ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ


Team Udayavani, Mar 17, 2020, 4:46 AM IST

beauty-tips

ಇತರರ ಮುಂದೆ ಸುಂದರವಾಗಿ ಕಾಣಬೇಕೆನ್ನುವುದು ಪ್ರತಿಯೊಬ್ಬರ ಹಂಬಲವಾಗಿರುತ್ತದೆ. ಹೀಗಿದ್ದಾಗಲೇ ಸಹಜ ಅಂದಕ್ಕಿಂತ ಮಾರುಕಟ್ಟೆಯ ಕೃತಕ ಅಂದಕ್ಕೆ ಮೊರೆಹೋಗುತ್ತೇವೆ. ಪರಿಣಾಮ ಅಲರ್ಜಿ, ಕಪ್ಪು ಕಲೆ, ಸೋರಿಯಾಸಿಸ್‌, ಕಜ್ಜಿ ತುರಿಕೆ ಹೀಗೆ ನಾನಾ ವಿಧದ ಚರ್ಮದ ಸಮಸ್ಯೆಯಿಂದ ಬಳಲುತ್ತಾರೆ. ಇಂತಹ ಸಮಸ್ಯೆ ಪರಿಹಾರಕ್ಕೆ ರಾಸಾಯನಿಕ ಅಂಶಗಳ ಮೊರೆ ಹೋಗದೇ ಮನೆಯಲ್ಲಿಯೇ ದೊರೆಯುವ ನೈಸರ್ಗಿಕ ವಿಧಾನದ ಕುರಿತು ಸರಳ ಟಿಪ್ಸ್‌ ಇಲ್ಲಿ ತಿಳಿಸಲಾಗಿದೆ.

ಅಲರ್ಜಿ
ಗಂಧವನ್ನು ತೇಯ್ದು, ಲಿಂಬೆ ರಸ ಮತ್ತು ಚಿಟಿಕೆ ಉಪ್ಪು ಬೇರೆಸಿದ ಪೇಸ್ಟ್‌ ಅನ್ನು ಅಲರ್ಜಿ ಇದ್ದಲ್ಲಿಗೆ ಹಾಕಿರಿ ಹೀಗೆ ವಾರಕ್ಕೆ 4 ರಿಂದ ಐದು ಬಾರಿ ಮಾಡಿದರೆ ಅಲರ್ಜಿ ತುರಿಕೆ ಕಡಿಮೆಯಾಗುತ್ತದೆ.

5 ಚಮಚ ಲಿಂಬೆ ರಸ, 3 ರಿಂದ 4 ಚಮಚ ತೆಂಗಿನ ಎಣ್ಣೆಗೆ ಬೆರೆಸಿ ಅದನ್ನು ಅಲರ್ಜಿ ಇದ್ದಲ್ಲಿಗೆ ಹಚ್ಚಿಕೊಂಡರೆ ಚರ್ಮದ ಕೆಂಪು ಕಲೆ ಬೀಳುವುದನ್ನು ತಡೆಗಟ್ಟಬಹುದು.
ಕ್ಯಾರೆಟ್‌, ಮುಳ್ಳು ಸೌತೆ ಕಾಯಿ, ಬಿಟ್ರೂಟ್‌ನ್ನು ಜ್ಯೂಸ್‌ ಮಾಡಿ ವಾರಕ್ಕೆ ಮೂರು ಬಾರಿ ಸೇವಿಸಿದರೆ ತುರಿಕೆ ಮತ್ತು ಅಲರ್ಜಿ ಕಲೆಯನ್ನು ನಿವಾರಿಸಬಹುದಾಗಿದೆ.

ಇವೆಲ್ಲದರೊಂದಿಗೆ ಅಲರ್ಜಿಗೆ ಕಾರಣವಾಗುವ ಆಹಾರ ಪದಾರ್ಥಗಳನ್ನು ಸೇವಿಸದಿರುವುದು ಪ್ರಾಥಮಿಕ ಹಂತದಲ್ಲಿಯೇ ಅಲರ್ಜಿ ಸಮಸ್ಯೆ ನಿವಾರಿಸಬಹುದಾಗಿದೆ.

ಕಪ್ಪು ಕಲೆ
ಕಪ್ಪು ಕಲೆ ಕೈ ಕಾಲು, ಮುಖ ಮತ್ತು ಕುತ್ತಿಗೆ ಭಾಗದಲ್ಲಿ ಹೆಚ್ಚಾಗಿ ಕಾಣಸಿಗುತ್ತಿದ್ದು ಇದರ ನಿವಾರಣೆಗೆ ಸಾಸಿವೆ ಅತ್ಯುತ್ತಮ ಮದ್ದು ಎನ್ನಬಹುದು. ಸಾಸಿವೆ ಎಣ್ಣೆಯಲ್ಲಿ ಎರುಸಿನ್‌ ಮತ್ತು ಲಿನೋವಿಕ್‌ ಆಮ್ಲವು ಲಭ್ಯವಿದ್ದು ಚರ್ಮದ ಪೋಷಣೆಗೆ ಇದನ್ನು ಬಳಸುತ್ತಾರೆ.

ಎಣ್ಣೆಯನ್ನು ಸ್ವಲ್ಪ ಬಿಸಿ ಮಾಡಿ ಕಾಲು, ಕೈ ಮತ್ತು ಮುಖಕ್ಕೆ ಮಸಾಜ್‌ ಮಾಡಬೇಕು ಬಳಿಕ ಉಗುರು ಬೆಚ್ಚನೆ ನೀರಿನಲ್ಲಿ ಸೋಪಿನಿಂದ ತೊಳೆಯಬೇಕು. ಈ ರೀತಿ ಮಾಡಿದರೆ ಚರ್ಮದ ಕಪ್ಪುಕಲೆ ನಿವಾರಣೆಯಾಗುವುದು.

ಕಿತ್ತಳೆ ಸಿಪ್ಪೆಯನ್ನು ಬಿಸಿಲಿನಲ್ಲಿ ಒಣಗಿಸಿ ಪುಡಿ ಮಾಡಿಕೊಳ್ಳಿ. ರೋಸ್‌ ವಾಟರ್‌ನೊಂದಿಗೆ ಬೆರೆಸಿ ಪೆಸ್ಟ್‌ ಮಾಡಿಕೊಂಡು ಕಲೆ ಕಂಡುಬಂದಲ್ಲಿ ಹಚ್ಚಿಕೊಳ್ಳಬೇಕು. ವಾರಕ್ಕೆ ನಾಲ್ಕು ಬಾರಿ ಹೀಗೆ ಮಾಡಿದರೆ ಕಲೆ ನಿವಾರಣೆಯಾಗುತ್ತದೆ‌.

ಹಾಲಿಗೆ ಚಿಟಿಕೆ ಅಡುಗೆ ಸೋಡ ಬೆರೆಸಿ ಪೇಸ್ಟ್‌ ಮಾಡಿ ಕಲೆ ಕಂಡು ಬಂದಲ್ಲಿಗೆ ಹಚ್ಚಿಕೊಂಡು ಉಗುರು ಬೆಚ್ಚನೆ ನೀರಿನಲ್ಲಿ ತೊಳೆಯಬೇಕು.

* ಅರ್ಧ ಈರುಳ್ಳಿಗೆ ಲಿಂಬೆ ರಸವನ್ನು ಬೆರೆಸಿ ಪೆಸ್ಟ್‌ ಮಾಡಿ ಮುಖ, ಕೈ ಮತ್ತು ಕಾಲಿಗೆ ಹಚ್ಚಿಕೊಳ್ಳಬೇಕು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

Bilvapatre

ಆರೋಗ್ಯದಲ್ಲಿ ಬಿಲ್ವಪತ್ರೆಯ ಪಾತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.