ಹಿಮ್ಮಡಿ ಬಿರುಕಿನಿಂದ ಮುಕ್ತಿ ಪಡೆಯಲು ಇಲ್ಲಿವೆ ಸರಳ ಸೂತ್ರಗಳು


Team Udayavani, Nov 12, 2020, 10:07 AM IST

PADA

ಚಳಿಗಾಲದಲ್ಲಿ ಪ್ರತಿಯೊಬ್ಬರಿಗೂ ಪಾದಗಳು ಒಡೆಯುವ ಸಮಸ್ಯೆ ಕಾಣಿಸಿಕೊಳ್ಳುವುದು ಸಹಜ. ಇದಕ್ಕೆ ಹಲವಾರು ಕಾರಣಗಳು ಇರಬಹುದು. ಮುಖ್ಯವಾಗಿ ಪಾದ ಗಳನ್ನು ನಾವು ಸಂಪೂರ್ಣವಾಗಿ ಕಡೆಗಣಿಸುವುದು. ಹೀಗಾಗಿ ಪಾದಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ.

ಒಂದು ಟಬ್‌ ಬಿಸಿ ನೀರು ತೆಗೆದುಕೊಳ್ಳಿ ಮತ್ತು ಇದಕ್ಕೆ ಲಿಂಬೆ ರಸ, ಕಲ್ಲು ಉಪ್ಪು, ಗ್ಲಿಸರಿನ್‌ ಮತ್ತು ರೋಸ್‌ ವಾಟರ್‌ ಹಾಕಿ. ಈ ನೀರಿನಲ್ಲಿ 15-20 ನಿಮಿಷ ಕಾಲ ಕಾಲನ್ನು ಅದ್ದಿಟ್ಟುಕೊಳ್ಳಿ. ಪಾದವನ್ನು ತೊಳೆದುಕೊಂಡು ಒರೆಸಿದ ಬಳಿಕ ಮಾಶ್ಚರೈಸರ್‌ ಹಚ್ಚಿಕೊಳ್ಳಿ.

ಗ್ಲಿಸರಿನ್‌, ರೋಸ್‌ ವಾಟರ್‌ ಮತ್ತು ಲಿಂಬೆ ರಸ ಹಾಕಿಕೊಂಡು ನೀವು ಫ‌ುಟ್‌ ಮಾÓR… ತಯಾರಿಸಿಕೊಳ್ಳಿ. ಈ ಮಿಶ್ರಣವನ್ನು ಒಡೆದಿರುವ ಪಾದಗಳಿಗೆ ಹಚ್ಚಿಕೊಳ್ಳಿ ಮತ್ತು ರಾತ್ರಿಯಿಡೀ ಹಾಗೆಯೇ ಬಿಟ್ಟುಬಿಡಿ.

ಬೆಚ್ಚಗಿನ ನೀರಿನಲ್ಲಿ ಪಾದವನ್ನು ನೆನೆಸಿ, ಅನಂತರ ಮೃದುವಾಗಿ ಮಸಾಜ್‌ ಮಾಡಿ. ಸತ್ತ ಜೀವಕೋಶಗಳನ್ನು ತೆಗೆದು, ಪಾದಗಳನ್ನು ತೊಳೆದು ಒಣಗಿಸಿಕೊಳ್ಳಿ. ಅನಂತರ ಅಲೋವೆರಾ ಜೆಲ್‌ ಹಚ್ಚಿ, ಸಾಕ್ಸ್‌ ಧರಿಸಿ ಮಲಗಿ. ಮುಂಜಾನೆ ಕಾಲನ್ನು ಶುದ್ಧಗೊಳಿಸಿ.

ಬಾಳೆಹಣ್ಣು ಒಳ್ಳೆಯ ಮಾಶ್ಚರೈಸರ್‌ ಆಗಿ ಕೆಲಸ ಮಾಡುವುದು. ಇದು ಚರ್ಮವನ್ನು ತುಂಬಾ ನಯವಾಗಿಸುವುದು. ಒಡೆದಿರುವ ಪಾದಗಳಿಗೆ ಬಾಳೆಹಣ್ಣನ್ನು ಹಚ್ಚಿಕೊಳ್ಳಿ. 15-20 ನಿಮಿಷ ಹಾಗೆಯೇ ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.

ಅರ್ಧ ಬಕೆಟ್‌ ಬಿಸಿ ನೀರು ತೆಗೆದುಕೊಳ್ಳಿ ಮತ್ತು ಇದಕ್ಕೆ ಅರ್ಧ ಕಪ್‌ ಜೇನುತುಪ್ಪ ಹಾಕಿ. ಈ ನೀರಿನಲ್ಲಿ 15-20 ನಿಮಿಷ ಕಾಲ ಕಾಲನ್ನು ಅದ್ದಿಟ್ಟುಕೊಳ್ಳಿ. ಒಣ ಚರ್ಮವನ್ನು ಕಿತ್ತುಹಾಕಲು ಸðಬ್‌ ಮಾಡಿ. ಜೇನುತುಪ್ಪವು ನೈಸರ್ಗಿಕವಾಗಿ ಒಡೆದಿರುವ ಚರ್ಮವನ್ನು ಶಮನ ಮಾಡಿ, ನಯಗೊಳಿಸುವುದು.

ಅರ್ಧ ಬಕೆಟ್‌ ಬಿಸಿ ನೀರಿಗೆ ಅಡುಗೆ ಸೋಡಾ ಹಾಕಿ. ನೀರಿನಲ್ಲಿ ಇದು ಸರಿಯಾಗಿ ಕರಗಲಿ. ಇದರ ಬಳಿಕ ಕಾಲುಗಳನ್ನು ಇದರಲ್ಲಿ ಅದ್ದಿಟ್ಟುಕೊಳ್ಳಿ ಮತ್ತು 10-15 ನಿಮಿಷಗಳ ಕಾಲ ಹಾಗೆ ಬಿಡಿ. ನೀರಿನಲ್ಲಿ ಅದ್ದಿಟ್ಟ ಬಳಿಕ ತುಂಬಾ ನಿಧಾನವಾಗಿ ಫ್ಯೂಮಿಕ್‌ ಕಲ್ಲಿನಿಂದ ಸðಬ್‌ ಮಾಡಿಕೊಳ್ಳಿ.

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.