ಕಂದಮ್ಮನ ಅಂದ ಹೆಚ್ಚಿಸುವ ತೆಂಗಿನೆಣ್ಣೆ


Team Udayavani, Nov 5, 2019, 4:44 AM IST

zz-40

ನಿಮ್ಮ ಮುದ್ದು ಮಗುವಿನ ತ್ವಚೆ ಬೆಣ್ಣೆಯಂತೆ ಮೃದುವಾಗಿ, ನಾಜೂಕಾದ ಚರ್ಮಕ್ಕೆ ಕಿಂಚಿತ್ತೂ ಹಾನಿಯಾಗದಂತೆ ನೋಡಿಕೊಳ್ಳುವ ಬಯಕೆ ಎಲ್ಲ ತಾಯಂದಿರಲ್ಲಿ ಸಾಮಾನ್ಯವಾಗಿ ಇರುತ್ತದೆ. ಈ ಬಯಕೆಯನ್ನು ಈಡೇರಿಸಿಕೊಳ್ಳುವುದಕ್ಕೆ ಮನೆ ಮದ್ದಿನ ಮಾಹಿತಿ ಇಲ್ಲಿದ್ದು, ನಿಮ್ಮ ಮುದ್ದಾದ ಕಂದಮ್ಮನ ಅಂದವನ್ನು ಮತ್ತಷ್ಟು ಹೆಚ್ಚಿಸಿ ಪೋಷಿಸಬಹುದು.

1 ಪುಟ್ಟಮಕ್ಕಳಿಗೂ, ನವಜಾತ ಶಿಶುಗಳಿಗೂ ಕೊಬ್ಬರಿ ಎಣ್ಣೆ ಸೂಕ್ತವಾಗಿದ್ದು, ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಪೂರಕವಾಗಿದೆ. ದೇಹದ ಆರೋಗ್ಯ, ಅದರಲ್ಲೂ ಕೂದಲು ಮತ್ತು ಚರ್ಮದ ಆರೈಕೆಯಲ್ಲಿ ಇದರ ಪಾತ್ರ ಮಹತ್ವದ್ದಾಗಿದೆ.

2 ಕೊಬ್ಬರಿ ಎಣ್ಣೆಯಲ್ಲಿ ಸಮೃದ್ಧವಾಗಿರುವ ಪೋಷಕಾಂಶ, ಲಾರಿಕ್‌ ಆಮ್ಲ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಉರಿತವನ್ನು ನಿಯಂತ್ರಿಸುವುದರೊಂದಿಗೆ ಚರ್ಮದ ತೊಂದರೆಗಳನ್ನು ನಿವಾರಿಸುತ್ತದೆ. ಹಿರಿಯರಿಗೆ ಅಭ್ಯಂಜನಕ್ಕೆ ಕೊಬ್ಬರಿ ಎಣ್ಣೆ ಹೇಗೆ ಸೂಕ್ತವೋ ಹಾಗೆಯೇ ಚಿಕ್ಕಮಕ್ಕಳಿಗೂ ಕೊಬ್ಬರಿ ಎಣ್ಣೆ ಉತ್ತಮವಾಗಿದೆ.

3 ಸಾಮಾನ್ಯವಾಗಿ ಮಕ್ಕಳ ಚರ್ಮದ ತೈಲಗ್ರಂಥಿಗಳು ಹೆಚ್ಚು ಕ್ರಿಯಾಶೀಲವಾಗಿದ್ದು, ಸೂಕ್ಷ್ಮವಾಗಿರುತ್ತದೆ. ಇದರಿಂದ ಚರ್ಮ ಕೆಂಪಾಗುವುದು ಹಾಗೂ ತುರಿಕೆ ಮುಂತಾದ ಸಮಸ್ಯೆಗಳೂ ಎದುರಾಗಲಿದ್ದು, ಅವುಗಳ ನಿವಾರಣೆಗೆ ಕೊಬ್ಬರಿ ಎಣ್ಣೆ ಸಹಕಾರಿಯಾಗಲಿದೆ.

4 ಲಾರಿಕ್‌ ಆಮ್ಲ ಎಂಬ ಪೋಷಕಾಂಶ, ತಾಯಿ ಹಾಲಿನಲ್ಲೂ ಹೇರಳವಾಗಿದ್ದು, ಮಗುವಿನ ಪೋಷಣೆಗೆ ಹೆಚ್ಚು ಸಹಕಾರಿಯಾಗುತ್ತದೆ. ಆದ್ದರಿಂದ ಗರ್ಭಿಣಿಯರು ಹಾಗೂ ಮಗುವಿಗೆ ಹಾಲುಣಿಸುತ್ತಿರುವ ತಾಯಂದಿರು ತಾವು ಸೇವಿಸುವ ಆಹಾರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕೊಬ್ಬರಿ ಎಣ್ಣೆ ಅಂಶ ಇರುವ ಆಹಾರ ಸೇವಿಸುವುದಯ ಒಳಿತು.

5 ಕೊಬ್ಬರಿ ಎಣ್ಣೆಯಲ್ಲಿರುವ ಲಾರಿಕ್‌ ಆಮ್ಲದಿಂದ ತಾಯಿ ಹಾಲು ವೃದ್ಧಿಯಾಗುವುದರ ಜತೆಗೆ, ತಾಯಿಯಾಗುವವರ ದೇಹದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊಬ್ಬು ಸಂಗ್ರಹ ಮತ್ತು ಹೆಚ್ಚು ಹಾಲು ಉತ್ಪತ್ತಿಯಾಗಲು ಸಹಕರಿಸುತ್ತದೆ. ಹೀಗಾಗಿ ಮಗುವಿನ ಆರೋಗ್ಯ ಉತ್ತಮ ಸ್ಥಿತಿಯಲ್ಲಿರುತ್ತದೆ.

-  ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.