ಬಾಯಾರಿಕೆಗೆ ಕಾರಣ ಹಲವು…


Team Udayavani, Apr 16, 2019, 6:00 AM IST

Ramesh-(2)

ನೀರಿಲ್ಲದೆ ಬದುಕುವುದು ಅಸಾಧ್ಯ. ಆರೋಗ್ಯವಂತ ದೇಹಕ್ಕೆ ಪ್ರತಿ ದಿನ 3 ಲೀಟರ್‌ ನೀರು ಅಗತ್ಯ. ಸಾಕಷ್ಟು ಪ್ರಮಾಣದಲ್ಲಿ ಶುದ್ಧ ನೀರು ಕುಡಿಯುವುದು ದೇಹಾರೋಗ್ಯಕ್ಕೆ ಉತ್ತಮ. ಕೆಲವೊಮ್ಮೆ ಎಷ್ಟು ನೀರು ಕುಡಿದರೂ ಮತ್ತೆ ಮತ್ತೆ ಬಾಯಾರಿಕೆ ಅನುಭವ ವಾಗುತ್ತಿರುತ್ತದೆ. ಇದು ಕೆಲವು ಕಾಯಿಲೆಗಳ ಸೂಚನೆಯೂ ಹೌದು.

1 ಅತಿಯಾದ ಉಪ್ಪು ಬಳಕೆ
ಆಹಾರದಲ್ಲಿ ಹೆಚ್ಚು ಉಪ್ಪು ಬಳಸಿದ್ದರೆ ಪದೇ ಪದೆ ಬಾಯಾರಿಕೆಯ ಅನುಭವವಾಗುತ್ತದೆ. ಯಾಕೆಂದರೆ ಉಪ್ಪು ಜೀವಕೋಶಗಳ ನೀರಿನ ಅಂಶವನ್ನು ಹೊರ ಹಾಕುತ್ತದೆ. ಪರಿಣಾಮ ಬಾಯಾರಿಕೆಯ ಅನುಭವವಾಗುತ್ತದೆ. ಪ್ರತಿ ದಿನ 5 ಗ್ರಾಂಗಿಂತ ಜಾಸ್ತಿ ಉಪ್ಪು ಬಳಸಲೇಬೇಡಿ. ಇದರಿಂದ ಬಿಪಿ ಮಾತ್ರವಲ್ಲ ಕಡಿಮೆ ನೀರು ಕುಡಿದರೆ ನಿರ್ಜಲೀಕರಣ ಎದುರಾಗುವ ಆಪಾಯವೂ ಇದೆ.

2 ವ್ಯಾಯಾಮ
ಬೆಳಗ್ಗಿನ ಜಾವ ಜಾಗಿಂಗ್‌, ವ್ಯಾಯಾಮ ಮಾಡುತ್ತೀರಿ ಎಂದಾದರೆ ನಿಮ್ಮ ದೇಹ ಹೆಚ್ಚಿನ ನೀರು ಬೇಡುತ್ತದೆ. ಇದರಿಂದ ದೇಹದಲ್ಲಿನ ನೀರಿನ ಅಂಶ ಬೆವರಿನ ರೂಪದಲ್ಲಿ ಹೊರ ಹೋಗುತ್ತದೆ.

3 ಬಿಸಿಲಿಗೆ ನಿಂತಿದ್ದರೆ
ಬಿಸಿಲಿಗೆ ಮೈ ಒಡ್ಡಿ ನಿಂತಿದ್ದರೆ ಬಾಯಾರಿಕೆ ಹೆಚ್ಚು. ಇದರಿಂದ ನಿರ್ಜಲೀಕರಣ ಕಾಡಬಹುದು.

4 ಮಧುಮೇಹದ ಲಕ್ಷಣ
ಅತಿಯಾದ ಬಾಯಾರಿಕೆ ಮಧುಮೇಹದ ಲಕ್ಷಣಗಳಲ್ಲಿ ಒಂದು. ಹೀಗಾಗಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಿ.

5 ಒಣ ಬಾಯಿ ಸಾಧ್ಯತೆ
ಒಣ ಬಾಯಿ ಕೂಡ ಅತಿಯಾದ ಬಾಯಾರಿಕೆ ಕಾರಣವಾಗಿರುತ್ತದೆ. ಲವಣ ಗ್ರಂಥಿಗಳು ಲಾಲಾರಸ ಉತ್ಪತ್ತಿ ಮಾಡದೇ ಇದ್ದಾಗ ಸಾಕಷ್ಟು ನೀರು ಕುಡಿಯಬೇಕು ಎಂದೆನಿಸಲು ಶುರುವಾಗುತ್ತದೆ.

6 ಔಷಧ ಬಳಸುವ ಪರಿಣಾಮ
ಕೆಲವು ಔಷಧಗಳು ಬಾಯಿಯ ಮೇಲೆ ಪರಿಣಾಮ ಬೀರಿ ಒಣಗಿಸುವ ಗುಣ ಹೊಂದಿವೆ. ಈ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳಿ.

-   ರಮೇಶ್‌ ಬಳ್ಳಮೂಲೆ

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.