ವಯಸ್ಸು ಮರೆಮಾಚಲು ತೆಂಗಿನೆಣ್ಣೆ


Team Udayavani, Oct 22, 2019, 4:19 AM IST

e-4

ಎಲ್ಲರಿಗೂ ಒಂದಲ್ಲ ಒಂದು ದಿನ ವಯಸ್ಸಾಗುತ್ತದೆ ಅದನ್ನು ತಡೆಯಲು ಪ್ರತಿದಿನ ಹಲವಾರು ರೀತಿಯ ಕಸರತ್ತನ್ನು ಮಾಡುತ್ತಲೇ ಇರುತ್ತೇವೆ. ಅದಕ್ಕಿಂತ ಸುಲಭವಾಗಿ ಮನೆಯಲ್ಲೇ ಸಿಗುವ ತೆಂಗಿನೆಣ್ಣೆಯಿಂದ ಮುಖದಲ್ಲಿ ಮೂಡುವ ನೆರಿಗೆ ಹಾಗೂ ಗೆರೆಗಳನ್ನು ನಿವಾರಿಸಬಹುದು.

ಚರ್ಮಕ್ಕೆ ಪೋಷಣೆ ನೀಡಲು ತೆಂಗಿನೆಣ್ಣೆ ಅದ್ಭುತವಾದ ಸಾಮಗ್ರಿಯಾಗಿದ್ದು ಚರ್ಮವನ್ನು ಮೋಶ್ಚರೈಸ್‌ ಆಗಿ ಇರಲು ಸಹಾಯ ಮಾಡುತ್ತದೆ. ಅದಲ್ಲದೆ ಇದು ಚರ್ಮವನ್ನು ತೇವಾಂಶದಿಂದ ಕೂಡಿರುವಂತೆ ಮಾಡಿ ನಯ ಹಾಗೂ ಸುಂದರವಾಗಿಸುವುದು. ಇದರಲ್ಲಿರುವಂತಹ ಆ್ಯಂಟಿ ಆಕ್ಸಿಡೆಂಟ್‌ ಗುಣಗಳು ಫ್ರೀ ಯಾರ್ಡಿಕಲ್‌ ವಿರುದ್ಧ ಹೋರಾಡುವುದು ಮತ್ತು ನೆರಿಗೆ ಹಾಗೂ ಗೆರೆಗಳ ನಿವಾರಣೆ ಮಾಡಿ, ಚರ್ಮಕ್ಕೆ ಪುನಶ್ಚೇತನ ನೀಡುವುದು. ಇದು ಚರ್ಮದಲ್ಲಿನ ಕೊಲಾಜಿನ್‌ ಉತ್ಪತ್ತಿಯನ್ನು ಹೆಚ್ಚಿಸಿ ನೆರಿಗೆ ನಿವಾರಣೆ ಮಾಡುತ್ತದೆ.

ಸ್ನಾನಕ್ಕೆ ತೆಂಗಿನೆಣ್ಣೆ
ಪ್ರತಿದಿನ ಸ್ನಾನ ಮಾಡುವ ಅರ್ಧ ಗಂಟೆ ಮೊದಲು ಮುಖಕ್ಕೆ ತೆಂಗಿನ ಎಣ್ಣೆ ಹಚ್ಚಿಕೊಂಡು ಅನಂತರ ಸ್ನಾನ ಮಾಡುವುದರಿಂದ ಮುಖ ನಯವಾಗಿರುವುದಲ್ಲದೆ ಒರಟಾಗುವುದನ್ನು ತಡೆಯುತ್ತದೆ. ತೆಂಗಿನ ಎಣ್ಣೆಯ ಜತೆಗೆ ಹರಳೆಣ್ಣೆಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ರಾತ್ರಿ ಮಲಗುವಾಗ ಹಚ್ಚಿಕೊಂಡು 15 ನಿಮಿಷ ಚೆನ್ನಾಗಿ ಮಸಾಜ್‌ ಮಾಡಿಕೊಳ್ಳಿ ಅನಂತರ ಬೆಳಗ್ಗೆ ಎದ್ದ ಅನಂತರ ಮುಖ ತೊಳೆಯಿರಿ. ಇದು ನೆರಿಗೆ ನಿವಾರಣೆ ಮಾಡಲು ಸಹಾಯ ಮಾಡುತ್ತದೆ.

ಜೇನುತುಪ್ಪ ಮತ್ತು ತೆಂಗಿನೆಣ್ಣೆ ಮಿಶ್ರಣ ಚರ್ಮದ ಆರೋಗ್ಯಕ್ಕೆ ಪೂರಕ. ಉರಿಯೂತ ಶಮನಕಾರಿ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಇರುವುದರಿಂದ ಇದು ಚರ್ಮದ ರಕ್ಷಣೆ ಮಾಡುತ್ತದೆ. ಮತ್ತು ಪುನಶ್ಚೇತನ ನೀಡುತ್ತದೆ. ಅದಲ್ಲದೆ ತೆಂಗಿನೆಣ್ಣೆಯಲ್ಲಿ ವಿಟಮಿನ್‌ ಇ ಇರುವುದರಿಂದ ಚರ್ಮದ ರಕ್ಷಣೆ ಮತ್ತು ಪೋಷಣೆ ಮಾಡುವುದಲ್ಲದೆ ಆರೋಗ್ಯಕಾರಿ ಚರ್ಮ ನಿಮ್ಮದಾಗಲು ಸಹಾಯ ಮಾಡುತ್ತದೆ. ತೆಂಗಿನೆಣ್ಣೆಗೆ ಅರಿಶಿನ ಸೇರಿಸುವುದರಿಂದ ಕೊಲಾಜಿನ್‌ ಉತ್ಪತ್ತಿಗೆ ನೆರವಾಗುತ್ತದೆ. ಇದರಿಂದ ಚರ್ಮದ ಸ್ಥಿತಿಸ್ಥಾಪಕತ್ವ ಉತ್ತಮವಾಗುತ್ತದೆ ಮತ್ತು ಅದು ಚರ್ಮವನ್ನು ಬಿಗಿಗೊಳಿಸುತ್ತದೆ. ಇದರಿಂದ ನೆರಿಗೆ ನಿವಾರಣೆಗೆ ಸಹಾಯವಾಗುತ್ತದೆ.

- ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.