ಹೇನು ನಿವಾರಣೆಗೆ ಮನೆ ಮದ್ದು


Team Udayavani, Oct 29, 2019, 4:59 AM IST

x-22

ಶಾಲೆ, ಕಾಲೇಜಿಗೆ ಹೋಗುವ ಹೆಣ್ಣು ಮಕ್ಕಳಲ್ಲಿ ಹೇನಿನ ಸಮಸ್ಯೆ ಹೆಚ್ಚು. ಇದರ ನಿವಾರಣೆಗೆ ತಾಯಿ ಪಡುವ ಪಾಡು ಹೇಳ ತೀರದು. ಒಬ್ಬರ ತಲೆಯಿಂದ ಇನ್ನೊಬ್ಬರ ತಲೆಗೆ ಈ ಹೇನು ಹರಡುವುದರಿಂದ ತಲೆನೋವಾಗಿ ಪರಿಣಮಿಸಿದೆ. ಇದರ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸಿದರೆ ಕೂದಲಿಗೆ ಹಾನಿಯಾಗುವ ಸಂಭವಿರುತ್ತದೆ. ಆದರೆ ರಾಸಾಯನಿಕ ವಸ್ತುಗಳನ್ನು ಬಳಸದೆಯೇ ಕೆಲವು ನೈಸರ್ಗಿಕ ವಿಧಾನಗಳ ಮೂಲ ಹೇನನ್ನು ನಿವಾರಿಸಬಹುದು. ಇದರಿಂದ ಕೂದಲು ಉದುರುವ ಅಥವಾ ಕೂದಲಿಗೆ ಹಾನಿಯುಂಟಾಗುವ ಸಾಧ್ಯತೆ ಕಡಿಮೆ. ರಾಸಯನಿಕ ಬಳಸುವ ಬದಲು ಮನೆಮದ್ದುಗಳನ್ನು ಬಳಸಿ ಹೇನಿನಿಂದ ಮುಕ್ತಿ ಪಡೆಯಲು ಸಾಧ್ಯ.

ಒದ್ದೆ ಕೂದಲನ್ನು ಬಾಚುವುದು:
ತಲೆಗೆ ಸ್ನಾನ ಮಾಡಿ ಕೂದಲು ಒದ್ದೆ ಇರುವಾಗಲೇ ಕೂದಲನ್ನು ಬಾಚುವುದರಿಂದ ಹೇನನ್ನು ತೆಗೆಯಬಹುದು. ಕೂದಲು ಒದ್ದೆ ಇರುವಾಗ ಹೇನುಗಳಿಗೆ ಕೂದಲಿನ ಮಧ್ಯೆ ಓಡಿ ತಪ್ಪಿಸಿಕೊಳ್ಳಲಾಗುವುದಿಲ್ಲ. ಆದುದರಿಂದ ಅವುಗಳನ್ನು ಸುಲಭವಾಗಿ ತೆಗೆಯಬಹುದು.

ಎಣ್ಣೆ ಬಳಸುವುದು
ಲ್ಯಾವೆಂಡರ್‌ ಎಣ್ಣೆ , ಈರುಳ್ಳಿ ಎಣ್ಣೆಯಂತಹ ಎಣ್ಣೆಗಳನ್ನು ಕೂದಲಿಗೆ ಹಚ್ಚುವುದರಿಂದ ಕೂದಲಿನಲ್ಲಿರುವ ಹೇನುಗಳು ನಾಶವಾಗುತ್ತವೆ. ಇದರ ಘಾಟಿಗೆ ಅವುಗಳು ಸಾಯುತ್ತವೆ.

ಉಪ್ಪು ಮತ್ತು ವಿನೇಗರ್‌ ಮಿಶ್ರಣ
ಕಾಲು ಕಪ್‌ ಉಪ್ಪು ಮತ್ತು ಕಾಲು ಕಪ್‌ ವಿನೇಗರ್‌ನ್ನು ಒಂದು ಸ್ಪ್ರೆ ಬಾಟಲ್‌ನಲ್ಲಲಿ ಹಾಕಿ ಕೂದಲಿನ ಬುಡ ಹಾಗೂ ಇಡೀ ಕೂದಲಿಗೆ ಸ್ಪ್ರೆ ಮಾಡಬೇಕು. ಎರಡು ಗಂಟೆಯ ಅನಂತರ ಸ್ನಾನ ಮಾಡಿದರೆ ಹೇನುಗಳು ನಾಶವಾಗುತ್ತವೆ.

ಬೇವು
ಬೇವಿನ ಎಲೆಯ ರಸ ಅಥವಾ ಬೇವಿನ ಎಲೆಯ ಪೇಸ್ಟ್‌ ನ್ನು ತಲೆಗೆ ಹಚ್ಚುವುದರಿಂದ ಹೇನು ನಾಶವಾಗಬಹುದು. ಎರಡು ಗಂಟೆ ಹೊತ್ತು ರಸ ಕೂದಲಿನಲ್ಲಿರಬೇಕು. ಹೀಗೆ ಮಾಡುವುದರಿಂದ ಕೂದಲಿನಲ್ಲಿರುವ ಹೇನುಗಳು ನಾಶವಾಗುತ್ತವೆ.

ಹೇನು ಹೇಗೆಲ್ಲ ಹರಡುತ್ತದೆ
· ಶಾಲೆ, ಕಾಲೇಜಿನಿಂದ
· ಹೇನು ಇರುವವವರ ಹತ್ತಿರ ಕುಳಿತುಕೊಳ್ಳುವುದರಿಂದ
· ಒಂದೇ ಹಾಸಿಗೆಯಲ್ಲಿ ಮಲಗುವುದರಿಂದ
· ಬಾಚಣಿಗೆ, ಬರ್ಶ್‌ ಅಥವಾ ಟವೆಲ್‌ ಹಂಚಿಕೊಳ್ಳುವುದರಿಂದ

- ಸುಶ್ಮಿತಾ ಶೆಟ್ಟಿ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.