ಮಾನಸಿಕ, ದೈಹಿಕ ದೃಢತೆಗೆ ಸೈಕ್ಲಿಂಗ್‌


Team Udayavani, Jan 28, 2020, 5:53 AM IST

ssssss

ಸೈಕ್ಲಿಂಗ್‌ ಎನ್ನುವುದು ಇತ್ತೀಚೆಗೆ ಜನಪ್ರಿಯವಾಗುತ್ತಿದೆ. ದೇಹ ದೃಢವಾಗಿಸಿಕೊಳ್ಳಲು ಯುವ ಜನತೆ ಸೈಕ್ಲಿಂಗ್‌ ಮೊರೆ ಹೋಗುತ್ತಿದ್ದಾರೆ. ಸೈಕಲ್‌ ತುಳಿದುಕೊಂಡು ಸ್ವಲ್ಪ ಹೊತ್ತು ಸುತ್ತಾಡಿ ಬಂದರೆ ದೇಹದ ಜತೆಗೆ ಮನಸ್ಸೂ ಹಗುರವಾಗುತ್ತದೆ. ಈ ರೀತಿಯ ವ್ಯಾಯಾಮದಿಂದಾಗುವ ಪ್ರಯೋಜನಗಳು ಹಲವು.

 ಸೈಕ್ಲಿಂಗ್‌ ದೇಹಕ್ಕೆ ಮಾತ್ರವಲ್ಲ ಮನಸ್ಸಿನ ಮೇಲೂ ಧನಾತ್ಮಕ ಪರಿಣಾಮ ಬೀರುತ್ತದೆ. ಮನಸ್ಸು, ಶರೀರ ಹತೋಟಿಯಲ್ಲಿಡಲು ಇದು ಸಹಕಾರಿ ಎನ್ನುತ್ತಾರೆ ಆರೋಗ್ಯ ತಜ್ಞರು.
 ಕೊಬ್ಬು ಕರಗಿಸಲು ಈ ವಿಧಾನ ಅತ್ಯುತ್ತಮ. ಸೈಕ್ಲಿಂಗ್‌ ಮಾಡುವುದರಿಂದ ಹೃದಯ ಬಡಿತ ಹೆಚ್ಚಾಗಿ ಕೊಬ್ಬು ವೇಗವಾಗಿ ಕರಗುತ್ತದೆ. ಅಧ್ಯಯನದ ಪ್ರಕಾರ ಸಾಧಾರಣ ವೇಗದಲ್ಲಿ ಅರ್ಧ ಗಂಟೆ ಸೈಕಲ್‌ ತುಳಿದು ನಿಂತ ಮೇಲೂ ಒಂದು ಗಂಟೆಗಳ ಕಾಲ ಶರೀರದ ಕ್ಯಾಲರಿ ನಾಶವಾಗುತ್ತಿರುತ್ತದೆ.
 ನಿಯಮಿತವಾಗಿ ಸೈಕಲ್‌ ತುಳಿಯುವುದರಿಂದ ನಿದ್ರಾಹೀನತೆಯನ್ನು ದೂರ ಮಾಡಬಹುದು. ನಿದ್ರೆಯ ಕೊರತೆ ಶರೀರದ ಮೇಲೆ ಪರಿಣಾಮ ಬೀರಿ ಆರೋಗ್ಯ ಏರುಪೇರಾಗುವ ಸಾಧ್ಯತೆ ಇದೆ. ಆದ್ದರಿಂದ ನಿದ್ರಾ ಹೀನತೆಯ ಸಮಸ್ಯೆ ಇರುವವರು ಸೈಕ್ಲಿಂಗ್‌ ವಿಧಾನ ಬಳಸಬಹುದು.
 ಹೃದಯ ರಕ್ತನಾಳದ ಆರೋಗ್ಯದ ದೃಷ್ಟಿಯಿಂದಲೂ ಸೈಕ್ಲಿಂಗ್‌ ಉತ್ತಮ. ಸೈಕಲ್‌ ತುಳಿಯುವುದಿಂದ ಹೃದಯ ಮತ್ತು ಶ್ವಾಸಕೋಶದ ಸಾಮರ್ಥ್ಯ ವೃದ್ಧಿಸುತ್ತದೆ ಎನ್ನುತ್ತದೆ ಅಧ್ಯಯನ. ರಕ್ತ ಪರಿಚಲನೆ ವೇಗ ಹೆಚ್ಚಿ ಆಮ್ಲಜನಕ ಶರೀರದ ಎಲ್ಲೆಡೆ ತಲುಪಲು ಸಹಾಯಕ.
 ಸೈಕ್ಲಿಂಗ್‌ನಿಂದ ದೈಹಿಕ ಸಾಮರ್ಥ್ಯ ವೃದ್ಧಿಸುತ್ತದೆ ಮತ್ತು ಶರೀರವನ್ನು ದೃಢವಾಗಿಸುತ್ತದೆ. ವಾರದಲ್ಲಿ 30 ಕಿ.ಮೀ.ಗಿಂತ ಹೆಚ್ಚು ಸೈಕಲ್‌ ತುಳಿಯುವವರಿಗೆ ಹೃದಯ ಕಾಯಿಲೆ ತೀರಾ ಕಡಿಮೆ.
 ಬ್ಯಾಲೆನ್ಸ್‌ ತಪ್ಪಿ ಬೀಳುವ ಸಾಧ್ಯತೆ ಬಿಟ್ಟರೆ ಸೈಕ್ಲಿಂಗ್‌ನಲ್ಲಿ ಅಪಾಯ ಕಡಿಮೆ.

-ಚಾರ್ವಿ

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.