ಆರೋಗ್ಯ ಕಾಪಾಡುವ ಬಟಾಣಿ


Team Udayavani, Jun 25, 2019, 5:00 AM IST

19

ನಾವು ತಿನ್ನುವ ಪ್ರತಿಯೊಂದು ಆಹಾರದಲ್ಲೂ ಕೆಲವೊಂದು ಪೌಷ್ಟಿಕಾಂಶಗಳಿರುತ್ತವೆ. ಆದರೆ ಅತಿಯಾದರೆ ಅಮೃತವೂ ವಿಷ ಎಂಬಂತೆ ಆಹಾರ ಸೇವನೆಯಲ್ಲಿ ಇತಿಮಿತಿಗಳಿದ್ದರೆ ಉತ್ತಮ. ಸಾಮಾನ್ಯವಾಗಿ ದಿನನಿತ್ಯದ ಆಹಾರಗಳಲ್ಲಿ ಹಸಿರು ಬಟಾಣಿಯ ಬಳಕೆ ಹೆಚ್ಚಾಗಿ ಮಾಡುತ್ತೇವೆ. ಆದರೆ ಅದು ಎಷ್ಟು ಪೌಷ್ಟಿಕಾಂಶಯುಕ್ತ ಆಹಾರ, ಅದರ ಪ್ರಯೋಜನ, ಅಪಾಯಗಳೇನು ಎನ್ನುವುದು ಹೆಚ್ಚಿನವರಿಗೆ ತಿಳಿದಿಲ್ಲ.

ಇದು ಹೆಚ್ಚು ಫೈಬರ್‌ ಅಂಶವನ್ನು ಹೊಂದಿದೆ. ಅಲ್ಲದೇ ಅಪಾರ ರೋಗ ನಿರೋಧಕ ಶಕ್ತಿಯನ್ನೂ ಒಳಗೊಂಡಿದೆ. ಹೃದಯ ಸಂಬಂಧಿ ಕಾಯಿಲೆ, ಕಾನ್ಸರ್‌ ಬಾರದಂತೆ ಇದು ತಡೆಗಟ್ಟುತ್ತದೆ.

ಹೇಗೆ ಸೇವಿಸಬಹುದು?
ಕೊಯ್ಲಿನ ಸಂದರ್ಭದಲ್ಲೇ ಬಟಾಣಿಯ ಸೇವನೆ ಉತ್ತಮ. ಆಲೂಗಡ್ಡೆ, ಕ್ಯಾರೆಟ್, ಬೀನ್ಸ್‌ ಜತೆ ಸೇರಿಸಿ ಅಥವಾ ಗ್ರೀನ್‌ ಸಲಾಡ್‌ಗೆ ಹಾಕಿ ಇದರ ಸೇವನೆ ಮಾಡಬಹುದು. ಹಸಿರು ಬಟಾಣೆ ಸೂಪ್‌ ಮಾಡಿ ಕುಡಿದರೆ ಇನ್ನೂ ಉತ್ತಮ.

ಅಪಾಯಗಳು
ಬಟಾಣಿಯ ಹೆಚ್ಚು ವಿಟಮಿನ್‌ ಹೊಂದಿರುವುದರಿಂದ ಅತಿಯಾದ ಸೇವನೆಯು ದೇಹದಲ್ಲಿ ಕ್ಯಾಲ್ಸಿಯಂನ ಅಂಶವನ್ನು ಕಡಿಮೆಗೊಳಿಸುವ ಸಾಧ್ಯತೆಯಿದೆ.

ಪೌಷ್ಟಿಕಾಂಶಗಳು
ಹಸಿರು ಬಟಾಣಿಯಲ್ಲಿ ಕ್ಯಾಲೋರಿ ಅಂಶ ಕಡಿಮೆ. ದಿನಕ್ಕೆ ಸೇವಿಸುವ 170 ಗ್ರಾಮ್‌ ಬಟಾಣಿಯಲ್ಲಿ ಕ್ಯಾಲೋರಿ 62, ಕಾಬ್ರ್ಸ್ 11 ಗ್ರಾಂ, ಫೈಬರ್‌ 4 ಗ್ರಾಂ, ಪ್ರೊಟೀನ್‌ 4 ಗ್ರಾಂ, ವಿಟಮಿನ್‌ ಎ ಶೇ. 34, ವಿಟಮಿನ್‌ ಕೆ ಶೇ. 24, ವಿಟಮಿನ್‌ ಸಿ ಶೇ. 13, ಕಬ್ಬಿಣಾಂಶ ಶೇ. 7 ಇರುತ್ತದೆ. ಹೆಚ್ಚು ಪ್ರೊಟೀನ್‌ ಹೊಂದಿದೆ.
ಪ್ರಯೋಜನಗಳು
1 ಕಡಿಮೆ ಫ್ಯಾಟ್ ಮತ್ತು ಕ್ಯಾಲೋರಿ ಹೊಂದಿರುವುದರಿಂದ ಇದು ತೂಕ ಇಳಿಕೆಗೆ ಸಹಕಾರಿ. ಸಾಮಾನ್ಯವಾಗಿ ಡಯೆಟ್ ಮಾಡುವವರಿಗೆ ಹೆಚ್ಚು ಪ್ರಯೋಜನಕಾರಿ.

2 ಸಣ್ಣ ಗಾತ್ರದ ಹಸಿರು ಬಟಾಣಿಯಲ್ಲಿರುವ ಪಾಲಿಫ‌ನಲ್ ಅಂಶ ಕ್ಯಾನ್ಸರ್‌ಗೆ ರಾಮಬಾಣ.

3 ಇದು ಅತಿ ಹೆಚ್ಚು ರೊಗ ನಿರೋಧಕ ಶಕ್ತಿ ಹೊಂದಿದೆ. ಇದರಲ್ಲಿನ ಕಬ್ಬಿಣಾಂಶ, ಕ್ಯಾಲ್ಸಿಯಂ, ತಾಮ್ರದ ಅಂಶಗಳು ರೋಗನಿರೋಧಕ ಶಕ್ತಿಯಾಗಿ ಕೆಲಸ ಮಾಡುತ್ತದೆ.

4 ಚರ್ಮದ ರಕ್ಷಣೆಗೆ ಹಸಿರು ಬಟಾಣಿ ಸಹಾಯಕ.

5 ಹಸಿರು ಬಟಾಣಿಯು ದೃಷ್ಟಿ ಸಮಸ್ಯೆಯನ್ನು ನಿವಾರಿಸುವ ಶಕ್ತಿ ಹೊಂದಿದೆ.

•••ರಂಜಿನಿ

ಟಾಪ್ ನ್ಯೂಸ್

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.