ಡೆಂಗ್ಯೂ ಜ್ವರಕ್ಕೆ ಮನೆಮದ್ದು


Team Udayavani, Jul 2, 2019, 5:00 AM IST

24

ಮಳೆಗಾಲ ಬಂತೆಂದರೆ ಜ್ವರ, ಶೀತ ಮೊದಲಾದ ರೋಗಗಳು ಸಾಮಾನ್ಯವಾಗಿ ಕಾಡುತ್ತದೆ. ಅವುಗಳಲ್ಲಿ ಪ್ರಮುಖವಾದುದು ಡೆಂಗ್ಯೂ ಜ್ವರ. ಡೆಂಗ್ಯೂ ಶಮನಕ್ಕೆ ಅಲೋಪತಿ ಔಷಧ ಇದ್ದರೂ ಇದರ ಜತೆ ಮನೆಮದ್ದುಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

ಬೇವಿನ ಎಲೆ: ಬೇವಿನ ಎಲೆಗಳನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ಸೋಸಿ ಒಂದು ಬಾಟಲಿಯಲ್ಲಿ ಸಂಗ್ರಹಿಸಿ. ದಿನಕ್ಕೆ ಎರಡರಿಂದ ಮೂರು ಬಾರಿ ಈ ನೀರನ್ನು ಕುಡಿಯಿರಿ. ಈ ನೀರನ್ನು ನಿಯಮಿತವಾಗಿ ಕುಡಿದ ಡೆಂಗ್ಯೂ ರೋಗಪೀಡಿತರ ರಕ್ತದಲ್ಲಿನ ಪ್ಲೇಟ್ಲೆಟ್ ಹಾಗೂ ಬಿಳಿರಕ್ತಕಣಗಳು ಹೆಚ್ಚಳವಾಗಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿದ್ದು ಕಂಡುಬಂದಿದೆ.

ತುಳಸಿ ಎಲೆಗಳು: ಬೇಯಿಸಿದ ತುಳಸಿ ಎಲೆಗಳ ರಸ ಕುಡಿಯುವುದರಿಂದ ಡೆಂಗ್ಯೂವನ್ನು ನಿಯಂತ್ರಿಸಬಹುದು.

ಕಿತ್ತಳೆ ಹಣ್ಣು: ವಿವಿಧ ವಿಟಮಿನ್‌ ಮತ್ತು ಖನಿಜಾಂಶ ಭರಿತವಾಗಿರುವ ಈ ಪೌಷ್ಟಿಕ ಹಣ್ಣಿನ ಸೇವನೆಯಿಂದ ಡೆಂಗ್ಯೂ ಬೇಗನೆ ವಾಸಿಯಾಗುತ್ತದೆ. ಈ ಸಮಯದಲ್ಲಿ ಅಗತ್ಯವಾಗಿ ಬೇಕಿರುವ ಅಧಿಕ ನಾರಿನಂಶ, ವಿಟಮಿನ್‌ ಸಿ ಇತ್ಯಾದಿಗಳು ಕಿತ್ತಳೆ ಹಣ್ಣಿನಲ್ಲಿ ಹೇರಳವಾಗಿವೆ.

ಎಳನೀರು: ಡೆಂಗ್ಯೂ ಕಾಣಿಸಿಕೊಂಡಾಗ ದೇಹದಲ್ಲಿ ನೀರಿನಂಶ ಕಡಿಮೆಯಾಗುತ್ತದೆ. ಇದನ್ನು ಸರಿದೂಗಿಸಲು ನೀರಿನ ಜತೆಗೆ ಎಳನೀರು ಸೇವನೆಯೂ ಅತ್ಯುತ್ತಮ. ಇದರಲ್ಲಿ ಪೌಷ್ಟಿಕಾಂಶ ಹೆಚ್ಚಿದ್ದು, ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರ ಹಾಕಲು ಸಹಕಾರಿಯಾಗಿವೆ.

ಮೆಂತ್ಯ ಸೊಪ್ಪು; ನೀರಿನಲ್ಲಿ ಮೆಂತ್ಯೆ ಸೊಪ್ಪಿನ ಎಲೆಗಳನ್ನು ನೆನೆಸಿಕೊಳ್ಳಬೇಕು. ಆ ಮೇಲೆ ಕುಡಿಯುಬೇಕು.

ಪಪ್ಪಾಯಿ ಎಲೆ
ಪಪ್ಪಾಯಿ ಗಿಡದಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿದೆ. ಪಪ್ಪಾಯ ಗಿಡದ ಎಲೆಯ ರಸವನ್ನು ಹಿಂಡಿ ಬೆಳಗ್ಗೆ ಬರೀ ಹೊಟ್ಟೆಗೆ ಮೂರು ಚಮಚ ರಸ ಮತ್ತು ಸಂಜೆ ಮೂರು ಚಮಚ ದಂತೆ ಸತತ ಮೂರು ದಿನ ಸೇವಿಸಿದರೆ ಡೆಂಗ್ಯೂ ಜ್ವರವನ್ನು ಕಡಿಮೆ ಮಾಡಬಹುದು.

ದಾಳಿಂಬೆ
ಈ ಹಣ್ಣಿನ ಬೀಜಗಳು ಕಬ್ಬಿಣದ ಪ್ರಮುಖ ಮೂಲವಾಗಿವೆ. ಇವು ರಕ್ತ ಕಣಗಳ ಸಂಖ್ಯೆಯನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿವೆ. ಡೆಂಗ್ಯೂ ಜ್ವರದಿಂದ ಕಡಿಮೆಯಾಗಿರುವ ರಕ್ತ ಕಣಗಳು ಈ ಹಣ್ಣಿನ ಸೇವನೆಯಿಂದ ಮತ್ತೆ ಹೆಚ್ಚಾಗಿ ಕಾಯಿಲೆ ಬೇಗ ನಿವಾರಣೆಯಾಗುತ್ತದೆ. ಈ ಹಣ್ಣು ಕಾಯಿಲೆಯಿಂದ ಉಂಟಾಗುವ ಆಯಾಸವನ್ನು ಕೂಡ ಕಡಿಮೆಗೊಳಿಸುತ್ತದೆ.

•••ಧನ್ಯಶ್ರೀ ಬೋಳಿಯಾರ್‌

ಟಾಪ್ ನ್ಯೂಸ್

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

14

UV Fusion: ಅವನೊಂದಿಗೆ ನಡೆವಾಸೆ

13-fusion

UV Fusion: ಏರಿಯಾ 51

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.