ಸ್ನಾಯುಗಳಿಗೆ ವ್ಯಾಯಾಮ


Team Udayavani, Oct 29, 2019, 5:10 AM IST

x-24

ಆಕರ್ಷಕವಾಗಿರುವ ಮೈಕಟ್ಟನ್ನು ಪಡೆಯುವುದು ಅಷ್ಟು ಸುಲಭವಲ್ಲ. ಕಾರಣ-ನಮ್ಮ ಹೊಟ್ಟೆ ಮತ್ತು ಸೊಂಟ. ಈ ಭಾಗದಲ್ಲಿ ಅತಿ ಹೆಚ್ಚಾಗಿ ಸಂಗ್ರಹವಾಗಿರುವ ಕೊಬ್ಬು ಕರಗಿದ ಬಳಿಕವೇ ಆಕರ್ಷಕವಾಗಿರುವ ಮೈಕಟ್ಟನ್ನು ಹೊಂದಲು ಸಾಧ್ಯ. ಹಾಗಾಗಿ ಕೊಬ್ಬು ತುಂಬಿರುವ ಸ್ನಾಯುಗಳಿಗೆ ಅತಿ ಹೆಚ್ಚಿನ ಸೆಳೆತ ನೀಡಿ ಹೆಚ್ಚಿನ ಬೆಳವಣಿಗೆಯನ್ನು ಪಡೆಯುವಂತೆ ಮಾಡುವ ಕೆಲವು ಫ‌ಲಪ್ರದವಾದ ವ್ಯಾಯಾಮಗಳು

ಕೈಗಳಿಂದ ದೇಹವನ್ನು (Pull Ups) ಮೇಲೆಳೆದುಕೊಳ್ಳುವುದು
ಸುಮಾರು ಆರಡಿ ಎತ್ತರದಲ್ಲಿ ಅಡ್ಡಲಾಗಿರುವ ಸರಳು ಅಥವಾ ಪೈಪನ್ನು ಹಾರಿ ಹಿಡಿದು ಇಡಿಯ ದೇಹವನ್ನು ಮೇಲಕ್ಕೆತ್ತುವ ಮೂಲಕ ಭುಜ, ಬೆನ್ನು, ರಟ್ಟೆ ಹಾಗೂ ಎದೆಯ ಸ್ನಾಯುಗಳ ಕೊಬ್ಬನ್ನು ಕರಗಿಸುತ್ತದೆ. ಇದರಲ್ಲಿ ಎರಡು ವಿಧಾನಗಳಿವೆ. ಮೊದಲನೆಯದು ಹಸ್ತ ನಮ್ಮ ಕಡೆಗೆ ನೋಡುತ್ತಿರುವಂತೆ ಹಾರಿ ಸರಳನ್ನು ಹಿಡಿದು ದೇಹವನ್ನು ಮೇಲಕ್ಕೆತ್ತಿ ಗದ್ದವನ್ನು ಸರಳಿಗೆ ತಾಕುವಷ್ಟು ಮೇಲಕ್ಕೆತ್ತುವುದು. ಎರಡನೆಯದು ಹಸ್ತದ ಹಿಂಭಾಗ ನಮಗೆ ಕಾಣುವಂತೆ ಹಾರಿ ಸರಳನ್ನು ಹಿಡಿದು ದೇಹವನ್ನು ಮೇಲಕ್ಕೆತ್ತಿ ಕುತ್ತಿಗೆಯ ಹಿಂಭಾಗ ಸರಳಿಗೆ ತಾಕುವಷ್ಟು ಬಳಿ ತರುವುದು. ಈ ಎರಡೂ ತರಹದ ವ್ಯಾಯಾಮಗಳನ್ನು ಒಂದಾದ ಒಂದರಂತೆ ಮಾಡುವುದು ಒಳ್ಳೆಯದು. ಪ್ರಾರಂಭದಲ್ಲಿ ಕೊಂಚ ನೋವುಂಟಾದರೂ ಕ್ರಮೇಣ ದೇಹ ಉತ್ತಮವಾಗಿ ಸ್ಪಂದಿಸಲು ಪ್ರಾರಂಭಿಸುತ್ತದೆ.

ಡಂಬೆಲ್‌ ಪ್ರಸ್‌
ಬೆಂಚ್‌ ಪ್ರಸ್‌ ನಲ್ಲಿದ್ದ ಭಂಗಿಯಲ್ಲಿಯೇ ಸರಳಿನ ಬದಲು ಎರಡೂ ಕೈಗಳಿಗೆ ಸಮತೂಕದ ಡಂಬೆಲ್ಲುಗಳನ್ನು ಉಪಯೋಗಿಸಿ ವ್ಯಾಯಾಮ ನಡೆಸುವುದರಿಂದ ಬೆಂಚ್‌ ಪ್ರಸ್‌ ನಲ್ಲಿ ಉಳಿದು ಹೋದ ಸ್ನಾಯುಗಳಿಗೆ ಸೆಳೆತ ಸಿಗುತ್ತದೆ. ಡಂಬೆಲ್ಲುಗಳನ್ನು ಮೇಲಿನಿಂದ ಕೈಗಳನ್ನು ಮಡಿಚಿ ನೇರ ಎದೆಯ ಪಕ್ಕಕ್ಕೆ ಅಥವಾ ಕೈಗಳನ್ನು ಚಾಚಿ ಎರಡೂ ಕಡೆಗಳಿಗೆ ಇಳಿಸುವ ಮೂಲಕ ಎದೆಯ ಪಕ್ಕದ ಸ್ನಾಯುಗಳು ಹುರಿಗಟ್ಟುತ್ತವೆ.

ಬೆಂಚ್‌ ಪ್ರಸ್‌
ಬೆಂಚಿನ ಮಲಗಿ ಮೊಣಕಾಲನ್ನು ತೊಂಭತ್ತು ಡಿಗ್ರಿಯಲ್ಲಿ ಮಡಚಿರುವ ಭಂಗಿಯಲ್ಲಿ ಸರಳಿನ ಎರಡೂ ಬದಿಗೆ ತೂಕವನ್ನು ಹಾಕಿ ಎರಡೂ ಕೈಗಳ ಮೂಲಕ ಎದೆಮಟ್ಟದಿಂದ ಮೇಲೆತ್ತುವ ಈ ವ್ಯಾಯಾಮದ ಮೂಲಕ ಎದೆ, ಭುಜ ಮತ್ತು ರಟ್ಟೆಯ ಸ್ನಾಯುಗಳು, ಹುರಿಗಟ್ಟುತ್ತವೆ. ಎದೆಯ ಸ್ನಾಯುಗಳಿಗೆ ಈ ವ್ಯಾಯಾಮ ಅತ್ಯುತ್ತಮವಾಗಿದೆ. ಆದರೆ ಈ ವ್ಯಾಯಾಮದ ಸಮಯದಲ್ಲಿ ನಿಮ್ಮ ಸಹಾಯಕ್ಕೆ ಒಬ್ಬರು ಬಳಿ ಇರಲೇ ಬೇಕು, ಏಕೆಂದರೆ ಒಂದು ವೇಳೆ ತ್ರಾಣ ಉಡುಗಿದರೆ ಸರಳಿನಲ್ಲಿರುವ ತೂಕ ಪ್ರಾಣಕ್ಕೇ ಕುತ್ತು ತರಬಲ್ಲದು.

- ಕಾರ್ತಿಕ್‌

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.