ಡ್ರೈಫ್ರುಟ್ಸ್‌ ಸೇವಿಸಿ ದೇಹದ ತೂಕ ನಿಯಂತ್ರಿಸಿ


Team Udayavani, Jan 7, 2020, 5:47 AM IST

FFF

ಆರೋಗ್ಯ ಉತ್ತಮವಾಗಿರಬೇಕು ಎಂಬುದು ಎಲ್ಲರ ಬಯಕೆ. ಅದಕ್ಕಾಗಿ ಸಾಕಷ್ಟು ಕಸರತ್ತು ಮಾಡಿದರೂ ಪ್ರಯೋಜನ ವಾಗುವುದಿಲ್ಲ ಎಂದು ದೂರುವವರು ಅನೇಕರಿದ್ದಾರೆ. ಆದರೆ ವರ್ಕ್‌ಔಟ್‌ ಮಾತ್ರ ಸಾಕಾಗುವುದಿಲ್ಲ. ಆಹಾರದಲ್ಲೂ ಪಥ್ಯ ಅನುಸರಿಸಬೇಕು. ಆಗ ಮಾತ್ರ ದೇಹದ ತೂಕ ಸಮತೋಲನದಲ್ಲಿರಿಸಲು ಸಾಧ್ಯವಿದೆ.

ಆಹಾರ ಅಭ್ಯಾಸದಲ್ಲಿ ಆರೋಗ್ಯಕ್ಕೆ ಪೂರಕವಾಗುವಂತಹ ಆಹಾರದ ಸೇವನೆ ಅಗತ್ಯ. ವಾರದ ಒಂದು ದಿನ ಅಥವಾ ತಿಂಗಳಿನಲ್ಲಿ ಒಂದು ಬಾರಿ ಬಾಯಿ ಚಪಲಕ್ಕಾಗಿ ಜಂಕ್‌ಫ‌ುಡ್‌ ಅಥವಾ ಆಯಿಲ್‌ ಫ‌ುಡ್‌ಗಳನ್ನು ಸೇವಿಸುವುದರಲ್ಲಿ ತೊಂದರೆಯಿಲ್ಲ. ಆದರೆ ಹಸಿವಾದಾಗ, ಏನಾದರೂ ತಿನ್ನಬೇಕು ಎಂದೆನಿಸಿದಾಗ ಡ್ರೈಫ್ರುಟ್ಸ್‌ ಗಳನ್ನು ತಿನ್ನಬಹುದು. ಒಣಹಣ್ಣುಗಳಲ್ಲಿ ಫೈಬರ್‌, ಪ್ರೊಟೀನ್‌ ಹಾಗೂ ಒಮೆಗಾ-3 ಹೆಚ್ಚಿನ ಪ್ರಮಾಣದಲ್ಲಿರುತ್ತವೆ.

ಇವುಗಳು ತೂಕ ಇಳಿಸುವಿಕೆ, ಮೆದುಳಿನ ಕಾರ್ಯ ಹಾಗೂ ಹೃದಯದ ಆರೋಗ್ಯಕ್ಕೆ ಪೂರಕವಾದವುಗಳು. ಹೀಗಾಗಿ ವಿವಿಧ ಒಣಹಣ್ಣುಗಳಿಂದ ತುಂಬಿರುವ ಒಂದು ಕಪ್‌ ಒಣಹಣ್ಣುಗಳನ್ನು ಸೇವಿಸಿದರೆ ದೇಹಕ್ಕೆ ಬೇಕಾದ ಎಲ್ಲ ರೀತಿಯ ಪೋಷಕಾಂಶಗಳು ಒಟ್ಟಿಗೆ ದೊರೆಯುತ್ತವೆ. ಈ ಮಿಶ್ರ ಒಣ ಹಣ್ಣುಗಳಿಂದಾಗಿ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಮೆಗ್ನೇಷಿಯಂ, ಝಿಂಕ್‌, ಕಬ್ಬಿಣ, ರೋಗ ನಿರೋಧಕ, ಫೈಬರ್‌ ಮುಂತಾದ ಖನಿಜ ದೇಹಕ್ಕೆ ಸೇರುತ್ತವೆ. ಒಂದು ಕಪ್‌ ತಾಜಾ ಹಣ್ಣುಗಳಿಗಿಂತ ಒಂದು ಕಪ್‌ ಒಣಹಣ್ಣುಗಳಲ್ಲಿ ಫೈಬರ್‌ ಅಂಶ ದುಪ್ಪಟ್ಟು ಪ್ರಮಾಣದಲ್ಲಿರುತ್ತದೆ. ಒಣ ಹಣ್ಣುಗಳು ಜೀರ್ಣಕ್ರಿಯೆ ಉತ್ತಮಗೊಳ್ಳುವುದಕ್ಕೆ ಸಹಕಾರಿ ಯಾಗಿವೆ.

ಒಣಹಣ್ಣುಗಳು ಉತ್ತಮ ಕೊಲೆಸ್ಟ್ರಾಲ್‌ಗ‌ಳ ಪ್ರಮಾಣವನ್ನು ಹೆಚ್ಚಿಸಿ ಕೆಟ್ಟ ಕೊಲೆಸ್ಟ್ರಾಲ್‌ಗ‌ಳನ್ನು ಕಡಿಮೆಗೊಳಿಸುತ್ತವೆ. ಅಲ್ಲದೆ ರಕ್ತದೊತ್ತಡ, ಸಕ್ಕರೆ ಅಂಶ, ಥೈರಾಯ್ಡಗಳ ನಿಯಂತ್ರಣ, ಹೃದಯದ ಉತ್ತಮ ಕಾರ್ಯನಿರ್ವಹಣೆ, ಚರ್ಮದ ಆರೋಗ್ಯ, ಕೂದಲಿನ ಆರೋಗ್ಯಕ್ಕೆ ಪೂರಕವಾಗುತ್ತವೆ. ಆರೋಗ್ಯದ ಸಮ ತೋಲನಕ್ಕೆ ಉತ್ತಮ ಆಹಾರ ಸೇವನೆ ಅಗತ್ಯ. ಆದರೆ ಮಿತವಾದ ಬಳಕೆಯೂ ಮುಖ್ಯ. ತೂಕ ಇಳಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಇವುಗಳ ಅತಿಯಾದ ಸೇವನೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರಬಹುದು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.