ಉಸಿರಾಟದ ಸಮಸ್ಯೆ ನಿರ್ಲಕ್ಷ್ಯ ಬೇಡ


Team Udayavani, Jun 11, 2019, 5:50 AM IST

b-31

ವಯಸ್ಸು ಹೆಚ್ಚಾಗುತ್ತಿದಂತೆ ಒಂದೊಂದು ಆರೋಗ್ಯ ಸಂಬಂಧಿ ಸಮಸ್ಯೆಗಳು ಉಂಟಾಗುತ್ತದೆ. ಜೀವನ ಕ್ರಮಗಳ ಮೇಲೆ ಆರೋಗ್ಯ ನಿಂತಿರುತ್ತದೆ. ಹಿರಿ ಜೀವಗಳಲ್ಲಿ ಸಾಮಾನ್ಯವಾಗಿ ಶ್ವಾಸಕೋಶದ ಸಮಸ್ಯೆ, ಉಸಿರಾಟದ ತೊಂದರೆಗಳು ಕಾಣಿಸುತ್ತದೆ. ಶ್ವಾಸಕೋಶದ ಕಾರ್ಯದಲ್ಲಿ ವ್ಯತ್ಯಯವುಂಟಾಗುತ್ತದೆ. ಸ್ವಲ್ಪ ಹೊತ್ತ ಅತ್ತ ಇತ್ತ ಓಡಾಡಿದರೂ ಸಹಜವಾಗಿ ಉಸಿರಾಡಲು ಕಷ್ಟ ಪಡುವ ಅದೆಷ್ಟೋ ಹಿರಿಜೀವಿಗಳು ನಮ್ಮ ಮುಂದಿದ್ದಾರೆ. ಹಿರಿಯರಲ್ಲಿ ಕಾಡುವ ಅನೇಕ ಸಮಸ್ಯೆಗಳಲ್ಲಿ ಉಸಿರಾಟದ ಸಮಸ್ಯೆಯೂ ಒಂದು.

ಕಾರಣಗಳು
ಅಸ್ತಮಾ, ಸ್ಥೂಲಕಾಯತೆ, ಜೀವನ ಕ್ರಮ, ವಯಸ್ಸಿನ ಸಂಬಂಧಿ ಕಾಯಿಲೆಗಳು ಹೀಗೆ ಉಸಿರಾಟದ ಸಮಸ್ಯೆಗಳಿಗೆ ಅನೇಕ ಕಾರಣಗಳಿವೆ. ಧೂಮಪಾನ ಮಾಡುವುದರಿಂದ ಶ್ವಾಸಕೋಶ ಸಂಬಂಧಿ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚು. ಧೂಮಪಾನ ದಿನದಿಂದ ದಿನಕ್ಕೆ ಶ್ವಾಸಕೋಶ ಕ್ಷೀಣಿಸುತ್ತಾ ಹೋಗುತ್ತದೆ. ಅಶುದ್ಧ ಗಾಳಿ ಸೇವನೆ ಮಾಡುವುದರಿಂದ ಶ್ವಾಸ ಸಂಬಂಧಿ ಸಮಸ್ಯೆಗಳು ಉಂಟಾಗುತ್ತವೆ. ಧೂಳು, ವಾಹನಗಳ ಹೊಗೆ ಸೇರಿದ ಗಾಳಿ ಸೇವಿಸುವುದರಿಂದ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚು . ದೇಹದಲ್ಲಿ ಬೊಜ್ಜು ತುಂಬಿಕೊಂಡಿದ್ದರೆ ಉಸಿರಾಟದ ಸಮಸ್ಯೆ ಉಂಟಾಗುತ್ತವೆ. ಪರಿಹಾರಗಳು ಹಿರಿಯ ವಯಸ್ಸಿನಲ್ಲಿ ಉಂಟಾಗುವ ಶ್ವಾಸಕೋಶದ ಸಮಸ್ಯೆಯನ್ನು ಸಂಪೂರ್ಣ ಪರಿಹರಿಸಲು ಸಾಧ್ಯವಿಲ್ಲ. ಆದರೆ ನಿಯಂತ್ರಣದಲ್ಲಿಟ್ಟುಕೊಳ್ಳುವುದು ಸಾಧ್ಯ.

ವ್ಯಾಯಾಮ
ಉಸಿರಾಟಕ್ಕೆ ಸಂಬಂಧಿಸಿದ ವ್ಯಾಯಾಮ ಮಾಡಿದರೆ ಉಸಿರಾಟದ ಸಮಸ್ಯೆಯನ್ನು ನಿಂತ್ರಿಸಲು ಸಾದ್ಯ. ಆದರೆ ಪರಿಣಿತರ ಸಲಹೆಯಂತೆ ವ್ಯಾಯಾಮ ಮಾಡುವುದು ಉತ್ತಮ.

ಸರಿಯಾದ ನಿದ್ದೆ
ಕಡಿಮೆ ನಿದ್ದೆ ಅನಾರೋಗ್ಯಕ್ಕೆ ಆಹ್ವಾನ. ಸರಿಯಾದ ನಿದ್ದೆಯಿಲ್ಲದಿದ್ದರೆ ದೇಹದ ಕಾರ್ಯಚಟುವಟಿಕೆಯಲ್ಲಿ ಏರುಪೇರಾಗುವ ಸಾಧ್ಯತೆ ಹೆಚ್ಚು.

ವೈದ್ಯರ ಸಲಹೆ
ವಯಸ್ಸಾದಂತೆ ಯಾವುದೇ ಆರೋಗ್ಯ ಸಮಸ್ಯೆ ಎದುರಾದರೂ ಮೊದಲಿಗೆ ವೈದ್ಯರ ಸಲಹೆಗಳನ್ನು ಪಡೆಯುವುದು ಮುಖ್ಯ. ಸಮಸ್ಯೆ ಉಲ್ಬಣಗೊಳ್ಳದಂತೆ ಆರಂಭದಲ್ಲೇ ಎಚ್ಚರ ವಹಿಸಿ ವೈದ್ಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ವೈದ್ಯರ ಭೇಟಿಯಿಂದ ಸಮಸ್ಯೆಯ ಕಾರಣ, ಪರಿಹಾರ, ತೀವ್ರತೆ ಎಲ್ಲ ಇಳಿದು ಬರುತ್ತದೆ. ಆಮ್ಲಜನಕ ಸೇವನೆ, ದೇಹದಲ್ಲಿರುವ ಇಂಗಾಲದ ಡೈ ಆಕ್ಸೆ„ಡ್‌ ಹೊರಬಿಡುವುದು ಶ್ವಾಸಕೋಶದ ಕಾರ್ಯ. 40ರ ಅನಂತರ ಶ್ವಾಸಕೋಶದ ಕಾರ್ಯದಲ್ಲಿ ವ್ಯತ್ಯಾಸವಾಗಿ ಸಮಸ್ಯೆಗಳು ಉಂಟಾಗುತ್ತವೆ. ಉಸಿರಾಟದ ತೊಂದರೆ ನಿಯಂತ್ರಣದಲ್ಲಿಡಲು ಚಟುವಟಿಕೆ ಪೂರಕ.

ಆಹಾರದಲ್ಲಿ ನಿಯಂತ್ರಣ
ಆಹಾರ ಸೇವನೆಯಲ್ಲಿ ನಿಯಂತ್ರಣ ವಯಸ್ಸಾದ ಮೇಲೆ ಆಹಾರ ಸೇವನೆಯ ಮೇಲೆ ನಿಯಂತ್ರಣ ಸಾಧಿಸಿಕೊಂಡರೆ ಉಸಿರಾಟದ ಸಮಸ್ಯೆ ಕೊಂಚ ನೆಮ್ಮದಿ ಪಡೆಯಬಹುದು. ಎಣ್ಣೆಯಲ್ಲಿ ಕರಿದ ಆಹಾರ, ಜಂಕ್‌ ಫ‌ುಡ್‌ಗಳಿಂದ ಆದಷ್ಟು ದೂರವಿರುವುದು ಒಳ್ಳೆಯದು.

– ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.