ಮೆಂತೆ ಕಾಳಿನಿಂದ ಡಯಾಬಿಟೀಸ್‌ ನಿಯಂತ್ರಣ ಹೇಗೆ ?


Team Udayavani, Dec 31, 2019, 4:00 AM IST

ve-30

ಸಾಧಾರಣವಾಗಿ ಭಾರತೀಯ ಅಡುಗೆಗಳಲ್ಲಿ ಬಳಸುವ ಆಹಾರ ಪದಾರ್ಥಗಳಲ್ಲಿ ಮೆಂತೆಯೂ ಒಂದು. ಕಹಿ ರುಚಿಯನ್ನು ಹೊಂದಿರುವ ಮೆಂತೆಯಿಂದ ದೇಹಕ್ಕೆ ಹಲವಾರು ಲಾಭ ಇದೆ ಎಂದು ತಿಳಿದವರು ವಿರಳ. ಹೆಚ್ಚು ತಂಪಾಗಿರುವ ಈ ಧಾನ್ಯದಿಂದ ಹಲವು ಆಹಾರಗಳನ್ನು ತಯಾರಿಸುತ್ತಾರೆ. ಇದರಿಂದ ದೇಹಾರೋಗ್ಯ ಹೆಚ್ಚುತ್ತದೆ. ಡಯಾಬಿಟೀಸ್‌ ಇತ್ತೀಚೆಗೆ ಎಲ್ಲರನ್ನು ಕಾಡುವ ರೋಗಗಳಲ್ಲಿ ಒಂದು. ಒಮ್ಮೆ ಆ ರೋಗ ಕಾಣಿಸಿಕೊಂಡರೆ ಅದನ್ನು ಮತ್ತೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಅಸಾಧ್ಯವಾಗಿದೆ. ಆದರೆ ಅದು ಹೆಚ್ಚದಂತೆ ತಡೆಗಟ್ಟಬಹುದು. ಡಯಾಬಿಟೀಸ್‌ ರೋಗ ಹೆಚ್ಚುತ್ತಾ ಹೋದಂತೆ ಅದು ಇತರ ರೋಗಗಳಿಗೆ ಆಹ್ವಾನ ನೀಡುತ್ತಾ ಹೋಗುತ್ತದೆ. ಆದ್ದರಿಂದ ಡಯಾಬಿಟೀಸ್‌ ಹೆಚ್ಚದಂತೆ ತಡೆಯಬೇಕು. ಅದಕ್ಕೆ ಮೆಂತೆ ಕಾಳು ಕೂಡ ಸಹಕಾರಿ.

ಮೆಂತೆ ಕಾಳಿನಲ್ಲಿ ಸೊಲ್ಯುಬರ್‌ ಫೈಬರ್‌ ಅಂಶವು ಅಧಿಕವಾಗಿದ್ದು ಇದು ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವಲ್ಲಿ ಸಹಕಾರಿ. ಕಾರ್ಬೋಹೈಡ್ರೇಟ್ಸ್‌ ನ ಪ್ರಮಾಣವನ್ನು ನಿಯಂತ್ರಿಸಲು ಇದು ಸಹಕಾರಿ. ಮೆಂತೆ ಕಾಳು ಟೈಪ್‌ 1 ಹಾಗೂ ಟೈಪ್‌ 2 ಮಧುಮೇಹ ನಿಯಂತ್ರಣಕ್ಕೆ ಸಹಕಾರಿ. ಇದು ರಕ್ತದಲ್ಲಿರುವ ಗ್ಲುಕೋಸ್‌ನ ಅಂಶವನ್ನು ಕಡಿಮೆಗೊಳಿಸುತ್ತದೆ.

ಪ್ರತಿನಿತ್ಯ 15 ಗ್ರಾಂ. ನಷ್ಟು ಮೆಂತೆಕಾಳಿನ ಹುಡಿಯನ್ನು ಆಹಾರದ ಜತೆ ಸೇವಿಸುವುದರಿಂದ ಮಧುಮೇಹ ನಿಯಂತ್ರಣದಲ್ಲಿರುತ್ತದೆ. ಇದನ್ನು ರಾತ್ರಿ ನೀರಿನಲ್ಲಿ ನೆನೆ ಹಾಕಿ ಬೆಳಗ್ಗೆ ಅದರ ನೀರು ಕುಡಿಯುವುದು ಅಥವಾ ಮೆಂತೆಯನ್ನು ಬೆಲ್ಲ ಸೇರಿಸಿ ಅರೆದು ತಿನ್ನವುದರಿಂದ ಡಯಾಬಿಟೀಸ್‌ ಕಡಿಮೆಯಾಗುತ್ತದೆ.

ಮೆಂತೆ ಕಾಳಿನ ಕಷಾಯ
ಒಂದು ಹಿಡಿ ಮೆಂತೆ ಕಾಳನ್ನು ಹುರಿದು ನೀರಿನಲ್ಲಿ ಕುದಿಸಿ ಕಷಾಯ ಮಾಡಿ ಕುಡಿಯುವುದರಿಂದಲೂ ಮಧುಮೇಹಕ್ಕೆ ಔಷಧವಾಗಿ ಬಳಸಬಹುದು. ಮೆಂತೆ ಕಾಳು ಕೇವಲ ಮಧುಮೇಹ ನಿಯಂತ್ರಣಕ್ಕೆ ಮಾತ್ರವಲ್ಲ ಇತರ ಕಾಯಿಲೆಗಳಿಗೂ ಔಷಧವಾಗಿ ಬಳಸಲ್ಪಡುತ್ತದೆ.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪಿ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.