ಬೇಸಗೆಯ ಬಿಸಿಗೆ ತಂಪು ನೀಡುವ ನೆಲ್ಲಿಕಾಯಿ


Team Udayavani, Jan 7, 2020, 5:07 AM IST

NALI

ನೆಲ್ಲಿಕಾಯಿ ಅತಿ ಹೆಚ್ಚು ಪ್ರಮಾಣದಲ್ಲಿ ಪೋಷಕಾಂಶಗಳನ್ನು ಹೊಂದಿದೆ. ಮಿಟಮಿನ್‌ ಸಿ ಹೇರಳವಾಗಿರುವ ನೆಲ್ಲಿಕಾಯಿ ಸ್ವಲ್ಪ ಸಿಹಿ, ಸ್ವಲ್ಪ ಕಹಿ ರುಚಿಯನ್ನು ಹೊಂದಿದ್ದು, ಬೇಸಗೆಯ ತಾಪಕ್ಕೆ ದೇಹವನ್ನು ತಂಪಾಗಿಸುವ ಗುಣ ಇದರಲ್ಲಿದೆ.ಆರೋಗ್ಯ ಗುಣಗಳುಬಿಸಿಲಿಗೆ ಕೂದಲು ಉದುರುವಿಕೆ, ಹೊಟ್ಟು ಜಾಸ್ತಿಯಾಗುವುದು ಸಾಮಾನ್ಯ.

ಇದಕ್ಕಾಗಿ 1ಅಥವಾ 2 ನೆಲ್ಲಿಕಾಯಿಗಳನ್ನು ಜಜ್ಜಿ ತಲೆಗೆ ಹಚ್ಚಿಕೊಳ್ಳುವುದರಿಂದ ಹೊಟ್ಟು ನಿವಾರಣೆಯಾಗುವುದಲ್ಲದೆ ಕೂದಲು ಸೊಂಪಾಗಿ ಬೆಳೆಯುತ್ತದೆ. ಇದನ್ನು ತೊಳೆದು ಸ್ವಲ್ಪ ಉಪ್ಪು ಹಾಕಿ ತಿಂದರೆ ಹೊಟ್ಟೆ ನೋವು ನಿವಾರಣೆಯಾಗುತ್ತದೆ.ವಾರದಲ್ಲಿ ಒಮ್ಮೆ ನೆಲ್ಲಿಕಾಯಿ ಜ್ಯೂಸ್‌ ಮಾಡಿ ಕುಡಿಯುವುದರಿಂದ ಅಸ್ತಮಾ ಕಡಿಮೆಯಾ ಗುವುದು. ಮಲಬದ್ಧತೆ ನಿವಾರಣೆಯಾಗುತ್ತದೆ. ಜೀರ್ಣಶಕ್ತಿ ವೃದ್ಧಿಸುತ್ತದೆ. ವಾತ, ಪಿತ್ತ, ಕಫ‌ ಈ ಮೂರು ದೋಷಗಳನ್ನು ನಿವಾರಿಸಲು ಸಹಕಾರಿ. ನೆಲ್ಲಿಕಾಯಿಯನ್ನು ಸಣ್ಣದಾಗಿ ಹೆಚ್ಚಿ ಅದಕ್ಕೆ ಸ್ವಲ್ಪ ಉಪ್ಪು, ಮೊಸರನ್ನು ಹಾಕಿ ಇಂಗಿನ ಮಿಶ್ರಣದಲ್ಲಿ ಅದ್ದಿ ಅದನ್ನು ಬಿಸಿಲಿಗೆ ಒಣಗಿ ಶೇಖರಿಸಿಡುವುದರಿಂದ ದೀರ್ಘ‌ಕಾಲದವರೆಗೆ ಬಳಸಬಹುದು. ಅಲ್ಲದೆ ಪ್ರಯಾಣ ಮಾಡುವಾಗ ವಾಂತಿಯ ಮತ್ತು ಗ್ಯಾಸ್‌ ತೊಂದರೆಯಿರುವವರಿಗೆ ಇದು ಸಹಕಾರಿ.ನೆಲ್ಲಿಕಾಯಿಯನ್ನು ಆಹಾರ ಪದಾರ್ಥವಾಗಿಯೂ ಬಳಸಲಾಗುತ್ತದೆ.

ಬೇಸಗೆಯ ವೇಳೆ ನೆಲ್ಲಿಕಾಯಿ ತಂಬುಳಿ ಮಾಡಿ ಸೇವಿಸುವುದರಿಂದ ದೇಹ ತಂಪಾಗುತ್ತದೆ. ಜ್ಯೂಸ್‌ ಮಾಡಿ ಕುಡಿಯುವುದರಿಂದ ಕಣ್ಣು ಉರಿ ಕಡಿಮೆಯಾಗುವುದಲ್ಲದೆ ತಂಪಿನ ಅನುಭವ ನೀಡುತ್ತದೆ. ಹೀಗೆ ವಿವಿಧ ರೀತಿಯಲ್ಲಿ ಆರೋಗ್ಯವರ್ಧಕವಾಗಿ ನೆಲ್ಲಿಕಾಯಿಯನ್ನು ಖಾರದ ಜತೆಗೆ ಸೇವಿಸದೆ ಹಾಗೆಯೇ ಅಥವಾ ಉಪ್ಪಿನ ಜತೆ ಸೇವಿಸುವುದರಿಂದ ರುಚಿಯ ಜತೆಗೆ ಆರೋಗ್ಯಕ್ಕೂ ಒಳ್ಳೆಯದು. ಹೀಗಾಗಿ ನಿತ್ಯದ ಆಹಾರಗಳಲ್ಲಿ ನೆಲ್ಲಿಕಾಯಿಯ ಬಳಕೆಯೂ ಇದ್ದರೆ ಒಳಿತು.ನೆಲ್ಲಿಯಿಂದ ಉಲ್ಲಾಸಆಯುರ್ವೇದ ಔಷಧಗಳಲ್ಲಿ ನೆಲ್ಲಿಕಾಯಿಯನ್ನು ಹೇರಳವಾಗಿ ಬಳಸುತ್ತಾರೆ.

ಬೆಳಗಿನ ಜಾವ ಖಾಲಿ ಹೊಟ್ಟೆಯಲ್ಲಿ ಒಂದು ಚಮಚದಷ್ಟು ನೆಲ್ಲಿಕಾಯಿ ರಸವನ್ನು ಸೇವಿಸುವುದರಿಂದ ಅಜೀರ್ಣತೆ ನಿವಾರಣೆಯಾಗುವುದಲ್ಲದೆ ವಿಶಿಷ್ಟ ಉಲ್ಲಾಸ ನಮ್ಮದಾಗುತ್ತದೆ. ರಾತ್ರಿ ಮಲಗುವಾಗ ಸೇವಿಸುವುದರಿಂದ ಚೆನ್ನಾಗಿ ನಿದ್ರೆ ಬರುವುದಲ್ಲದೆ ತಿಂದ ಆಹಾರ ಚೆನ್ನಾಗಿ ಜೀರ್ಣವಾಗಲು ಸಹಾಯ ಮಾಡುತ್ತದೆ.

-ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.