ದಾಸವಾಳ ಎಲೆಯ ಪ್ರಯೋಜನಗಳು


Team Udayavani, Jan 14, 2020, 5:21 AM IST

j-3

ದಾಸವಾಳ ಸಾಧಾರಣವಾಗಿ ಎಲ್ಲ ಕಡೆಗಳಲ್ಲೂ ಬೆಳೆಯುವ ಒಂದು ಹೂವಿನ ಗಿಡ. ಇದರ ಒಂದು ಪ್ರಮುಖ ಗುಣವೆಂದರೆ ಕಾಂಡದಿಂದ ಹಿಡಿದು ಹೂ, ಎಲೆಗಳೆಲ್ಲ ಔಷಧ ಪ್ರಮಾಣವನ್ನು ಹೊಂದಿವೆ. ಆದ್ದರಿಂದಲೇ ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ದಾಸವಾಳಕ್ಕೆ ಪ್ರಮುಖ ಹೆಸರಿದೆ. ಇತ್ತೀಚೆಗೆ ಕೆಲವು ಕಸಿ ದಾಸವಾಳ ಗಿಡಗಳು ಬಂದದ್ದನ್ನು ಹೊರತು ಪಡಿಸಿದರೆ ಮೊದಲೆಲ್ಲಾ ದಾಸವಾಳ ಎಲ್ಲ ಕಡೆಗಳಲ್ಲೂ ಬೆಳೆಯುತ್ತಿತ್ತು. ಕೆಂಪು, ಬಿಳಿ, ಹಳದಿ ಬಣ್ಣದ ದಾಸವಾಳ ಹೂಗಳ ಗಿಡಗಳಿವೆ. ಇವುಗಳಲ್ಲಿ ಬಿಳಿ ದಾಸವಾಳವನ್ನು ಔಷಧಕ್ಕೆ ಹೆಚ್ಚು ಬಳಸುತ್ತಾರೆ. ಇದರಲ್ಲಿ ವಿಟಮಿನ್‌ ಸಿ ಹಾಗೂ ಕಬ್ಬಿಣಯುಕ್ತ ಅಂಶಗಳು ಹೆಚ್ಚಾಗಿದ್ದು ಆರೋಗ್ಯ ಸುಧಾರಿಸಲು ಸಹಕಾರಿ.

ದಾಸವಾಳ ಚಹಾ
ದಾಸವಾಳ ಹೂಗಳ ಚಹಾ ತಯಾರಿಸಿ ಕುಡಿಯುವುದರಿಂದ ದೇಹಕ್ಕೆ ಆರೋಗ್ಯ ಲಭಿಸುತ್ತದೆ. ಇದರಿಂದ ದೇಹದಲ್ಲಿರುವ ವಿಷಯುಕ್ತ ಅಂಶಗಳು ಹೋಗಿ ಕಶ್ಮಲಗಳು ನಿವಾರಣೆಯಾಗುತ್ತವೆ. ಬಿಪಿ ಅಧಿಕವಾಗಿರುವವರು ಈ ಚಹಾ ತಯಾರಿಸಿ ಸೇವಿಸುವುದರಿಂದ ಬ್ಲಿಡ್‌ ಪ್ರಶರ್‌ ಅಧಿವಾಗಿರುವವರಿಗೆ ಬಿಪಿ ಕಡಿಮೆಯಾಗಲು ಸಹಾಯ ಮಾಡುತ್ತದೆ.

ಮದುಮೇಹ ರೋಗಿಗಳು ಈ ಚಹಾವನ್ನು ಸೇವಿಸುವುದರಿಂದ ಅಥವಾ ದಾಸವಾಳದ ಎಲೆಯನ್ನು ಹಾಗೆಯೇ ಸೇವನೆ ಮಾಡುವುದರಿಂದ ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ಕಡಿಮೆ ಮಾಡಲು ಸಹಕರಿಸುತ್ತದೆ. ಬಿಳಿ ದಾಸವಾಳ ಚಹಾ ತಯಾರಿಸಲು ಹೆಚ್ಚು ಸೂಕ್ತ. ದಾಸವಾಳದ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಿ ಸೇವಿಸುವುದರಿಂದ ಕರುಳಿನ ಆರೋಗ್ಯ ಸುಧಾರಿಸುತ್ತದೆ. ಕರುಳಿಗೆ ಉಂಟಾಗುವ ಹಾನಿಯನ್ನು ತಡೆಯಲು ಈ ದ್ರಾವಣ ಸಹಕಾರಿ.

ತೂಕ ಇಳಿಕೆಗೆ ಸಹಕಾರಿ
ದಾಸವಾಳದ ಹೂವಿನ ರಸವನ್ನು ಸೇವನೆ ಮಾಡುವುದರಿಂದ ತೂಕ ಇಳಿಕೆಯಗುತ್ತದೆ. ಇದರಲ್ಲಿರುವ ಆ್ಯಂಟಿಬಯಾಟಿಕ್‌ ಅಂಶಗಳು ದೇಹದಲ್ಲಿರುವ ಕೊಬ್ಬುಗಳನ್ನು ಕರಗಿಸಲು ಸಹಕಾರಿ.

ಸೌಂದರ್ಯವರ್ಧಕ
ದಾಸವಾಳವನ್ನು ಸೌಂದರ್ಯ ವರ್ಧಕವಾಗಿ ಬಳಸಲಾಗುತ್ತದೆ. ದಾಸವಾಳದ ಎಲೆಯನ್ನು ಹಿಂಡಿ ರಸ ತೆಗೆದು ಮುಖಕ್ಕೆ ಹಚ್ಚುವುದರಿಂದ ಮಖ ಮೃದುವಾಗಿ ಹೊಳೆಯುತ್ತದೆ. ಅದು ಮಾತ್ರವಲ್ಲದೆ ಎಲೆಯ ರಸವನ್ನು ತೆಗೆದು ಹಾಕುವುದರಿಂದ ಉಷ್ಣ ನಿವಾರಣೆ ಹಾಗೂ ಕೂದಲು ಸೊಂಪಾಗಿ ಬೆಳೆಯಲು ಸಹಕಾರಿ. ದಾಸವಾಳ ಎಲೆಯ ಪೇಸ್ಟ್‌ ಅನ್ನು ಕೂದಲಿಗೆ ಹಚ್ಚಿ ಸ್ನಾನ ಮಾಡುವುದರಿಂದ ಕೂದಲು ಹೊಳಪು ಬರುತ್ತದೆ. ಹೀಗೆ ದಾಸವಾಳ ಬಹೂಪಯೋಗಿ ಬಳಸಲ್ಪಡುತ್ತದೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.