ಮೈಕಾಂತಿ ಹೆಚ್ಚಳಕ್ಕೆ ಇಲ್ಲಿದೆ ಉಪಾಯ


Team Udayavani, Sep 17, 2019, 5:00 AM IST

u-27

ಚರ್ಮ ನಮ್ಮ ಸೌಂದರ್ಯ ಎಂಬ ಮಾತಿದೆ. ಸುಂದರವಾದ, ಹೊಳೆಯುವ ಚರ್ಮವನ್ನು ಹೊಂದುವುದು ಅನೇಕರ ಆಶಯ. ಆದರೆ ಮುಖದ ಸೌಂದರ್ಯಕ್ಕೆ ಹೆಚ್ಚಿನ ಮಹತ್ವ ನೀಡುವ ಎಲ್ಲರೂ ಚರ್ಮದ ಸೌಂದರ್ಯದ ಬಗ್ಗೆ ಹೆಚ್ಚು ಗಮನಹರಿಸುವುದಿಲ್ಲ. ಮನೆಯಲ್ಲೇ ಇರುವ ವಸ್ತುಗಳಿಂದ ಹೊಳೆಯುವ ಚರ್ಮ ಪಡೆಯಬಹುದು.. ಮನೆ ಮದ್ದುಗಳನ್ನು ಸ್ನಾನದ ನೀರಿನಲ್ಲಿ ಬಳಸುವುದರಿಂದ ಕಾಂತಿಯುತ ಚರ್ಮವನ್ನು ಪಡೆಯಬಹುದು. ನಿಸರ್ಗ ದತ್ತ ಸಾಮಗ್ರಿಗಳು ಹೆಚ್ಚು ಪರಿಣಾಮಕಾರಿ ಹಾಗೂ ಅಡ್ಡಪರಿಣಾ ಮಗಳಿಲ್ಲ. ಸ್ನಾನದ ನೀರಿಗೆ ಯಾವ ವಸ್ತು ಗಳನ್ನು ಬೆರೆಸುವುದರಿಂದ ಚರ್ಮದ ಕಾಂತಿಯನ್ನು ಹೆಚ್ಚಿಸಿಕೊಳ್ಳಬಹುದು ಮಾಹಿತಿ ಇಲ್ಲಿದೆ.

ಉಪ್ಪು
ಸ್ನಾನದ ನೀರಿನಲ್ಲಿ ಕಲ್ಲುಪ್ಪು ಸೇರಿಸುವುದರಿಂದ ತ್ವಚೆಯ ತುರಿಕೆ, ಉರಿಯೂತ, ಸನ್‌ಬರ್ನ್ ಹಾಗೂ ಮಾನಸಿಕ ಒತ್ತಡದಂತೆ ಚರ್ಮದ ಸೂಕ್ಷ್ಮ ಸಮಸ್ಯೆಗಳನ್ನು ದೂರಗೊಳಿಸಬಹುದು. ರಕ್ತಪರಿಚಲನೆಯನ್ನು ಸುಗಮವಾಗುತ್ತದೆ.

ಜೇನುತುಪ್ಪ
ಜೇನುತುಪ್ಪವನ್ನು ಸ್ನಾನದ ನೀರಿಗೆ ಬೆರೆಸಿದರೆ ಚರ್ಮ ಮೃದುವಾಗುತ್ತದೆ. ಅರ್ಧ ಬಟ್ಟಲು ಜೇನನನ್ನು ನೀರಿಗೆ ಬೆರಿಸಿ ಅರ್ಧಗಂಟೆಯ ಬಳಿಕ ಸ್ನಾನ ಮಾಡಿದರೆ ತ್ವಚೆಯ ಕಾಂತಿ ಹೆಚ್ಚುತ್ತದೆ.

ವಿನೆಗರ್‌
ತ್ವಚೆಯ ಪಿಎಚ್‌ ಪ್ರಮಾಣವನ್ನು ಸಮತೋಲನ ದಲ್ಲಿರಿಸಿಕೊಳ್ಳಲು ವಿನೆಗರ್‌ ಅನ್ನು ಸ್ನಾನದ ನೀರಿಗೆ ಬೆರೆಸುವುದು ಉತ್ತಮ. ಬೆನ್ನುನೋವು, ಮಂಡಿನೋವು, ಮಣಿಕಟ್ಟು ನೋವನ್ನು ವಿನೆಗರ್‌ ನೀರು ನಿವಾರಿಸುತ್ತದೆ.

ಅಡುಗೆ ಸೋಡ
ಅಡುಗೆ ಸೋಡವನ್ನು ನೀರಿಗೆ ಬೆರೆಸಿ ಸ್ನಾನ ಮಾಡುವುದರಿಂದ ಚರ್ಮದ ರಂಧ್ರಗಳು ಆಳದವರೆಗೆ ಶುಚಿಯಾಗುತ್ತದೆ. ಆ್ಯಂಟಿ ಇನಾ#$Éಮೆಟರಿ ಅಂಶಗಳನ್ನು ಹೊಂದಿರುವ ಸೋಡ ಮೊಡವೆ ಕಲೆ, ದದ್ದುಗಳನ್ನು ದೂರ ಮಾಡುತ್ತದೆ.

ತೆಂಗಿನೆಣ್ಣೆ
ಸ್ನಾನದ ನೀರಿಗೆ ತೆಂಗಿನೆಣ್ಣೆ ಅಥವಾ ಬಾದಮಿ ಎಣ್ಣೆಯನ್ನು ಬೆರೆಸುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದು. ನೈಸರ್ಗಿಕ ಮೊಶ್ಚರೈಸರ್‌ ಇದಾಗಿದ್ದು, ಶುಷ್ಕತೆಯನ್ನು ಹೋಗಲಾಡಿಸುತ್ತದೆ.

- ಆರ್‌.ಕೆ

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.