ತೂಕ ಇಳಿಕೆಗೆ ತೆಂಗಿನೆಣ್ಣೆ


Team Udayavani, Oct 15, 2019, 5:05 AM IST

l-27

ತೆಂಗಿನ ಎಣ್ಣೆ ಬಳಕೆ ಯಿಂದ ಕೊಬ್ಬಿನಾಂಶ ಹೆಚ್ಚುತ್ತದೆ ಎಂಬುದು ಕೆಲವರ ನಂಬಿಕೆ. ಆದರೆ ಪ್ರತಿನಿತ್ಯ ತೆಂಗಿನ ಎಣ್ಣೆ ಸೇವನೆಯಿಂದ ಆರೋಗ್ಯವಾಗಿರ ಬಹುದು ಮತ್ತು ಡಯಟ್‌ ಮಾಡುವವರಿಗೆ ಇದು ಉತ್ತಮ.

ತೆಂಗಿನ ಎಣ್ಣೆ ಕೂದಲಿನ ಆರೋಗ್ಯ, ಚರ್ಮ, ದೇಹದ ಆರೋಗ್ಯಕ್ಕೆ ಉತ್ತಮವಾದುದು. ಜತೆಗೆ ಇದು ಮನೆಯಲ್ಲೇ ಸುಲಭವಾಗಿ ದೊರಕುವ ವಸ್ತುವಾದ್ದರಿಂದ ಸುಲಭವಾಗಿ ಬಳಕೆ ಮಾಡಬಹುದು.

ಡಯಟ್‌ ಮಾಡುವವರು ಪ್ರತಿನಿತ್ಯ ನಿಯಮಿತವಾಗಿ ತೆಂಗಿನ ಎಣ್ಣೆ ಬಳಕೆ ಮಾಡುವುದರಿಂದ ತೂಕ ಮತ್ತು ಫ್ಯಾಟ್‌ ಕಡಿಮೆಗೊಳಿಸಬಹುದು. ಆದರೆ ವೈದ್ಯರ ಸಲಹೆಯೊಂದಿಗೆ ಬಳಕೆ ಮಾಡಿದರೆ ಉತ್ತಮ.

ಬಳಕೆ ಹೇಗೆ?
ಹಲವಾರು ಸಂಶೋಧಕರು ತೆಂಗಿನ ಎಣ್ಣೆಯ ಬಳಕೆ ಮತ್ತು ಪ್ರಯೋಜನಗಳ ಕುರಿತು ಅಧ್ಯಯನ ನಡೆಸಿದ್ದಾರೆ. ವ್ಯಕ್ತಿಯಿಂದ ವ್ಯಕ್ತಿಗೆ ತೆಂಗಿನ ಎಣ್ಣೆಯ ಡೋಸೇಜ್‌ ವ್ಯತ್ಯಾಸವಿದೆ. ಆದ್ದರಿಂದ ಬಳಸುವ ಮೊದಲು ಪರಿಣತರ ಸಲಹೆ ಪಡೆದುಕೊಳ್ಳುವುದು ಮುಖ್ಯ.

ನಾಲ್ಕು ವಾರಗಳವರೆಗೆ 2 ಚಮಚ ತೆಂಗಿನ ಎಣ್ಣೆ ಬಳಕೆ ಮಾಡಬಹುದು. ಆದರೆ ಮೊದಲು ದಿನದಲ್ಲಿ ಒಂದು ಚಮಚದಿಂದ ಆರಂಭಿಸಿ ಅನಂತರ ಪ್ರಮಾಣ ನಿಧಾನವಾಗಿ ಹೆಚ್ಚಿಸಿ.

ಡೋಸೇಜ್‌ ಮಾದರಿಯಲ್ಲಿ ಬಳಕೆ ಮಾಡುವುದರಿಂದ ತೂಕ ಕಡಿಮೆಗೊಳಿಸಬಹುದು. ಜತೆಗೆ ದಿನನಿತ್ಯದ ಆಹಾರದೊಂದಿಗೆ ತೆಂಗಿನ ಎಣ್ಣೆ ಬಳಕೆ ಮಾಡಬಹುದು.

ದಿನನಿತ್ಯ ಬಳಕೆಯಲ್ಲಿ ಇತರೆ ಎಣ್ಣೆಗಿಂತ ತೆಂಗಿನ ಎಣ್ಣೆ ಬಳಕೆ ಹೆಚ್ಚು ಉತ್ತಮವಾದುದು. ಜತೆಗೆ ತರಕಾರಿ ಬೇಯಿಸುವಾಗ ಅದಕ್ಕೆ ತೆಂಗಿನ ಎಣ್ಣೆ ಹಾಕುವುದರ ಮೂಲಕವೂ ತೆಂಗಿನ ಎಣ್ಣೆ ಬಳಕೆ ಮಾಡಬಹುದು.

ತೆಂಗಿನ ಎಣ್ಣೆಯ ಪ್ರಯೋಜನಗಳು
1.ಫ್ಯಾಟ್‌ ಕಡಿಮೆಗೊಳಿಸಲು ತೆಂಗಿನ ಎಣ್ಣೆ ಸಹಕಾರಿ
ಫ್ಯಾಟ್‌ ಕಡಿಮೆಗೊಳಿಸಲು ತೆಂಗಿನ ಎಣ್ಣೆ ಹೆಚ್ಚು ಸಹಕಾರಿ. ಸುಲಭವಾಗಿ ದೊರಕುವ ಇದನ್ನು ತಜ್ಞರ ಸಲಹೆಯೊಂದಿಗೆ ಬಳಕೆ ಮಾಡಿ.

2.ಹಾನಿಕಾರಕ ಸೂಕ್ಷ್ಮಜೀವಿಗಳ ವಿರುದ್ಧ ಹೋರಾಟ
ಹಾನಿಕಾರಕ ಸೂಕ್ಷ್ಮಜೀವಿಗಳ ವಿರುದ್ಧ ತೆಂಗಿನ ಎಣ್ಣೆ ಹೋರಾಟ ಮಾಡುತ್ತದೆ. ದೇಹದಲ್ಲಿರುವ ಸೂಕ್ಷ್ಮಾಣುಗಳ ವಿರುದ್ಧ ಇದು ಹೋರಾಟ ನಡೆಸುತ್ತದೆ.

3.ರೋಗನಿರೋಧಕ
ತೆಂಗಿನ ಎಣ್ಣೆ ರೋಗನಿರೋಧಕವಾಗಿ ಕೆಲಸ ಮಾಡುತ್ತದೆ. ಇದರಿಂದ ಆರೋಗ್ಯಪೂರ್ಣವಾಗಿರಲು ಸಾಧ್ಯ.

ತೆಂಗಿನ ಎಣ್ಣೆಯನ್ನು ನಿತ್ಯ ಬಳಕೆ ಮಾಡುವುದರಿಂದ ಆರೋಗ್ಯಪೂರ್ಣ ದೇಹ ಹೊಂದಲು ಸಾಧ್ಯ.

- ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.