ಬಲಿಷ್ಠ ಸ್ನಾಯುಗಳಿಗೆ ವ್ಯಾಯಾಮಾಭ್ಯಾಸ


Team Udayavani, Nov 12, 2019, 5:45 AM IST

Tipes

ಬಲಿಷ್ಠ ಸ್ನಾಯುಗಳನ್ನು ಹೊಂದುವ ಮೂಲಕ ಫಿಟ್‌ ಆಗಿರಲು ಹೆಚ್ಚಿನ ಯುವಕರು ಆಶಿಸುತ್ತಾರೆ. ಕೆಲವರು ಆಹಾರದ ಮೂಲಕ ದೇಹದ ಸದೃಢತೆಯನ್ನು ಕಾಪಾಡಿಕೊಂಡರೆ ಮತ್ತೂ ಕೆಲವರು ವ್ಯಾಯಾಮಾಭ್ಯಾಸ ಫಿಟ್ನೆಸ್ ಅಭ್ಯಾಸಗಳ ಕಡೆ ಮುಖ ಮಾಡುತ್ತಾರೆ ಅಂತಹ ಕೆಲ ವ್ಯಾಯಾಮಗಳು ಇಲ್ಲಿವೆ.

ಸಮಾನಾಂತರ ಸರಳು
ಹಿಂದೆ ಪ್ಯಾರಲಲ್‌ ಬಾರ್‌ ಎಂದರೆ ಕೇವಲ ಜಿಮ್ನಾಸ್ಟ್‌ ಗಳು ಉಪಯೋಗಿಸುವುದು ಎಂದು ತಿಳಿದಿದ್ದೆವು. ಅದರೆ ಇದೆ ಸಾಧನವನ್ನು ಬಳಸಿ ದೇಹದ ಮೇಲ್ಭಾಗದ ಖಂಡಗಳು ಹುರಿಗಟ್ಟಿಸುವಂತೆ ಮಾಡಬಹುದು. ರಟ್ಟೆಯ ಮುಂಭಾಗ ಮತ್ತು ಹಿಂಭಾಗದ ಸ್ನಾಯುಗಳು ಅತಿ ಹೆಚ್ಚಾಗಿ ಹುರಿಗಟ್ಟುತ್ತವೆ. ಜತೆ ಜತೆಗೆ ಭುಜದ ಮತ್ತು ಎದೆಯ ಸ್ನಾಯುಗಳೂ ಹುರಿಗಟ್ಟುತ್ತವೆ. ಈ ವಿಧಾನದಲ್ಲಿ ಮೊಣಕಾಲುಗಳನ್ನು ಮಡಚಬಾರದು, ಬಾಗಲೂಬಾರದು. ಹೀಗೆ ಮಾಡಿದರೆ ವ್ಯಾಯಾಮದಿಂದ ಹೆಚ್ಚಿನ ಪ್ರಯೋಜನವಿಲ್ಲ.

ಮೊಣಕಾಲು ಎದೆಮಟ್ಟಕ್ಕೆ
ಬರುವಷ್ಟು ಕಾಲನ್ನು ಎತ್ತುವುದು
ಕೊಬ್ಬು ಕರಗಿಸಲು ಹೈ ನೀ ಆ್ಯಕ್ಷನ್‌ ವ್ಯಾಯಾಮ ಅತ್ಯುತ್ತಮವಾಗಿದೆ. ಸಾಧಾರಣವಾಗಿ ಕೊಬ್ಬು ಹೊಟ್ಟೆಯ ಮತ್ತು ಸೊಂಟದ ಸುತ್ತ ಹೆಚ್ಚಾಗಿ ಶೇಖರವಾಗಿರುವುದರಿಂದ ಈ ವ್ಯಾಯಾಮದಿಂದ ಅಲ್ಲಿನ ಕೊಬ್ಬು ಕರಗಿ ಆಕರ್ಷಕ ಮೈಕಟ್ಟು ಪಡೆಯಲು ನಿಮಗೆ ನೆರವಾಗುತ್ತದೆ. ಹೊಟ್ಟೆಯ ಸ್ನಾಯುಗಳೂ ಈ ವ್ಯಾಯಾಮದಿಂದ ಹೆಚ್ಚು ಹುರಿಗಟ್ಟುತ್ತವೆ. ಈ ವ್ಯಾಯಾಮವನ್ನು ಪ್ರಾರಂಭದಲ್ಲಿ ಮಾಡಿ ಉಳಿದ ತೂಕ ಉಪಯೋಗಿಸುವ ವ್ಯಾಯಾಮಗಳನ್ನು ಅನಂತರ ಮಾಡಿದರೆ ಒಳಿತು. ಆದರೆ ಪ್ರತಿದಿನವೂ ಇದನ್ನು ಮಾಡುವುದು ಅಗತ್ಯ.

ಟೈರ್‌ ವಕೌìಟ್‌
ಟೈರ್‌ ವಕೌìಟ್‌ ವ್ಯಾಯಾಮವು ಟ್ರ್ಯಾಕ್ಟರ್‌ ಎಂಜಿನ್‌ ದೊಡ್ಡ ಟೈರ್‌ಗಳನ್ನು ಒಂದು ಮಗ್ಗುಲಿನಿಂದ ಇನ್ನೊಂದು ಮಗ್ಗುಲಿಗೆ ಬೀಳಿಸುವ ಕಸರತ್ತು ಶೋಲ್ಡರ್‌ ಸ್ಟ್ರೆಂಥ್‌ಗೆ ಇದು ಸಹಕಾರಿ. ಬೆನ್ನಿನ ಕೆಲ ಭಾಗಕ್ಕೂ ಉತ್ತಮ ವ್ಯಾಯಾಮವಾಗಿದೆ.

 - ಕಾರ್ತಿಕ್‌ ಚಿತ್ರಾಪುರ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.