ಮಕ್ಕಳ ಆರೋಗ್ಯಕ್ಕೆ ಇರಲಿ ಆಹಾರದ ಕಾಳಜಿ


Team Udayavani, Nov 5, 2019, 3:37 AM IST

zz-38

ಉತ್ತಮ ಆಹಾರ ಸೇವನೆಯಿಂದ ನಮ್ಮ ದೇಹ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಜಂಕ್‌ಫ‌ುಡ್‌ ಆಬಾಲ ವೃದ್ಧರವರೆಗೂ ನೆಚ್ಚಿನ ಆಹಾರವಾಗಿದೆ. ಇದರ ನಿರಂತರ ಸೇವನೆಯೂ ದೇಹದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬಿರುತ್ತದೆ. ಮಕ್ಕಳ ಆರೋಗ್ಯದ ಮೇಲೆ ಕಾಳಜಿ ವಹಿಸುವ ಬಹುತೇಕ ಹೆತ್ತವರಿಗೆ ಆಹಾರ ಕ್ರಮದ ಸೂಕ್ತ ಮಾಹಿತಿ ಅಗತ್ಯ ಎನಿಸುತ್ತದೆ.

ಮಕ್ಕಳಲ್ಲಿ ಜೀರ್ಣಪ್ರಕ್ರಿಯೇ ನಿಧಾನಗತಿಯಲ್ಲಿ ಇರುವುದರಿಂದ ಅತೀ ಬೇಗ ಜೀರ್ಣವಾಗುವ ಆಹಾರಗಳನ್ನು ಒದಗಿಸಲು ಹೆತ್ತವರು ಗಮನಹರಿಸಬೇಕು. ಹಾಗಾದರೆ ಯಾವ ಆಹಾರವನ್ನು ವಯಸ್ಸಿನ ಆಧಾರದಲ್ಲಿ ಸೇವಿಸಿದರೆ ಉತ್ತಮ ಎಂಬ ವಿಚಾರದ ಕುರಿತು ಇಲ್ಲಿ ತಿಳಿಸಲಾಗಿದೆ.

ಮಳೆಗಾಲದಲ್ಲಿ ತಂಪಿನ ಆಹಾರ ಬೇಡ
ಬೇಸಗೆ ಕಾಲಕ್ಕೆ ಹೋಲಿಸಿದರೆ ಮಳೆ ಮತ್ತು ಚಳಿಗಾಲದಲ್ಲಿ ಮಕ್ಕಳ ಬೆಳವಣಿಗೆ ಪ್ರಮಾಣ ಅಧಿಕವಾಗಿರುತ್ತದೆ. ಹಾಗಾಗಿ ಮಳೆಗಾಲದಲ್ಲಿ ಅತೀ ತಂಪಿನ ತಿನಿಸ್ಸನ್ನು ತಿನ್ನುವುದನ್ನು ಆದಷ್ಟು ಕಡಿಮೆ ಮಾಡಿದರೆ ಉತ್ತಮ. ಅದರಂತೆ ಚಾಕೋಲೇಟ್‌ ಸೇವನೆ ಮಾಡುವ ಕೆಲವು ಮಕ್ಕಳು ರಾತ್ರಿ ಸಂದರ್ಭದಲ್ಲಿ ಕಫ‌ಕಟ್ಟುವ ಸಮಸ್ಯೆ ಇರುತ್ತದೆ. ಮೊಸರಿನ ಸೇವನೆಗಿಂತ ಮಜ್ಜಿಗೆ ಸೇವಿಸಿದರೆ ದೇಹದಲ್ಲಿ ಜೀರ್ಣಪ್ರಕ್ರೀಯೆಯ ದೃಷ್ಟಿಯಿಂದ ಉತ್ತಮವಾಗಿದೆ. ಮಳೆಗಾಲದಲ್ಲಿ ಸೊಪ್ಪಿನ ಆಹಾರ ಅಷ್ಟು ಕಡಿಮೆ ಮಾಡಿದರೆ ನೆಗಡಿ, ಕಫ‌ ಕಟ್ಟುವಿಕೆಯ ಸಮಸ್ಯೆಯಿಂದ ಪಾರಾಗಬಹುದು.

6ರಿಂದ 12ವರ್ಷರ ಮಕ್ಕಳಿಗೆ ಮೂಳೆಗಟ್ಟಿಯಾಗುವ ಹಂತ ಇದಾಗಿದ್ದು ಸಾಮಾನ್ಯವಾಗಿ ಒಣ ಹಣ್ಣುಗಳ ಸೇವಿಸಲು ನೀಡಬೇಕಾಗಿದೆ. ನೆಲಗಡಲೆಯೂ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳ ನಿವಾರಣೆಗೆ ಉಪಯುಕ್ತವಾಗಿದ್ದು ವೈದ್ಯರೂ ಕೂಡ ಇದರ ಸೇವನೆ ಮಾಡಲು ತಿಳಿಸುತ್ತಾರೆ. ಬಾದಾಮಿ ನೆನೆಸಿಟ್ಟು ಬೆಳಗ್ಗೆ ತಿನ್ನುವುದರಿಂದ ಮೆದುಳಿನ ವಿಕಾಸದೊಂದಿಗೆ ದೇಹದ ಬೆಳವಣಿಗೆಯೂ ಸಾಧ್ಯವಾಗುತ್ತದೆ. ತಂಪು ಪಾನೀಯವನ್ನು ಆದಷ್ಟು ಮನೆಯಲ್ಲಿಯೇ ತಯಾರಿಸಿ ಸೇವಿಸಿದರೆ ನ್ಯೂಟ್ರಿಷನ್‌ ದೊರೆಯುತ್ತದೆ. ಆಲಿವ್‌ ಎಣ್ಣೆಯಿಂದ ಅಡುಗೆ ಮಾಡಿದರೆ ಬಿಪಿ, ಅನೇಮಿಯಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು.
ಹಾಲಿನ ಜತೆಗೆ ಇರಲಿ ಪೌಷ್ಟಿಕ ಆಹಾರ ಮಕ್ಕಳಿಗೆ ಹಾಲಿನ ಜತೆಗೆ ಬೇರೆ ಆಹಾರವನ್ನು ನೀಡಬೇಕು. ಮಕ್ಕಳಿಗೆ ದಿನದ ಮೂರು ಅವಧಿಯಲ್ಲಿ ಹಾಲು ಮಾತ್ರ ನೀಡದೇ ಹಣ್ಣು- ಹಂಪಲ, ನವಧಾನ್ಯಗಳು ಮತ್ತು ಇತರ ಪೌಷ್ಟಿಕ ಆಹಾರ ನೀಡುವುದರ ಕಡೆಗೆ ಹೆತ್ತವರು ಗಮನಹರಿಸಬೇಕು. ಅಲ್ಲದೇ ಆಲೂಗಡ್ಡೆ, ಬೀಟ್ರೂಟ್‌, ಕ್ಯಾರೆಟ್‌ನಲ್ಲಿ ಕಾಬ್ರೋ ಹೈಡ್ರೇಡ್‌ ಅಧಿಕವಿದ್ದು ಮಕ್ಕಳು ಕ್ರಿಯಾಶೀಲ ಚಟುವಟಿಕೆಯಲ್ಲಿ ತೊಡಗಲು ಸಹಾಯಕವಾಗಿದೆ. ಕಡಲೆ ಕಾಳು, ಹೆಸರು ಕಾಳು, ಉದ್ದಿನ ಬೇಳೆ ಇವುಗಳನ್ನು ನೆನೆಸಿ ಅಥವಾ ನೆನೆಸಿಹಾಕಿದ್ದನ್ನು ಬೇಯಿಸಿ ತಿನ್ನುವುದರಿಂದ ದೇಹದಲ್ಲಿ ಪ್ರೊಟೀನ್‌ ಪ್ರಮಾಣವನ್ನು ಹೆಚ್ಚಿಸಲು ಸಹಾಯಕವಾಗಿದೆ.

- ರಾಧಿಕಾ, ಕುಂದಾಪುರ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.