ಮನೆ ಹೊರಗಿನ ಆಹಾರ ಆರೋಗ್ಯಕ್ಕೆ ಎಷ್ಟು ಉತ್ತಮ?


Team Udayavani, Mar 17, 2020, 4:28 AM IST

out-side-food

ಮನೆಯಲ್ಲಿ ಏನು ಮಾಡಿದರೂ ರುಚಿಕರವಲ್ಲ.ಆದರೆ ಅದೇ ಹೊರಗಿನ ಆಹಾರ ಎಲ್ಲರಿಗೂ ರುಚಿಕರ ಅನಿಸುತ್ತದೆ. ಅದೆಷ್ಟು ಉತ್ತಮ ಎನ್ನುವುದನ್ನು ಯೋಚಿಸದೆ ಹೊರಗಿನ ಆಹಾರಕ್ಕೆ ಗೊತ್ತಿಲ್ಲದೆಯೇ ಅಂಟಿಕೊಂಡು ಬಿಡುತ್ತೇವೆ. ಪ್ರತಿದಿನ ಹೊರಗಿನ ಆಹಾರ ಸೇವನೆಯಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.

1 ಬೊಜ್ಜಿಗೆ ಕಾರಣವಾಗಬಹುದು
ಹೊರಗಿನ ಆಹಾರವನ್ನು ಪ್ರತಿದಿನ ಸೇವನೆ ಮಾಡುವುದರಿಂದ ದೇಹದಲ್ಲಿ ಕೊಬ್ಬು ಹೆಚ್ಚಾಗುವ ಸಾಧ್ಯತೆಯಿದೆ. ಮನೆಯ ಆಹಾರಕ್ಕೆ ಹೆಚ್ಚು ಎಣ್ಣೆ, ಸೋಡಾ ಪುಡಿಗಳನ್ನು ಬಳಕೆ ಮಾಡದೇ ಇರುವುದರಿಂದ ಆರೊಗ್ಯ ಕಾಪಾಡಿಕೊಳ್ಳಲು ಸಾಧ್ಯ.

2 ಫ‌ುಡ್‌ ಪಾಯಿಸನ್‌ ಆಗುವ ಸಾಧ್ಯತೆ ಹೆಚ್ಚು
ಇಂದು ಫ‌ುಡ್‌ ಪಾಯಿಸನ್‌ ಎಂದು ಹೇಳುತ್ತಾ ಆಸ್ಪತ್ರೆಗಳಿಗೆ ಹೋಗುವವರ ಸಂಖ್ಯೆ ಹೆಚ್ಚು. ಮನೆ ಹೊರಗಿನ ಆಹಾರ ಸೇವನೆಯಿಂದ ಈ ರೀತಿಯ ಫ‌ುಡ್‌ ಪಾಯಿಸನ್‌ ಆಗುವ ಸಾಧ್ಯತೆ ಹೆಚ್ಚು.

3 ತಿನ್ನುವ ಪ್ರಮಾಣ ಕಡಿಮೆಯಾಗ ಬಹುದು.
ಪ್ರತಿಯೊಬ್ಬರೂ ತಿನ್ನುವ ಆಹಾರ ನಿರ್ದಿಷ್ಟ ಪ್ರಮಾಣದ್ದಾಗಿರುತ್ತದೆ. ಆದರೆ ಹೊರಗಿನ ಆಹಾರ ಸೇವನೆ ಮಾಡಲು ಆರಂಭಿಸಿದರೆ ಆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಹೆಚ್ಚು. ಸಾಮಾನ್ಯವಾಗಿ ಹೊರಗಿನ ಆಹಾರಕ್ಕೆ ಸೋಡಾ ಪುಡಿ ಹಾಕುವುದರಿಂದ ಬೇಗನೆ ಹಸಿವು ನಿಗುತ್ತದೆ. ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಮನೆ ಹೊರಗಡೆ ಆಹಾರ ವೀಕೆಂಡ್‌ಗಳಿಗೆ, ಪಾರ್ಟಿಗಳಿಗೆ ಮಾತ್ರ ಸೀಮಿತವಾಗಿದರೆ ಪ್ರತಿದಿನ ಹೊರಗಿನ ಆಹಾರಕ್ಕೆ ಒಗ್ಗಿಕೊಂಡರೆ ಅಷ್ಟೇ ಬೇಗ ಆರೋಗ್ಯ ಹದಗೆಡುವ ಸಾಧ್ಯತೆಯಿದೆ.

ಹೊರಗಿನ ಆಹಾರ ಸೇವನೆ ಮಾಡುವವರು ಆದಷ್ಟು ಆರೊಗ್ಯಕರ ಆಹಾರ ಸೇವನೆ ಮಾಡುವುರಿಂದ ಈ ಸಮಸ್ಯೆಗಳು ಕಡಿಮೆಯಾಗಬಹುದು. ಎಣ್ಣೆ ಪದಾರ್ಥಗಳು, ಕೆಲವೊಂದು ಮಸಾಲೆಗಳು ಆರೋಗ್ಯದ ಮೇಲೆ ನಕರಾತ್ಮಕ ಪರಿಣಾಮ ಬೀರುವುದರಿಂದ ಅವುಗಳನ್ನು ಪ್ರತಿದಿನ ಸೇವನೆ ಮಾಡುವುದರನ್ನು ಕಡಿಮೆಗೊಳಿಸಬಹುದು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.