ಅಪ್ಪರ್‌ ಲಿಪ್‌ನ ಅಂದ ಹೆಚ್ಚಿಸಿ

ತುಟಿಯ ಮೇಲ್ಭಾಗದಲ್ಲಿ ಬರುವ ಕೂದಲುಗಳು ಹೆಣ್ಮಕ್ಕಳ ಸೌಂದರ್ಯವನ್ನು ಹಾಳು ಮಾಡುತ್ತದೆ.

Team Udayavani, Nov 26, 2020, 11:25 AM IST

zz-43

ಬಹುತೇಕ ಹೆಣ್ಮಕ್ಕಳಿಗೆ ಅಪ್ಪರ್‌ ಲಿಪ್‌ನ ಸಮಸ್ಯೆ ತಲೆ ಕಾಡುತ್ತದೆ. ಇದಕ್ಕೆ ಪಾರ್ಲರ್‌, ಕೆಲವರು ಸಲೂನ್‌ಗಳಲ್ಲಿ ಬೇರೆ ದಾರಿ ಇಲ್ಲದೆ ಪರಿಹಾರ ಕಂಡುಕೊಳ್ಳುತ್ತಾರೆ. ಇನ್ನು ಕೆಲವರು ಅಲ್ಲಿಗೆ ಹೋಗುವಷ್ಟು ತಾಳ್ಮೆ ಇಲ್ಲದೆ ಪರದಾಡುತ್ತಾರೆ. ಅಂತವರಿಗಾಗಿ ಕೆಲವು ಸುಲಭ ಟಿಪ್ಸ್‌ಗಳು ಇಲ್ಲಿವೆ.

ತುಟಿಯ ಮೇಲ್ಭಾಗದಲ್ಲಿ ಬರುವ ಕೂದಲುಗಳು ಹೆಣ್ಮಕ್ಕಳ ಸೌಂದರ್ಯವನ್ನು ಹಾಳು ಮಾಡುತ್ತದೆ. ಸಮಾರಂಭಗಳಿಗೆ ಅಥವಾ ಇನ್ನಿತರ ಕೆಲಸಗಳಿಗೆ ಹೋಗುವಾಗ ಇದು ಮುಜುಗರಕ್ಕೀಡು ಮಾಡುತ್ತವೆ. ಇದನ್ನು ಪದೇ ಪದೇ ತೆಗೆಯುವ ಬದಲು ಮನೆಯಲ್ಲಿರುವ ಕೆಲವು ಸಾಮಗ್ರಿಗಳನ್ನು ಬಳಸಿಕೊಂಡು ಅದನ್ನು ನಿವಾರಿಸಿಕೊಳ್ಳಬಹುದು.

·   ಇದು ಸಾಮಾನ್ಯವಾಗಿ ಮಹಿಳೆಯರಲ್ಲಿ ಹಾರ್ಮೋನ್‌ಗಳ ಅಸಮತೋಲನದಿಂದ ಮೇಲ್‌ತುಟಿಯ ಮೇಲೆ ಕೂದಲು ಕಾಣಿಸಿಕೊಳ್ಳುತ್ತದೆ. ಅದಲ್ಲದೆ ಇದು ಆನುವಂಶಿಕವಾಗಿ ಕೂಡ ಅಥವಾ ಎರಡರ ಸಂಯೋಜನೆಯಿಂದ ಉಂಟಾಗುತ್ತದೆ. ಸುಮಾರು ಶೇ. 10 ರಷ್ಟು ಮಹಿಳೆಯರಿಗೆ ಹಿರ್ಸುಟಿಸಮ್‌ ಸಮಸ್ಯೆ ಇದೆ. ಈ ಸ್ಥಿತಿಗೆ ಯಾವುದೇ ಮುಖ್ಯ ಕಾರಣಗಳಿಲ್ಲ. ಅದಕ್ಕಾಗಿ ಕೆಲವು ಮನೆಮದ್ದುಗಳನ್ನು ಬಳಸಿಕೊಂಡು ಆ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು.

·   ಅರಿಶಿನ ಸಾಮಾನ್ಯವಾಗಿ ಹೆಣ್ಮಕ್ಕಳ ಅಂದ ಇಮ್ಮಡಿಗೊಳಿಸುವ ಮನೆಮದ್ದಾಗಿದ್ದು ಇದನ್ನು ಒಂದು ಚಮಚ ನೀರು ಅಥವಾ ಹಾಲಿನೊಂದಿಗೆ ಚೆನ್ನಾಗಿ ಬೆರೆಸಿ ತುಟಿಯ ಮೇಲೆ ಹಚ್ಚಿರಿ. ಅನಂತರ ಅದನ್ನು ಅರ್ಧ ಗಂಟೆಯ ಬಳಿಕ ಗಟ್ಟಿಯಾದ ಮೇಲೆ ಚೆನ್ನಾಗಿ ಉಜ್ಜಿ ತೊಳೆಯಿರಿ. ಒಂದೆರಡು ವಾರ ಹೀಗೆ ಮಾಡುವುದರಿಂದ ಉತ್ತಮ ಫ‌ಲಿತಾಂಶ ಪಡೆದುಕೊಳ್ಳಬಹದು.

·   ಕಡಲೆ ಹಿಟ್ಟು ಸಾಮಾನ್ಯವಾಗಿ ಎಲ್ಲರ ಮನೆಗಳಲ್ಲಿ ಬಳಸುತ್ತಾರೆ. ಇದನ್ನು ಒಂದು ಚಮಚ ಹಾಕಿ, ಚಿಟಿಕೆ ಅರಿಶಿನ ಜತೆ ಚೆನ್ನಾಗಿ ಬೆರೆಸಿ ಮಿಶ್ರಣ ಮಾಡಿಕೊಳ್ಳಿ.ಅನಂತರ ಅದನ್ನು ಕೂದಲಿನ ಬೆಳವಣಿಗೆಯ ದಿಕ್ಕಿನ ವಿರುದ್ಧ ಅದನ್ನು ಸðಬ್‌ ಮಾಡಿ, ವಾರಕ್ಕೆ ಎರಡು ಬಾರಿ ಮಾಡಿದಲ್ಲಿ ತುಟಿಯ ಮೇಲಿನ ಕೂದಲನ್ನು ಸುಲಭವಾಗಿ ತೆಗೆಯಬಹುದು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.