ಕಪ್ಪು ವರ್ತುಲ ನಿವಾರಿಸಿ ಸುಂದರ ತ್ವಚೆ ನಿಮ್ಮದಾಗಿಸಿ


Team Udayavani, Aug 6, 2019, 6:05 AM IST

kappu-vartula

ಮಹಿಳೆಯರಿಗೆ ಸಾಮಾನ್ಯವಾಗಿ ಕಾಡುತ್ತಿರುವ ಸಮಸ್ಯೆಯೆಂದರೆ ಕಣ್ಣಿನ ಸುತ್ತ ಕಪ್ಪುಕಲೆ ಉಂಟಾಗುವುದು. ಇದಕ್ಕಾಗಿ ಹಲವು ರೀತಿಯ ಸುರಕ್ಷತೆ ಮಾಡಿಕೊಂಡರು ಡಾರ್ಕ್‌ ಸರ್ಕಲ್ಸ್‌ ಹೋಗಲಾಡಿಸುವುದು ಕಷ್ಟದ ಮಾತಾಗಿದೆ.

ಸಾಮಾನ್ಯವಾಗಿ ಕೆಲಸದ ಒತ್ತಡ, ಮಾನಸಿಕ ಒತ್ತಡ, ನಿದ್ದೆ ಸರಿಯಾಗಿ ಆಗದೇ ಇದ್ದಲ್ಲಿ ಕಣ್ಣಿನ ಸುತ್ತ ಕಪ್ಪು ವರ್ತುಲಗಳು ಬೀಳುತ್ತವೆ ಎಂದು ಅಧ್ಯಯನಗಳ ಮೂಲಕ ಸಾಬೀತಾಗಿದೆ. ಆದ್ದರಿಂದ ಇವುಗಳನ್ನು ಹೋಗಲಾಡಿಸಲು ಕೆಲವು ಕ್ರಮ ಕೈಗೊಳ್ಳುವುದು ಆವಶ್ಯಕವಾಗಿರುತ್ತದೆ.

ಅಂಡರ್‌ ಐ ಕ್ರೀಮ್‌ ಬಳಸಿ
ನಿಮ್ಮ ಬಿಡುವಿನ ವೇಳೆಯಲ್ಲಿ ಅಂಡರ್‌ ಐ ಕ್ರೀಮ್‌ಗಳನ್ನು ಬಳಸಿ ನೋಡಿ. ಇದರಲ್ಲಿ ಹೆಚ್ಚು ಮಾಯಿಶ್ಚರೈಸರ್‌ ಇರುವುದರಿಂದ ಇದು ಕಣ್ಣಿನ ಆರೈಕೆ ಮಾಡುತ್ತದೆ. ಅದಲ್ಲದಿದ್ದರೆ ಅಮೈನೋ ಮತ್ತು ಮಿನರಲ್ಸ್‌ ಇರುವ ಕ್ರೀಮ್‌ಗಳನ್ನು ಬಳಸುವುದು ಉತ್ತಮ. ಇಲ್ಲವಾದಲ್ಲಿ ಅಂಡರ್‌ ಐ ಪ್ಯಾಚ್‌ಗಳನ್ನು ಬಳಸುವುದರಿಂದ ಕಪ್ಪು ಕಲೆಗಳನ್ನು ಹೋಗಲಾಡಿಸಬಹುದು. ಇದನ್ನು ಹಚ್ಚಿ 20 ಅಥವಾ 25 ನಿಮಿಷಗಳ ಅನಂತರ ಮುಖವನ್ನು ಉಗುರು ಬಿಸಿ ನೀರಿನಲ್ಲಿ ತೊಳೆಯುವುದರಿಂದ ಶೀಘ್ರದಲ್ಲೇ ಫ‌ಲಿತಾಂಶ ಕಂಡು ಬರುತ್ತದೆ.

ಮನೆ ಮದ್ದು ಉತ್ತಮ
ಮನೆಗಳಲ್ಲಿ ಸಿಗುವ ಲೋಳೆರಸ ಅಥವಾ ಅರಿಶಿನವನ್ನು ಬಳಸುವುದರಿಂದ ಕಪ್ಪುವರ್ತುಲಗಳನ್ನು ನಿವಾರಿಸಿ ಸುಂದರವಾದ ತ್ವಚೆಯನ್ನು ನಿಮ್ಮದಾಗಿಸಿಕೊಳ್ಳಬಹುದು.

ಸೌತೆ ಕಾಯಿ ರಸ ಹಚ್ಚಿ
ಸೌತೆಕಾಯಿ ರಸವನ್ನು ಹಚ್ಚಿ 15 ರಿಂದ 20 ನಿಮಿಷಗಳ ಬಳಿಕ ತೊಳೆಯುವುದರಿಂದ ಪರಿಣಾಮಕಾರಿಯಾಗಿ ಕಂಡುಬರುತ್ತದೆ. ಸಾಧ್ಯವಾದಷ್ಟು ಇದನ್ನು ವಾರದಲ್ಲಿ ಮೂರು ಬಾರಿಯಾದರೂ ಹಚ್ಚುವುದರಿಂದ ಕಪ್ಪು ಕಲೆ ನಿವಾರಣೆಯಾಗುತ್ತದೆ.

ಬಾದಾಮಿ ಎಣ್ಣೆ 
ರಾತ್ರಿ ಮಲಗುವ ಮೊದಲು ಸ್ವಲ್ಪ ಬಾದಾಮಿ ಎಣ್ಣೆಯಿಂದ ಮಸಾಜ್‌ ಮಾಡಿಕೊಂಡರೆ ಕಪ್ಪು ಕಲೆ ಮಾಯವಾಗುವುದಲ್ಲದೆ ಸುಂದರ ತ್ವಚೆ ನಿಮ್ಮದಾಗುತ್ತದೆ. ಇದನ್ನು ಆದಷ್ಟು ಮೃದುವಾಗಿ ಹಚ್ಚಿ ಅನಂತರ ನಿದ್ರೆ ಮಾಡಬೇಕು.

ಡಾರ್ಕ್‌ ಸರ್ಕಲ್ಸ್‌ ಹೋಗಲಾಡಿಸಲು ಕೆಲವು ರೀತಿಯ ಕ್ರೀಮ್‌ಗಳು ಲಭ್ಯವಿದ್ದು ಅವುಗಳನ್ನು ಬಳಸಬಹುದು. ಬಳಸುವ ಮೊದಲು ವೈದ್ಯರ ಸಲಹೆ ಪಡೆಯುವುದು ಒಳಿತು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.