ಪಾದದ ಬಿರುಕಿಗೆ ಮುಕ್ತಿ


Team Udayavani, Dec 10, 2019, 4:32 AM IST

ed-27

ಚಳಿಗಾಲದಲ್ಲಿ ಕಾಲಿನ ಹಿಮ್ಮಡಿಯಲ್ಲಿ ಬಿರುಕು ಕಾಣಿಸಿಕೊಳ್ಳುವುದು ಸಹಜ. ಕಾಲಿನ ಸೌಂದರ್ಯಕ್ಕೆ ಇದು ಕಪ್ಪು ಚುಕ್ಕೆ. ಜತೆಗೆ ಇದು ನೋವೂ ನೀಡುತ್ತದೆ. ಕೆಲವೊಂದು ಚರ್ಮಗಳಿಗೆ ಸಾಮಾನ್ಯವಾಗಿ ಈ ಸಮಸ್ಯೆ ಹುಟ್ಟಿನಿಂದಲೇ ಇರುತ್ತದೆ. ಚಳಿಗಾಲದಲ್ಲಿ ಬರುವ ಸಮಸ್ಯೆಗೆ ಮನೆಯಲ್ಲಿಯೇ ಸುಲಭ ಪರಿಹಾರ ಕಂಡುಕೊಳ್ಳಬಹುದು.

ಕಾಲಿನ ಹಿಮ್ಮಡಿಯಲ್ಲಿ ಬಿರುಕಿಗೆ ಹಲವು ಕಾರಣಗಳಿರುತ್ತದೆ. ಸಾಮಾನ್ಯವಾಗಿ ಕಾಲಿನ ಬಿರುಕು ಚಳಿಗಾಲದಲ್ಲಿ ಹೆಚ್ಚಾಗುತ್ತದೆ. ಇದರಿಂದ ಕಾಳಿನ ಸಿಪ್ಪೆ ಏಳುವುದರಿಂದ ಕಾಲಿನ ಸೌಂದರ್ಯವೂ ಹಾಳಾಗುತ್ತದೆ.

1 ವ್ಯಾಸ್‌ಲಿನ್‌ ಮತ್ತು ಲಿಂಬೆ
ವ್ಯಾಸ್‌ಲಿನ್‌ ಮತ್ತು ಲಿಂಬೆಯನ್ನು ಕಾಲಿಗೆ ಹಚ್ಚುವುದರಿಂದ ಕಾಲಿನ ಬಿರುಕು ಕಡಿಮೆಯಾಗುತ್ತದೆ. ಪ್ರತಿದಿನ ಕಾಲಿಗೆ ವ್ಯಾಸ್‌ಲಿನ್‌ ಹಚ್ಚುವುದರಿಂದ ಕಾಲಿನ ಬಿರುಕು ಕಡಿಮೆಯಾಗುತ್ತದೆ.

2 ಜೇನು ತುಪ್ಪ
ಜೇನು ತುಪ್ಪವನ್ನು ನಿಯಮಿತವಾಗಿ ಹಚ್ಚುವುದರಿಂದ ಪಾದದ ಬಿರುಕು ನಿಧಾನವಾಗಿ ಕಡಿಮೆಯಾಗುತ್ತದೆ.

3 ವೈಟ್‌ ವಿನಗರ್‌ ಮತ್ತು ಲೈಸನೆರ್‌
ಬಿಸಿ ನೀರಿಗೆ ವಿನಗರ್‌, ಲೈಸನೆರ್‌ ಹಾಕಿ ಕಾಲನ್ನು ಅದರಲ್ಲಿ ಸ್ವಲ್ಪ ಮುಳುಗಿಸಿಟ್ಟರೆ ಬಿರುಕು ಇರುವ ಕಾಲು ಸ್ವಚ್ಛವಾಗುತ್ತದೆ.

4 ವೆಜಿಟೇಬಲ್‌ ಆಯಿಲ್‌
ಕಾಲಿಗೆ ವೆಜಿಟೇಬಲ್‌ ಆಯಿಲ್‌ ಹಚ್ಚಿ ಒಂದು ರಾತ್ರಿಯಿಡಿ ಹಾಗೆ ಬಿಟ್ಟರೆ ನಿಧಾನಕ್ಕೆ ಕಾಲಿನ ಬಿರುಕು ಕಡಿಮೆಯಾಗುತ್ತದೆ.

5 ಓಟ್‌ಮೀಲ್‌ ಮತ್ತು ಆಲಿವ್‌ ಎಣ್ಣೆ
ಓಟ್‌ಮೀಲ್‌ ಮತ್ತು ಆಲಿವ್‌ ಎಣ್ಣೆಗೆ ಕಾಲಿನ ಬಿರುಕು ಕಡಿಮೆಗೊಳಿಸುವ ಶಕ್ತಿಯಿದೆ. ಓಟ್ಸ್‌ ಅನ್ನು ಪೇಸ್ಟ್‌ ಮಾದರಿಯಲ್ಲಿ ಮಾಡಿ ಕಾಲಿಗೆ ಹಚ್ಚಿದರೆ ಬಿರುಕು ಕಡಿಮೆಯಾಗುತ್ತದೆ. ಆಲಿವ್‌ ಆಯಿಲ್‌ ಅನ್ನು ಹಚ್ಚಿ 30 ನಿಮಿಷಗಳ ಕಾಲ ಹಾಗೇ ಬಿಡಬೇಕು.

6 ಎಳ್ಳೆಣ್ಣೆ
ಎಳ್ಳೆಣ್ಣೆಯನ್ನು ಹಚ್ಚಿದರೆ ಬಿರುಕು ಕಡಿಮೆಯಾಗುತ್ತದೆ. ರಾತ್ರಿ ಮಲಗುವಾಗ ಒಡೆದ ಕಾಲಿನ ಭಾಗಕ್ಕೆ ಸ್ವಲ್ಪ ಎಳ್ಳೆಣ್ಣೆ ಹಚ್ಚಬೇಕು. ಕ್ರಮೇಣ ಹಿಮ್ಮಡಿ ಸುಂದರವಾಗಿ ಕಾಣುತ್ತದೆ.

- ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.