ವ್ಯಾಯಾಮದಿಂದ ಸೌಂದರ್ಯವೃದ್ಧಿ


Team Udayavani, Apr 23, 2019, 7:48 AM IST

32

ಫಿಟ್ನೆಸ್‌ ಪ್ರಿಯರು ವ್ಯಾಯಾಮದ ಮೊರೆ ಹೋಗುವುದು ಸಹಜ. ಕೆಲವರಿಗೆ ಇದು ಹವ್ಯಾಸವಾದರೆ ಇನ್ನು ಕೆಲವರಿಗೆ ದೈಹಿಕ ಧೃಢತೆ ಹೊಂದುವುದಾಗಿರುತ್ತದೆ. ಆರೋಗ್ಯವಂತರಾಗಿ ಚಟುವಟಿಕೆಯಿಂದಿರಲು ಬಯಸುವವರು ಮುಖ್ಯವಾಗಿ ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ ಸೌಂದರ್ಯವೃದ್ಧಿಯಾಗುತ್ತದೆ.

ತ್ವಚೆಯ ಹೊಳಪು
ಏರೋಬಿಕ್‌ನಂತಹ ವ್ಯಾಯಾಮ ಹೃದಯ ಸಂಬಂಧಿ ಚಟುವಟಿಕೆಗೆ ನೇರವಾಗಿ ದೇಹದಲ್ಲಿ ಸರಿಯಾಗಿ ರಕ್ತ ಪರಿಚಲನೆಗೊಂಡು ತ್ವಚ್ಚೆಯ ಹೊಳಪು ಮತ್ತು ಆರೋಗ್ಯವಂತ ಹೃದಯಕ್ಕೆ ನೆರವಾಗುತ್ತದೆ.

ಸುಕ್ಕು ಕಡಿತ
ವ್ಯಾಯಮವು ರಕ್ತದಲ್ಲಿರುವ ಕಾರ್ಟಿಸೋಲ್ ಎಂಬ ಹಾರ್ಮೋನ್‌ ಹೆಚ್ಚಿಸಿ ಶರೀರದ ಒತ್ತಡ ನಿಯಂತ್ರಿಸುವಲ್ಲಿ ಸಹಕರಿಸುತ್ತದೆ. ಹೀಗಾಗಿ ಮುಖದ ಸುಕ್ಕು ನಿವಾರಣೆಗೂ ಸಹಕಾರಿಯಾಗಲಿದೆ.

ಮೊಡವೆಯಿಂದ ಮುಕ್ತಿ
ನಿತ್ಯವೂ ವ್ಯಾಯಾಮವು ನಮ್ಮ ಚರ್ಮವನ್ನು ಪೋಷಿಸಿ, ಹೆಚ್ಚು ರಕ್ತದ ಹರಿವು ಮತ್ತು ಮತ್ತು ಸರಿಯಾದ ಆಮ್ಲಜನಕ ಸರಬರಾಜಿಗೆ ನೆರವಾಗುತ್ತದೆ. ವ್ಯಾಯಾಮದಿಂದಾಗಿ ವಯಸ್ಕರಲಿ ಹಾರ್ಮೋನ್‌ನ ಅಸಮ ತೋಲನೆಯನ್ನು ತಡೆ ಹಿಡಿದು ಆ ಮೂಲಕ ಉಂಟಾಗುವ ಮೊಡವೆಯಂತಹ ಸಮಸ್ಯೆಯನ್ನು ನಿವಾರಿಸಬಹುದು. ಜತೆಗೆ ಬೆವರಿನಿಂದ ತ್ವಚೆಗೆ ಉಂಟಾಗ ಬಹುದಾದ ತೊಂದರೆ ತಪ್ಪಿಸಲು ಫಿಟ್ನೆಸ್‌ ಕಿಟ್ನಲ್ಲಿ ಸ್ವಚ್ಛ ಬಟ್ಟೆ, ನೈಸರ್ಗಿಕ ಫೇಸ್‌ ಕ್ರೀಮ್‌ ಬಳಸುವುದು ಉತ್ತಮ.

ಆರೋಗ್ಯಕರ ಕೂದಲು
ಸುಧಾರಿತ ರಕ್ತದ ಹರಿವು ನಮ ್ಮಕೂದಲನ್ನು ಬಲ ಮತ್ತು ಆರೋಗ್ಯಕರವಾಗಿರಿಸುತ್ತದೆ. ಕೂದಲು ದೃಢವಾಗಲು ಮತ್ತು ಬೆಳವಣಿಗೆ ಹೊಂದಲು ವ್ಯಾಯಾಮ ಸಹಕಾರಿಯಾಗಿದೆ. ಕೆಲವು ಸರಳ ಯೋಗ ಭಂಗಿಗಳನ್ನು ಅಭ್ಯಾಯಿಸುವುದು, ದಿನಕ್ಕೆ ಕನಿಷ್ಠ 30 ನಿಮಿಷಗಳ ಕಾಲ ವಾಕಿಂಗ್‌, ಜಾಗಿಂಗ್‌ ಚಟುವಟಿಕೆಯಿಂದ ನಮ್ಮ ಕೂದಲು ಮತ್ತು ಚರ್ಮದ ಸೌಂದರ್ಯ ಹೆಚ್ಚುತ್ತದೆ ಎನ್ನುತ್ತದೆ ಸಂಶೋಧನೆಗಳು.

••ಕಾರ್ತಿಕ್‌ ಚಿತ್ರಾಪುರ

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.