ಮೊಡವೆ ಬರದಿರಲು ಅನುಸರಿಸಿ ಈ ಅಭ್ಯಾಸ…


Team Udayavani, Aug 27, 2019, 5:07 AM IST

n-22

ಚರ್ಮ ತಜ್ಞರ ಪ್ರಕಾರ ಮುಖದಲ್ಲಿ ಮೊಡವೆಗಳು ವಿಭಿನ್ನ ಕಾರಣಗಳಿಗೆ ಬೀಳುತ್ತವೆ. ತ್ವಚೆ ಹೆಚ್ಚು ಎಣ್ಣೆ ಉತ್ಪಾದಿಸಿ ಚರ್ಮದ ರಂಧ್ರಗಳನ್ನು ಮುಚ್ಚುವುದು, ಡೆಡ್‌ ಸ್ಕಿನ್‌ಗಳ ರಚನೆಗೆ ಕಾರಣವಾಗುವುದು ಹಾಗೂ ಚರ್ಮದಲ್ಲಿ ಬ್ಯಾಕ್ಟೀರಿಯಾ ಇರುವಿಕೆ ಸೇರಿದಂತೆ ವಿವಿಧ ಅಂಶಗಳಿಂದ ಮೊಡವೆಗಳು ಉಂಟಾಗುತ್ತವೆ. ಮೊಡವೆಗಳಿಂದ ಹೇಗೆ ಮುಕ್ತಿ ಪಡೆಯುವುದು ಎನ್ನುವ ಚಿಂತೆಯೇ? ಹಾಗದಾರೆ ಇಲ್ಲಿದೆ ಉಪಾಯ. ದಿನಚರಿಯಲ್ಲಿ ಈ ಅಭ್ಯಾಸಗಳನ್ನು ಸೇರಿಸಿಕೊಂಡರೆ ಮೊಡವೆಗಳಿಂದ ಮುಕ್ತಿ ಪಡೆದು ಸುಂದರ ಮುಖ ನಿಮ್ಮದಾಗಿಸಿಕೊಳ್ಳಬಹುದು. ಆ ಅಭ್ಯಾಸಗಳು ಯಾವುದು ಎಂಬ ಇಲ್ಲಿದೆ ಮಾಹಿತಿ.

ಮುಖವನ್ನು ಸ್ಪರ್ಶಿಸುವ ಎಲ್ಲ ವಸ್ತುಗಳನ್ನು ತೊಳೆಯಿರಿ
ನಿಮ್ಮ ಮುಖವನ್ನು ನಿಯಮಿತವಾಗಿ ಸ್ವರ್ಶಿಸುವ ಎಲ್ಲ ವಸ್ತುಗಳನ್ನು ಪ್ರತಿದಿನ ಶುಚಿಗೊಳಿಸಿ. ಈ ಪಟ್ಟಿಯಲ್ಲಿ ದಿಂಬುಗಳು, ಮೇಕಪ್‌ ಕುಂಚಗಳು ಮತ್ತು ಫೋನಿನ ಪರದೆಗಳು ಒಳಗೊಂಡಿರಲಿ.

ಸ್ಕ್ರಬ್‌ ಬಳಕೆ ತಪ್ಪಿಸಿ
ನಿಮ್ಮ ಚರ್ಮ ಮೊಡವೆಗಳಿಂದ ಕೂಡಿದ್ದರೆ ಸ್ಕ್ರಬ್‌ಗಳ ಬಳಕೆಯನ್ನು ನಿಲ್ಲಿಸಿ. ಅದರ ಮೇಲೆ ಸ್ಪಂಜನ್ನು ಬಳಸುವುದರಿಂದ ಮೊಡವೆಗಳು ಉಲ್ಬಣಗೊಳ್ಳುತ್ತವೆ.

ಕೂದಲು ಸ್ವಚ್ಛವಾಗಿರಲಿ
ಕೂದಲನ್ನು ನಿಯಮಿತವಾಗಿ ತೊಳೆಯುತ್ತಿರಿ. ಕೂದಲಿನ ಮೇಲೆ ಹೆಚ್ಚುವರಿ ಎಣ್ಣೆಯಿಲ್ಲದಂತೆ ನೋಡಿಕೊಳ್ಳಿ. ಸೂರ್ಯನ ನೇರವಾದ ಕಿರಣಗಳಿಂದ ಚರ್ಮವನ್ನು ರಕ್ಷಿಸುವ ಅತೀ ಮುಖ್ಯ. ಸನ್‌ಸ್ಕ್ರೀನ್‌ ಬಳಸುವುದು ಅಗತ್ಯ. ಜಿಡ್ಡಿಲ್ಲ ಸನ್‌ಸ್ಕ್ರೀನ್‌ಗಳನ್ನು ಬಳಸಿ. ಚರ್ಮದಲ್ಲಿ ಹೆಚ್ಚು ಜಿಡ್ಡಿದ್ದರೆ ಮೊಡವೆಗಳು ಹೆಚ್ಚು ಬೀಳುತ್ತವೆ.

2 ಬಾರಿ ಮುಖ ತೊಳೆಯಿರಿ
ಸೌಮ್ಯವಾದ ಕ್ಲೆನ್ಸರ್‌ ಮತ್ತು ಬೆಚ್ಚಗಿನ ನೀರಿನಲ್ಲಿ ಪ್ರತಿದಿನ ಎರಡು ಬಾರಿ ಮುಖ ತೊಳೆಯಿರಿ. ಇವುಗಳ ಅಧಿಕ ಬಳಕೆಯಿಂದ ದೂರವಿರಿ. ಏಕೆಂದರೆ ಇವು ಚರ್ಮವನ್ನು ಒಣಗಿಸುತ್ತವೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.