ಡೆಂಗ್ಯೂ ಜ್ವರಕ್ಕೆ ಮನೆಮದ್ದು


Team Udayavani, Jul 2, 2019, 5:00 AM IST

24

ಮಳೆಗಾಲ ಬಂತೆಂದರೆ ಜ್ವರ, ಶೀತ ಮೊದಲಾದ ರೋಗಗಳು ಸಾಮಾನ್ಯವಾಗಿ ಕಾಡುತ್ತದೆ. ಅವುಗಳಲ್ಲಿ ಪ್ರಮುಖವಾದುದು ಡೆಂಗ್ಯೂ ಜ್ವರ. ಡೆಂಗ್ಯೂ ಶಮನಕ್ಕೆ ಅಲೋಪತಿ ಔಷಧ ಇದ್ದರೂ ಇದರ ಜತೆ ಮನೆಮದ್ದುಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

ಬೇವಿನ ಎಲೆ: ಬೇವಿನ ಎಲೆಗಳನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ಸೋಸಿ ಒಂದು ಬಾಟಲಿಯಲ್ಲಿ ಸಂಗ್ರಹಿಸಿ. ದಿನಕ್ಕೆ ಎರಡರಿಂದ ಮೂರು ಬಾರಿ ಈ ನೀರನ್ನು ಕುಡಿಯಿರಿ. ಈ ನೀರನ್ನು ನಿಯಮಿತವಾಗಿ ಕುಡಿದ ಡೆಂಗ್ಯೂ ರೋಗಪೀಡಿತರ ರಕ್ತದಲ್ಲಿನ ಪ್ಲೇಟ್ಲೆಟ್ ಹಾಗೂ ಬಿಳಿರಕ್ತಕಣಗಳು ಹೆಚ್ಚಳವಾಗಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿದ್ದು ಕಂಡುಬಂದಿದೆ.

ತುಳಸಿ ಎಲೆಗಳು: ಬೇಯಿಸಿದ ತುಳಸಿ ಎಲೆಗಳ ರಸ ಕುಡಿಯುವುದರಿಂದ ಡೆಂಗ್ಯೂವನ್ನು ನಿಯಂತ್ರಿಸಬಹುದು.

ಕಿತ್ತಳೆ ಹಣ್ಣು: ವಿವಿಧ ವಿಟಮಿನ್‌ ಮತ್ತು ಖನಿಜಾಂಶ ಭರಿತವಾಗಿರುವ ಈ ಪೌಷ್ಟಿಕ ಹಣ್ಣಿನ ಸೇವನೆಯಿಂದ ಡೆಂಗ್ಯೂ ಬೇಗನೆ ವಾಸಿಯಾಗುತ್ತದೆ. ಈ ಸಮಯದಲ್ಲಿ ಅಗತ್ಯವಾಗಿ ಬೇಕಿರುವ ಅಧಿಕ ನಾರಿನಂಶ, ವಿಟಮಿನ್‌ ಸಿ ಇತ್ಯಾದಿಗಳು ಕಿತ್ತಳೆ ಹಣ್ಣಿನಲ್ಲಿ ಹೇರಳವಾಗಿವೆ.

ಎಳನೀರು: ಡೆಂಗ್ಯೂ ಕಾಣಿಸಿಕೊಂಡಾಗ ದೇಹದಲ್ಲಿ ನೀರಿನಂಶ ಕಡಿಮೆಯಾಗುತ್ತದೆ. ಇದನ್ನು ಸರಿದೂಗಿಸಲು ನೀರಿನ ಜತೆಗೆ ಎಳನೀರು ಸೇವನೆಯೂ ಅತ್ಯುತ್ತಮ. ಇದರಲ್ಲಿ ಪೌಷ್ಟಿಕಾಂಶ ಹೆಚ್ಚಿದ್ದು, ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರ ಹಾಕಲು ಸಹಕಾರಿಯಾಗಿವೆ.

ಮೆಂತ್ಯ ಸೊಪ್ಪು; ನೀರಿನಲ್ಲಿ ಮೆಂತ್ಯೆ ಸೊಪ್ಪಿನ ಎಲೆಗಳನ್ನು ನೆನೆಸಿಕೊಳ್ಳಬೇಕು. ಆ ಮೇಲೆ ಕುಡಿಯುಬೇಕು.

ಪಪ್ಪಾಯಿ ಎಲೆ
ಪಪ್ಪಾಯಿ ಗಿಡದಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿದೆ. ಪಪ್ಪಾಯ ಗಿಡದ ಎಲೆಯ ರಸವನ್ನು ಹಿಂಡಿ ಬೆಳಗ್ಗೆ ಬರೀ ಹೊಟ್ಟೆಗೆ ಮೂರು ಚಮಚ ರಸ ಮತ್ತು ಸಂಜೆ ಮೂರು ಚಮಚ ದಂತೆ ಸತತ ಮೂರು ದಿನ ಸೇವಿಸಿದರೆ ಡೆಂಗ್ಯೂ ಜ್ವರವನ್ನು ಕಡಿಮೆ ಮಾಡಬಹುದು.

ದಾಳಿಂಬೆ
ಈ ಹಣ್ಣಿನ ಬೀಜಗಳು ಕಬ್ಬಿಣದ ಪ್ರಮುಖ ಮೂಲವಾಗಿವೆ. ಇವು ರಕ್ತ ಕಣಗಳ ಸಂಖ್ಯೆಯನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿವೆ. ಡೆಂಗ್ಯೂ ಜ್ವರದಿಂದ ಕಡಿಮೆಯಾಗಿರುವ ರಕ್ತ ಕಣಗಳು ಈ ಹಣ್ಣಿನ ಸೇವನೆಯಿಂದ ಮತ್ತೆ ಹೆಚ್ಚಾಗಿ ಕಾಯಿಲೆ ಬೇಗ ನಿವಾರಣೆಯಾಗುತ್ತದೆ. ಈ ಹಣ್ಣು ಕಾಯಿಲೆಯಿಂದ ಉಂಟಾಗುವ ಆಯಾಸವನ್ನು ಕೂಡ ಕಡಿಮೆಗೊಳಿಸುತ್ತದೆ.

•••ಧನ್ಯಶ್ರೀ ಬೋಳಿಯಾರ್‌

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.