ಹೊಟ್ಟೆಯ ಆರೋಗ್ಯಕ್ಕೆ ತೆಂಗಿನೆಣ್ಣೆ


Team Udayavani, Aug 27, 2019, 5:00 AM IST

n-19

ತೆಂಗಿನೆಣ್ಣೆ ಆರೋಗ್ಯದ ದೃಷ್ಟಿಯಿಂದ ಉತ್ತಮ. ಇದರ ಪ್ರಯೋಜನಗಳು ಹಲವಾರು. ಇದನ್ನು ಆರೋಗ್ಯಕ್ಕಾಗಿ, ಕೂದಲಿನ ಸೌಂದರ್ಯಕ್ಕಾಗಿ ಮತ್ತು ಮುಖದ ಸೌಂದರ್ಯಕ್ಕಾಗಿ ಬಳಸುತ್ತಾರೆ. ತೆಂಗಿನೆಣ್ಣೆಯಲ್ಲಿ ಅತಿ ಹೆಚ್ಚು ಕ್ಯಾಲರಿಗಳಿವೆ. ತೆಂಗಿನೆಣ್ಣೆ ಸೇವನೆಯಿಂದ ಆರೋಗ್ಯಕ್ಕೂ ಉತ್ತಮ.

ತೆಂಗಿನೆಣ್ಣೆ ಬಳಸಿ ಹೊಟ್ಟೆ ಕ್ಲೀನ್‌ ಮಾಡಬಹುದು. ಆಹಾರ ತಯಾರಿಕೆಯಲ್ಲಿ ಬೇರೆ ಎಣ್ಣೆಗಳನ್ನು ಬಳಸುವ ಬದಲು ತೆಂಗಿನೆಣ್ಣೆಯನ್ನು ಬಳಸಲಾರಂಭಿಸಿದರೆ ಹೊಟ್ಟೆಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ದಿನವನ್ನು 2 ಟೇಬಲ್‌ ಸ್ಪೂನ್‌ ತೆಂಗಿನೆಣ್ಣೆಯಿಂದ ಆರಂಭಿಸಿ. ಪ್ರತಿದಿನ ಒಂದರಿಂದ 2 ಟೇಬಲ್‌ಸ್ಪೂನ್‌ ಸೇವಿಸಲಾರಂಭಿಸಿ. ದಿನದಲ್ಲಿ ಒಟ್ಟು 14 ಟೇಬಲ್‌ಸ್ಪೂನ್‌ ತೆಂಗಿನೆಣ್ಣೆಯನ್ನು ಸೇವಿಸಬೇಕು.

ಒಂದು ವೇಳೆ ಖಾಲಿ ತೆಂಗಿನೆಣ್ಣೆಯನ್ನು ಸೇವಿಸಲು ಸಾಧ್ಯವಾಗಿಲ್ಲ ಎಂದಾದರೆ ಬೆಚ್ಚಗಿನ ನಿಂಬೆ ನೀರು ಅಥವಾ ನೈಸರ್ಗಿಕ ಯೋಗರ್ಟನೊಂದಿಗೆ ಮಿಶ್ರ ಮಾಡಿ ಸೇವಿಸಬಹುದು. ಆರಂಭದಲ್ಲಿ ಅರ್ಧದಿಂದ ಒಂದು ಟೇಬಲ್‌ ಸ್ಪೂನ್‌ ತೆಂಗಿನೆಣ್ಣೆಯನ್ನು ದಿನದಲ್ಲಿ ಮೂರು ಬಾರಿ ತೆಗೆದುಕೊಳ್ಳಲಾರಂಭಿಸಿ. ದಿನಕಳೆದಂತೆ ಅದರ ಪ್ರಮಾಣವನ್ನು ಹೆಚ್ಚಿಸುತ್ತಾ ಹೋಗಿ. ಹೀಗೆ ತೆಂಗಿನೆಣ್ಣೆಯ ಸೇವನೆ ಹೊಟ್ಟೆಯ ಉತ್ತಮವಾಗಿರಿಸಿಕೊಳ್ಳಲು ಸಹಕಾರಿ.

1 ಜೀರ್ಣಕ್ರಿಯೆಗೆ ಸಹಾಯಕ
ಆಹಾರ ಸೇವನೆಗೂ ಮೊದಲು ತೆಂಗಿನೆಣ್ಣೆಯ ಸೇವನೆ ಮಾಡುವುದರಿಂದ ಹೊಟ್ಟೆಯಲ್ಲಿರುವ ಕಲ್ಮಶಗಳು ಹೋಗಿ ಅನಂತರ ತಿಂದ ಆಹಾರ ಚೆನ್ನಾಗಿ ಜೀರ್ಣಗೊಳ್ಳುತ್ತದೆ.

2 ರೋಗಗಳಿಗೆ ತಡೆ
ಹೊರಗಿನ ಪರಿಸರದಲ್ಲಿರುವ ಧೂಳು, ವಿಷಯುಕ್ತ ಗಾಳಿ ಸೇವನೆಯಿಂದಾಗಿ ಹೊಟ್ಟೆಯಲ್ಲಿ ಉಂಟಾಗುವ ರೋಗಗಳನ್ನು ತೆಂಗಿನೆಣ್ಣೆ ತಡೆಗಟ್ಟುತ್ತದೆ.

3 ಶಿಲೀಂಧ್ರ ಸೋಂಕು
ಹೊಟ್ಟೆಯಲ್ಲಾಗುವ ಶಿಲೀಂಧ್ರ ಸೋಂಕು ಅನ್ನು ತೆಂಗಿನೆಣ್ಣೆಯಿಂದ ತಡೆಗಟ್ಟಬಹುದು.

4 ರಕ್ತದಲ್ಲಿರುವ ಸಕ್ಕರೆ ಅಂಶ ಕಡಿಮೆಗೊಳ್ಳುತ್ತದೆ
ರಕ್ತದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಣ ಮಾಡುವ ಕೆಲಸವನ್ನು ತೆಂಗಿನೆಣ್ಣೆ ಮಾಡುತ್ತದೆ

5 ಅಲ್ಸಾರ್‌ ಸಮಸ್ಯೆಗೆ

ತೆಂಗಿನೆಣ್ಣೆ ಸೇವನೆಯಿಂದ ಅಲ್ಸಾರ್‌ ಸಮಸ್ಯೆ ನಿವಾರಣೆ ಸಾಧ್ಯ. ಹೊಟ್ಟೆಯನ್ನು ಕ್ಲೀನ್‌ ಮಾಡುವುದರಿಂದ ಹೊಟ್ಟೆಯಲ್ಲಿರುವ ಕಲ್ಮಶಗಳು ಹೊರಹೋಗುತ್ತದೆ. ಇದು ಅಲ್ಸಾರ್‌ ಸಮಸ್ಯೆಯನ್ನು ತಡೆಗಟ್ಟುತ್ತದೆ.

-   ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.