ಮೈಕಾಂತಿ ಹೆಚ್ಚಳಕ್ಕೆ ಇಲ್ಲಿದೆ ಉಪಾಯ


Team Udayavani, Sep 17, 2019, 5:00 AM IST

u-27

ಚರ್ಮ ನಮ್ಮ ಸೌಂದರ್ಯ ಎಂಬ ಮಾತಿದೆ. ಸುಂದರವಾದ, ಹೊಳೆಯುವ ಚರ್ಮವನ್ನು ಹೊಂದುವುದು ಅನೇಕರ ಆಶಯ. ಆದರೆ ಮುಖದ ಸೌಂದರ್ಯಕ್ಕೆ ಹೆಚ್ಚಿನ ಮಹತ್ವ ನೀಡುವ ಎಲ್ಲರೂ ಚರ್ಮದ ಸೌಂದರ್ಯದ ಬಗ್ಗೆ ಹೆಚ್ಚು ಗಮನಹರಿಸುವುದಿಲ್ಲ. ಮನೆಯಲ್ಲೇ ಇರುವ ವಸ್ತುಗಳಿಂದ ಹೊಳೆಯುವ ಚರ್ಮ ಪಡೆಯಬಹುದು.. ಮನೆ ಮದ್ದುಗಳನ್ನು ಸ್ನಾನದ ನೀರಿನಲ್ಲಿ ಬಳಸುವುದರಿಂದ ಕಾಂತಿಯುತ ಚರ್ಮವನ್ನು ಪಡೆಯಬಹುದು. ನಿಸರ್ಗ ದತ್ತ ಸಾಮಗ್ರಿಗಳು ಹೆಚ್ಚು ಪರಿಣಾಮಕಾರಿ ಹಾಗೂ ಅಡ್ಡಪರಿಣಾ ಮಗಳಿಲ್ಲ. ಸ್ನಾನದ ನೀರಿಗೆ ಯಾವ ವಸ್ತು ಗಳನ್ನು ಬೆರೆಸುವುದರಿಂದ ಚರ್ಮದ ಕಾಂತಿಯನ್ನು ಹೆಚ್ಚಿಸಿಕೊಳ್ಳಬಹುದು ಮಾಹಿತಿ ಇಲ್ಲಿದೆ.

ಉಪ್ಪು
ಸ್ನಾನದ ನೀರಿನಲ್ಲಿ ಕಲ್ಲುಪ್ಪು ಸೇರಿಸುವುದರಿಂದ ತ್ವಚೆಯ ತುರಿಕೆ, ಉರಿಯೂತ, ಸನ್‌ಬರ್ನ್ ಹಾಗೂ ಮಾನಸಿಕ ಒತ್ತಡದಂತೆ ಚರ್ಮದ ಸೂಕ್ಷ್ಮ ಸಮಸ್ಯೆಗಳನ್ನು ದೂರಗೊಳಿಸಬಹುದು. ರಕ್ತಪರಿಚಲನೆಯನ್ನು ಸುಗಮವಾಗುತ್ತದೆ.

ಜೇನುತುಪ್ಪ
ಜೇನುತುಪ್ಪವನ್ನು ಸ್ನಾನದ ನೀರಿಗೆ ಬೆರೆಸಿದರೆ ಚರ್ಮ ಮೃದುವಾಗುತ್ತದೆ. ಅರ್ಧ ಬಟ್ಟಲು ಜೇನನನ್ನು ನೀರಿಗೆ ಬೆರಿಸಿ ಅರ್ಧಗಂಟೆಯ ಬಳಿಕ ಸ್ನಾನ ಮಾಡಿದರೆ ತ್ವಚೆಯ ಕಾಂತಿ ಹೆಚ್ಚುತ್ತದೆ.

ವಿನೆಗರ್‌
ತ್ವಚೆಯ ಪಿಎಚ್‌ ಪ್ರಮಾಣವನ್ನು ಸಮತೋಲನ ದಲ್ಲಿರಿಸಿಕೊಳ್ಳಲು ವಿನೆಗರ್‌ ಅನ್ನು ಸ್ನಾನದ ನೀರಿಗೆ ಬೆರೆಸುವುದು ಉತ್ತಮ. ಬೆನ್ನುನೋವು, ಮಂಡಿನೋವು, ಮಣಿಕಟ್ಟು ನೋವನ್ನು ವಿನೆಗರ್‌ ನೀರು ನಿವಾರಿಸುತ್ತದೆ.

ಅಡುಗೆ ಸೋಡ
ಅಡುಗೆ ಸೋಡವನ್ನು ನೀರಿಗೆ ಬೆರೆಸಿ ಸ್ನಾನ ಮಾಡುವುದರಿಂದ ಚರ್ಮದ ರಂಧ್ರಗಳು ಆಳದವರೆಗೆ ಶುಚಿಯಾಗುತ್ತದೆ. ಆ್ಯಂಟಿ ಇನಾ#$Éಮೆಟರಿ ಅಂಶಗಳನ್ನು ಹೊಂದಿರುವ ಸೋಡ ಮೊಡವೆ ಕಲೆ, ದದ್ದುಗಳನ್ನು ದೂರ ಮಾಡುತ್ತದೆ.

ತೆಂಗಿನೆಣ್ಣೆ
ಸ್ನಾನದ ನೀರಿಗೆ ತೆಂಗಿನೆಣ್ಣೆ ಅಥವಾ ಬಾದಮಿ ಎಣ್ಣೆಯನ್ನು ಬೆರೆಸುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದು. ನೈಸರ್ಗಿಕ ಮೊಶ್ಚರೈಸರ್‌ ಇದಾಗಿದ್ದು, ಶುಷ್ಕತೆಯನ್ನು ಹೋಗಲಾಡಿಸುತ್ತದೆ.

- ಆರ್‌.ಕೆ

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.