ಕಿತ್ತಳೆ ಹಣ್ಣಿನ ಸಿಪ್ಪೆಯ ಪ್ರಯೋಜನ


Team Udayavani, Dec 3, 2019, 4:04 AM IST

cv-18

ಪ್ರತಿದಿನ ಕಿತ್ತಳೆ ಹಣ್ಣಿನ ಸಿಪ್ಪೆಯ ರಸವನ್ನು ಒಂದು ಚಮಚ ಸೇವಿಸುವುದರಿಂದ ವಿಟಮಿನ್‌ ಸಿ ಅಧಿಕವಾಗಿ ಲಭಿಸುತ್ತದೆ. ಕಿತ್ತಳೆ ಹಣ್ಣಿಗಿಂತಲೂ ಅಧಿಕ ವಿಟಮಿನ್‌ ಇದರಲ್ಲಿದೆ. ಇದರಲ್ಲಿ ವಿಟಮಿನ್‌ ಎ ಅಂಶಗಳು ಅಧಿಕವಾಗಿವೆ . ಇದರಲ್ಲಿ ರುವ ಫೈಬರ್‌ ಅಂಶಗಳು ಕ್ಯಾನ್ಸರ್‌ ರೋಗವನ್ನು ತಡೆಗಟ್ಟಲು ಸಹಕಾರಿ. ಡಯಾಬಿಟೀಸ್‌ ನಿಯಂತ್ರಣದಲ್ಲಿಡಲು ಕೂಡ ಇದು ಸಹಕಾರಿ.

ಕಿತ್ತಳೆ ಹಣ್ಣಿನಲ್ಲಿ ಅತಿ ಹೆಚ್ಚು ವಿಟಮಿನ್‌ಗಳು ಹಾಗೂ ಶರೀರಕ್ಕೆ ಬೇಕಾಗುವಂತಹ ಪ್ರೊಟೀನ್‌ ಅಂಶಗಳಿವೆ. ಹೆಚ್ಚಿನವರು ಕೇವಲ ಕಿತ್ತಳೆಹಣ್ಣಿನ ಸೇವನೆಯಿಂದ ಆರೋಗ್ಯಕ್ಕೆ ಪ್ರಯೋಜನವಿದೆ ಎಂದು ನಂಬಿಕೊಂಡಿದ್ದಾರೆ. ಆದರೆ ಕಿತ್ತಳೆ ಸಿಪ್ಪೆಯಿಂದಲೂ ಹಲವಾರು ಪ್ರಯೋಜನಗಳು ಲಭಿಸುತ್ತವೆ. ಅದರಲ್ಲಿರುವ ಹುಳಿಯ ಅಂಶಗಳು ಶರೀರಕ್ಕೆ ಹೆಚ್ಚು ಅಗತ್ಯವಾಗಿ ಬೇಕಾಗುತ್ತವೆ. ಕಿತ್ತಳೆ ಹಣ್ಣಿನಲ್ಲಿ ವಿಟಮಿನ್‌ ಸಿ ಅಧಿಕವಾಗಿರುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವಂತಹ ವಿಷಯಗಳೇ. ಆದರೆ ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಕೂಡ ವಿಟಮಿನ್‌ ಸಿ ಇದೆ. ಕೇವಲ ಈ ವಿಟಮಿನ್‌ ಮಾತ್ರವಲ್ಲದೆ ಪ್ರೋಟಿನ್‌ ಅಂಶಗಳೂ ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿವೆ.

ಕಿತ್ತಳೆಹಣ್ಣಿನ ಸಿಪ್ಪೆಯ ರಸವನ್ನು ಸೇವಿಸುವುದರಿಂದ ರಕ್ತದೊತ್ತಡ ಕಡಿಮೆಯಾಗುತ್ತದೆ. ಹಾಗೂ ಹೃದಯದ ಆರೋಗ್ಯವನ್ನು ಹೆಚ್ಚಿಸಲು ಸಹಕಾರಿ.

ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಹಿಸ್ಟಮೈನ್‌ಗಳು ಇರುವುದರಿಂದ ಇವು ಅಲರ್ಜಿಯನ್ನು ನಿಯಂತ್ರಿಸಲು ಸಹಕಾರಿ. ಇವುಗಳನ್ನು ಚರ್ಮಕ್ಕೆ ಹಚ್ಚುವುದರಿಂದ ವೈರಸ್‌ಗಳು ನಾಶವಾಗುತ್ತವೆ. ತೂಕ ಇಳಿಕೆಗೂ ಕಿತ್ತಳೆ ಹಣ್ಣಿನ ಸಿಪ್ಪೆಗಳು ಸಹಕಾರಿ. ಪ್ರತಿನಿತ್ಯ ಇದರ ರಸವನ್ನು ಸೇವಿಸುವುದರಿಂದ ಅನಗತ್ಯ ಕೊಬ್ಬು ಕರಗಿ ತೂಕ ಇಳಿಕೆಯಾಗುತ್ತದೆ.

ಉಸಿರಿನ ದುರ್ವಾಸನೆ ಹೊಂದಿರುವವರು ಕಿತ್ತಳೆಹಣ್ಣಿನ ಸಿಪ್ಪೆಯನ್ನು ಜಗಿದು ಸೇವಿಸಬೇಕು. ಇದರಿಂದ ಉಸಿರಿನ ದುರ್ಗಂಧ ನಿವಾರಣೆಯಾಗುತ್ತದೆ. ಸೌಂದರ್ಯ ವರ್ಧನೆಯಲ್ಲೂ ಕಿತ್ತಳೆಹಣ್ಣಿನ ಸಿಪ್ಪೆ ಪ್ರಮುಖ ಪಾತ್ರವಹಿಸುತ್ತದೆ. ಇದನ್ನು ನಿರಂತರವಾಗಿ ಮುಖಕ್ಕೆ ಹಚ್ಚುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.

-  ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.