವಿವಿಧ‌ ರೋಗದ ಚಿಕಿತ್ಸೆಗೆ ಇದರ ಬಳಕೆ ಹೆಚ್ಚಾಗಿ ಕಾಣಿಸಿಕೊಂಡಿದೆ. ನೋವು ನಿವಾರಣೆಯಲ್ಲಿ ವೈಜ್ಞಾನಿಕವಾಗಿ ಸಾಬೀತಾಗಿದೆ. ಸರಿಯಾದ ಪ್ರಮಾಣದಲ್ಲಿ ಸೇವನೆ ಮಾಡಿದ್ದೇ ಆದರೆ ಮ್ಯಾಜಿಕಲ್‌ ಔಷದವೆನಿಸಬಹುದು.

ಇತ್ತೀಚಿನ ವರದಿಯ ಪ್ರಕಾರ ಜಾಯಿಕಾಯಿಯಿಂದ ಆದ ಘಟನೆಗಳು ಉದ್ಧೇಶಪೂರ್ವಕವಾಗಿದ್ದು, ಆಕಸ್ಮಿಕವಾದದ್ದು ಬಾರಿ ಕಡಿಮೆ.

ಜಾಯಿಕಾಯಿಯ ಅತಿಯಾದ ಸೇವನೆಯ ಪರಿಣಾಮಗಳು ಮದ್ಯಪಾನ ಮತ್ತು ಗಾಂಜಾ ಸಂಯೋಜನೆಯಿಂದ ಸೇರಿಸಲ್ಪಟ್ಟ ಪರಿಣಾಮಗಳಿಗೆ ಸಮಾನವಾಗಿರುವ ಡ್ರಗ್‌ ಅಥವಾ ಮಾದಕವಸ್ತುವಾಗಿ ಕಾರ್ಯನಿರ್ವಹಿಸುತ್ತದೆ.ಇದು ತನ್ನದೆ ಆದ ಕ್ರಿಯಾ ಕಾರ್ಯವಿಧಾನವನ್ನು ಹೊಂದಿದೆ ಮತ್ತು ಗರಿಷ್ಠ ಸಮಯ ಹೊಂದಿದೆ. ಇದು ನಿದ್ರೆಯನ್ನು ಪ್ರೇರೇಪಿಸುತ್ತದೆ.

ಶಿಶುಗಳನ್ನು ಹತೋಟಿಯಲ್ಲಿ ಇಡಲು ದೀರ್ಘ‌ಕಾಲದವರೆಗೆ ಬಳಸುವುದು ಹಾನಿಕಾರಕ ಪರಿಣಾಮವನ್ನು ಉಂಟುಮಾಡುತ್ತದೆ. ಇದನ್ನು ಮಕ್ಕಳಿಂದ ದೂರವಿಡಬೇಕು. ಗರ್ಭಾವಸ್ಥೆಯಲ್ಲಿ ಜಾಯಿಕಾಯಿ ಸೇವನೆ ಗರ್ಭಪಾತಕ್ಕೆ ಕಾರಣವಾಗಬಹುದು. ಮಗು ಜನಿಸಿದರೆ ಖಂಡಿತವಾಗಿ ಜನನ ದೋಷಗಳ ಉಪಸ್ಥಿತಿ ಇರುತ್ತದೆ. ಜಾಯಿಕಾಯಿ ದುರುಪಯೋಗ ರಕ್ತದ ಹಿಮೋಗ್ಲೋಬಿನ್‌ ಅಂಶದ ಹೆಚ್ಚಳದಿಂದಾಗಿ ಕೆಂಪು ರಕ್ತ ಕಣಗಳ ಸಂಖ್ಯೆಯನ್ನು ಹೆಚ್ಚಿಸಲು ಕಾರಣವಾಗಬಹುದು. ಇದು ವ್ಯಕ್ತಿಯ ವರ್ತನೆಯ ಮೇಲೆ ಪರಿಣಾಮ ಬೀರುತ್ತದೆ.

ಜಾಯಿಕಾಯಿ ಚಟದ ಲಕ್ಷಣ
· ತಲೆನೋವು- ಸ್ನಾಯು ದೌರ್ಬಲ್ಯ
· ಜ್ವರ-ಬಾಯಾರಿಕೆ
· ವಾಕರಿಕೆ-ಯುಫೋರಿಯ
· ವಾಂತಿ- ನಿಯಂತ್ರಣ ಇಲ್ಲದ ವರ್ತನೆ
· ತಲೆಸುತ್ತುವಿಕೆ- ಸೈಕೋಟಿಕ್‌ ಎಪಿಸೋಡ್‌
· ನಿರ್ಜಲೀಕರಣ
· ಜೋರಾದ ನಾಡಿಬಡಿತ
· ಹಾರ್ಟ್‌ ಪಾಲ್ಪಿಟೇಷನ್ಸ್‌ (ಕೋಮ)
· ಆತಂಕ
· ನಡವಳಿಕೆಯಲ್ಲಿ ಬದಲಾವಣೆ
· ಡೆಲೆರಿಯಮ್‌
· ದೇಹದಲ್ಲಿ ಬಿಸಿ ಅಥವಾ ಶೀತ ಸಂವೇದನೆಗಳು
· ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ
· ಒಣ ಬಾಯಿ, ಹೈಪೋಟೆನ್ಶನ್‌, ನೆನಪಿನ ಶಕ್ತಿ ಕಡಿಮೆಯಾಗುವುದು.

- ಡಾ| ರಶ್ಮಿ ಭಟ್‌

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.