ಹೃದಯದ ಆರೋಗ್ಯಕ್ಕೆ ತೆಂಗಿನೆಣ್ಣೆ


Team Udayavani, Sep 17, 2019, 5:21 AM IST

u-23

ತೆಂಗಿನೆಣ್ಣೆಯನ್ನು ಅಮೃತವೆಂದೇ ಹೇಳಲಾಗುತ್ತದೆ. ಇದನ್ನು ಕಾಯಿಲೆ ಗುಣ ಪಡಿಸಲು ಮತ್ತು ಶ್ಯಾಂಪೂ, ಕ್ರೀಮ್‌ ಅನೇಕ ರೀತಿಯ ಬ್ಯೂಟಿ ಪ್ರೊಡಕ್ಟ್ಗಳಲ್ಲಿ ಬಳಸಲಾಗುತ್ತದೆ. ತೆಂಗಿನೆಣ್ಣೆಯನ್ನು ಸೇವಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ಅಮೆರಿಕನ್‌ ಹಾರ್ಟ್‌ ಅಸೋಸಿಯೇಷನ್‌ ಪ್ರಯೋಗಗಳ ಮೂಲಕ ತಿಳಿಸಿದೆ.

ಇದು ಅನೇಕ ರೀತಿಯ ಸ್ಯಾಚುರೇಟೆಡ್‌ ಕೊಬ್ಬುಗಳನ್ನು ಒಳಗೊಂಡಿರುವುದರಿಂದ ಹೃದಯದ ಆರೋಗ್ಯವನ್ನು ನಿಯಂತ್ರಿಸುತ್ತದೆ. ಅಲ್ಲದೆ ಇದು ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಕೊಲೆಸ್ಟ್ರಾಲ್‌ಅನ್ನು ಕಡಿಮೆ ಮಾಡುತ್ತದೆ.

ತೆಂಗಿನ ಎಣ್ಣೆ ಮತ್ತು ಹೃದ್ರೋಗ
ತೆಂಗಿನೆಣ್ಣೆಯಿಂದ ಅನೇಕ ರೀತಿಯ ಹೃದ್ರೋಗಗಳನ್ನು ತಡೆಗಟ್ಟಬಹುದು ಎಂದು ವೈಜ್ಞಾನಿಕ ಅಧ್ಯಯನಗಳು ದೃಡೀಕರಿಸುತ್ತವೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಮೆದುಳನ್ನು ತೀಕ್ಷ್ಣವಾಗಿಸುತ್ತದೆ. ಕೆಲವು ಅಧ್ಯಯನಗಳ ಪ್ರಕಾರ ಈ ಸ್ಯಾಚುರೇಟೆಡ್‌ ಕೊಬ್ಬು ಅನಾರೋಗ್ಯವನ್ನು ಹೆಚ್ಚಿಸುತ್ತದೆ ಎಂದು ಆದರೆ ಇದನ್ನು ಸುಳ್ಳು ಎಂದು ಹೇಳಲು ಕೆಲವು ಅಧ್ಯಯನಗಳು ನಡೆದಿವೆ. ಇವು ಹೃದಯಾಘಾತ ಮತ್ತು ಕೆಲವು ರಕ್ತನಾಳಗಳ ಜತೆ ಸಂಬಂಧ ಹೊಂದಿದ್ದು ಹೃದಯದಲ್ಲಿ ಆಗುವ ಅನೀರಿಕ್ಷಿತ ಬದಲಾವಣೆಯನ್ನು ತಡೆಯುವಲ್ಲಿ ಸಹಕಾರಿ.

ಇದು ಹೃದಯಕ್ಕೆ ಬರುವ ಕಾಯಿಲೆಗಳನ್ನು ತಡೆಯುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಆಹಾರದಲ್ಲಿರುವ ಹೆಚ್ಚಿನ ಕೊಬ್ಬುಗಳನ್ನು ಟ್ರೈಗ್ಲಿ ಸರೈಡ್ಗಳು ಎಂದು ಕರೆಯಲಾಗುತ್ತದೆ. ಆದರೆ ಅದೇ ತೆಂಗಿನೆಣ್ಣೆಯಲ್ಲಿರುವ ಕೊಬ್ಬನ್ನು ಮಧ್ಯಮ ಸರಪಳಿ ಟ್ರೈಗ್ಲಿ ಸರೈಡ್ಗಳು (ಎಂಸಿಟಿ) ಎಂದು ಕರೆಯಲಾಗುತ್ತದೆ. ಇದರ ಅರ್ಥ ತೆಂಗಿನೆಣ್ಣೆಯಲ್ಲಿ ಕೊಬ್ಬಿನಾಮ್ಲಗಳು ಇತರ ಕೊಬ್ಬುಗಳಿಗಿಂತ ಚಿಕ್ಕದಾಗಿರುತ್ತದೆ. ಇದು ಮುಖ್ಯವಾಗಿ ಮೆದುಳಿಗೆ ಪ್ರಯೋಜನಕಾರಿ. ಅಕಾಲಿಕ ಮರಣವನ್ನು ತಡೆಗಟ್ಟುವಲ್ಲಿ ತೆಂಗಿನೆಣ್ಣೆಯ ಪಾತ್ರ ಬಹು ಮುಖ್ಯವಾಗಿದ್ದು, ಇದು ಕೆಲವು ಪ್ರಾಣಿಗಳ ಮೇಲೆ ನಡೆದ ಅಧ್ಯಯನಗಳಿಂದ ಸಾಬೀತಾಗಿದೆ.

- ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.