ತೂಕ ಇಳಿಕೆಗೆ ತೆಂಗಿನೆಣ್ಣೆ


Team Udayavani, Oct 15, 2019, 5:05 AM IST

l-27

ತೆಂಗಿನ ಎಣ್ಣೆ ಬಳಕೆ ಯಿಂದ ಕೊಬ್ಬಿನಾಂಶ ಹೆಚ್ಚುತ್ತದೆ ಎಂಬುದು ಕೆಲವರ ನಂಬಿಕೆ. ಆದರೆ ಪ್ರತಿನಿತ್ಯ ತೆಂಗಿನ ಎಣ್ಣೆ ಸೇವನೆಯಿಂದ ಆರೋಗ್ಯವಾಗಿರ ಬಹುದು ಮತ್ತು ಡಯಟ್‌ ಮಾಡುವವರಿಗೆ ಇದು ಉತ್ತಮ.

ತೆಂಗಿನ ಎಣ್ಣೆ ಕೂದಲಿನ ಆರೋಗ್ಯ, ಚರ್ಮ, ದೇಹದ ಆರೋಗ್ಯಕ್ಕೆ ಉತ್ತಮವಾದುದು. ಜತೆಗೆ ಇದು ಮನೆಯಲ್ಲೇ ಸುಲಭವಾಗಿ ದೊರಕುವ ವಸ್ತುವಾದ್ದರಿಂದ ಸುಲಭವಾಗಿ ಬಳಕೆ ಮಾಡಬಹುದು.

ಡಯಟ್‌ ಮಾಡುವವರು ಪ್ರತಿನಿತ್ಯ ನಿಯಮಿತವಾಗಿ ತೆಂಗಿನ ಎಣ್ಣೆ ಬಳಕೆ ಮಾಡುವುದರಿಂದ ತೂಕ ಮತ್ತು ಫ್ಯಾಟ್‌ ಕಡಿಮೆಗೊಳಿಸಬಹುದು. ಆದರೆ ವೈದ್ಯರ ಸಲಹೆಯೊಂದಿಗೆ ಬಳಕೆ ಮಾಡಿದರೆ ಉತ್ತಮ.

ಬಳಕೆ ಹೇಗೆ?
ಹಲವಾರು ಸಂಶೋಧಕರು ತೆಂಗಿನ ಎಣ್ಣೆಯ ಬಳಕೆ ಮತ್ತು ಪ್ರಯೋಜನಗಳ ಕುರಿತು ಅಧ್ಯಯನ ನಡೆಸಿದ್ದಾರೆ. ವ್ಯಕ್ತಿಯಿಂದ ವ್ಯಕ್ತಿಗೆ ತೆಂಗಿನ ಎಣ್ಣೆಯ ಡೋಸೇಜ್‌ ವ್ಯತ್ಯಾಸವಿದೆ. ಆದ್ದರಿಂದ ಬಳಸುವ ಮೊದಲು ಪರಿಣತರ ಸಲಹೆ ಪಡೆದುಕೊಳ್ಳುವುದು ಮುಖ್ಯ.

ನಾಲ್ಕು ವಾರಗಳವರೆಗೆ 2 ಚಮಚ ತೆಂಗಿನ ಎಣ್ಣೆ ಬಳಕೆ ಮಾಡಬಹುದು. ಆದರೆ ಮೊದಲು ದಿನದಲ್ಲಿ ಒಂದು ಚಮಚದಿಂದ ಆರಂಭಿಸಿ ಅನಂತರ ಪ್ರಮಾಣ ನಿಧಾನವಾಗಿ ಹೆಚ್ಚಿಸಿ.

ಡೋಸೇಜ್‌ ಮಾದರಿಯಲ್ಲಿ ಬಳಕೆ ಮಾಡುವುದರಿಂದ ತೂಕ ಕಡಿಮೆಗೊಳಿಸಬಹುದು. ಜತೆಗೆ ದಿನನಿತ್ಯದ ಆಹಾರದೊಂದಿಗೆ ತೆಂಗಿನ ಎಣ್ಣೆ ಬಳಕೆ ಮಾಡಬಹುದು.

ದಿನನಿತ್ಯ ಬಳಕೆಯಲ್ಲಿ ಇತರೆ ಎಣ್ಣೆಗಿಂತ ತೆಂಗಿನ ಎಣ್ಣೆ ಬಳಕೆ ಹೆಚ್ಚು ಉತ್ತಮವಾದುದು. ಜತೆಗೆ ತರಕಾರಿ ಬೇಯಿಸುವಾಗ ಅದಕ್ಕೆ ತೆಂಗಿನ ಎಣ್ಣೆ ಹಾಕುವುದರ ಮೂಲಕವೂ ತೆಂಗಿನ ಎಣ್ಣೆ ಬಳಕೆ ಮಾಡಬಹುದು.

ತೆಂಗಿನ ಎಣ್ಣೆಯ ಪ್ರಯೋಜನಗಳು
1.ಫ್ಯಾಟ್‌ ಕಡಿಮೆಗೊಳಿಸಲು ತೆಂಗಿನ ಎಣ್ಣೆ ಸಹಕಾರಿ
ಫ್ಯಾಟ್‌ ಕಡಿಮೆಗೊಳಿಸಲು ತೆಂಗಿನ ಎಣ್ಣೆ ಹೆಚ್ಚು ಸಹಕಾರಿ. ಸುಲಭವಾಗಿ ದೊರಕುವ ಇದನ್ನು ತಜ್ಞರ ಸಲಹೆಯೊಂದಿಗೆ ಬಳಕೆ ಮಾಡಿ.

2.ಹಾನಿಕಾರಕ ಸೂಕ್ಷ್ಮಜೀವಿಗಳ ವಿರುದ್ಧ ಹೋರಾಟ
ಹಾನಿಕಾರಕ ಸೂಕ್ಷ್ಮಜೀವಿಗಳ ವಿರುದ್ಧ ತೆಂಗಿನ ಎಣ್ಣೆ ಹೋರಾಟ ಮಾಡುತ್ತದೆ. ದೇಹದಲ್ಲಿರುವ ಸೂಕ್ಷ್ಮಾಣುಗಳ ವಿರುದ್ಧ ಇದು ಹೋರಾಟ ನಡೆಸುತ್ತದೆ.

3.ರೋಗನಿರೋಧಕ
ತೆಂಗಿನ ಎಣ್ಣೆ ರೋಗನಿರೋಧಕವಾಗಿ ಕೆಲಸ ಮಾಡುತ್ತದೆ. ಇದರಿಂದ ಆರೋಗ್ಯಪೂರ್ಣವಾಗಿರಲು ಸಾಧ್ಯ.

ತೆಂಗಿನ ಎಣ್ಣೆಯನ್ನು ನಿತ್ಯ ಬಳಕೆ ಮಾಡುವುದರಿಂದ ಆರೋಗ್ಯಪೂರ್ಣ ದೇಹ ಹೊಂದಲು ಸಾಧ್ಯ.

- ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.