ಆರೋಗ್ಯ ವರ್ತಮಾನ


Team Udayavani, Mar 5, 2019, 4:52 AM IST

health-update.jpg

ಸಂಗೀತ  ಕೇಳಿದರೆ ಸೃಜನ ಶೀಲತೆ ದುರ್ಬಲವಾಗುವುದು
ಸಂಗೀತವು ಸೃಜನಶೀಲತೆ ಮಟ್ಟವನ್ನು ಹೆಚ್ಚಿಸುತ್ತದೆ ಎಂಬ ಮಾತು ಈಗ ಸುಳ್ಳು ಎನ್ನುತ್ತಾರೆ ಸ್ವೀಡನ್‌ನ ಮನೋವಿಜ್ಞಾನಿಗಳು.  ಹೊಸ ಅಧ್ಯಯನದ ಪ್ರಕಾರ ಸಂಗೀತವನ್ನು ಕೇಳುವುದರಿಂದ  ಸೃಜನಾತ್ಮಕ ಕಾರ್ಯಗಳನ್ನು ಪೂರ್ಣಗೊಳಿಸುವ ಸಾಮರ್ಥ್ಯ ಕುಗ್ಗುತ್ತದೆ ಎನ್ನಲಾಗಿದೆ. ಸಂಗೀತವು ಕೆಲಸದ ಸ್ಮರಣೆಗೆ ಅಡ್ಡಿಪಡಿಸುತ್ತದೆ. ಅಲ್ಲದೇ ನಿಮಗೆ ಗೊತ್ತಿರುವ ಸಂಗೀತದ ಸಾಲುಗಳಿಗೂ, ಗೊತ್ತಿರದ ಸಂಗೀತದ ಸಾಲುಗಳಿಗೂ  ಬಹಳ ವ್ಯತ್ಯಾಸವಿದ್ದು, ಇದು ಮಾಡುವ ಕೆಲಸದ ಮೇಲೆ ಪರಿಣಾಮ ಬೀರುತ್ತದೆ ಎನ್ನುತ್ತಾರೆ ಅವರು ಆಫ್ ಕ್ಲಿನಿಕಲ್‌ ಆನ್‌ ಕೋಲಾಜಿಯಲ್ಲಿ ಪ್ರಕಟವಾಗಿದೆ. 

ಆಂತರಿಕ ಸೂಚನೆಗಳ ಗ್ರಹಿಕೆ ಉತ್ತಮ ಶರೀರಕ್ಕೆ ಸಹಕಾರಿ     
ಉಸಿರಾಟದ ಏರುಪೇರು, ಹೃದಯ ಬಡಿತಗಳ ಬಗೆಗೆ ಯಾರಿಗೆ ಹೆಚ್ಚು ಮಾಹಿತಿ ಇರುತ್ತದೆಯೋ ಅಂತವರಲ್ಲಿ  ಧನಾತ್ಮಕ ಶರೀರ ರಚನೆಯಾಗುತ್ತದೆ. ಈ ವಿಷಯ ಇತ್ತೀಚೆಗೆ ಅಂಗಾಲಿಯಾ ರಸ್ಕಿನ್‌ ಯುನಿವರ್ಸಿಟಿ ನಡೆಸಿದ ಅಧ್ಯಯನದಲ್ಲಿ ದೃಢಪಟ್ಟಿದೆ. ಈ ಸಂಶೋಧನೆಯಲ್ಲಿ 18ರಿಂದ 76 ವಯಸ್ಸಿನವರೆಗಿನ ಮಹಿಳೆಯರು ಮತ್ತು ಪುರುಷರು ಭಾಗಿಯಾಗಿದ್ದರು. ಇದರಲ್ಲಿ ಯಾವ ವ್ಯಕ್ತಿಗೆ ತನ್ನ ಆಂತರಿಕ ಸೂಚನೆಗಳ ಮೇಲೆ ಹೆಚ್ಚು ನಂಬಿಕೆಯಿರುತ್ತದೆಯೋ ಆ ವ್ಯಕ್ತಿ ತನ್ನ ಬಾಹ್ಯ ಶರೀರದಲ್ಲಿ ಗುಣಾತ್ಮಕ ಸಂವೇದನೆಯನ್ನು ಹೊಂದಿರುತ್ತಾನೆೆ. ಶರೀರದಲ್ಲಿ ಉಂಟಾಗುವ ನೆಗೆಟಿವ್‌ ಚಿಂತನೆಗಳಿಗೂ ಇದೇ ಆಂತರಿಕ ಸೂಚನೆಗಳು ಕಾರಣವಾಗಿರುತ್ತವೆ. ಈ ಸಂಶೋಧನೆ ನಮ್ಮ ದೇಹದ ಮೇಲಿನ ಅರಿವು ಧನಾತ್ಮಕ ಶರೀರಕ್ಕೆ ಸಹಾಯಕ ಎಂಬುದನ್ನು ತಿಳಿಸುತ್ತದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.