ರಾತ್ರಿ ಊಟಕ್ಕೆ ಮಿತಿಯಿರಲಿ


Team Udayavani, Jul 23, 2019, 5:00 AM IST

i-38

ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೆಲೆ ಸೇವಿಸುವ ಆಹಾರವೂ ಪರಿಣಾಮ ಬೀರುತ್ತದೆ. ನಮ್ಮ ಆಹಾರ ಕ್ರಮದ ಕಾರಣದಿಂದಲೂ ನಾವು ಎಷ್ಟು ಆರೋಗ್ಯಪೂರ್ಣ ಜೀವನ ನಡೆಸುತ್ತಿದ್ದೇವೆ ಎಂದು ತಿಳಿದುಕೊಳ್ಳ ಬಹುದಾಗಿದೆ.

ಇತ್ತೀಚೆಗೆ ಹೆಚ್ಚಿನವರು ರಾತ್ರಿ ಹೊತ್ತಿನಲ್ಲಿ ಆಹಾರ ಸೇವನೆಯನ್ನು ಮಾಡದೇ ಇರುವುದನ್ನು ಗಮನಿಸಬಹುದು. ಇದರಿಂದಾಗಿ ದೇಹ ತೂಕ ಇಳಿಯುತ್ತದೆ, ಕೊಬ್ಬು ಬೆಳೆಯುವುದಿಲ್ಲ ಎಂಬ ನಂಬಿಕೆ. ಅದರೆ ಈ ಹವ್ಯಾಸ ನಮ್ಮ ಆರೋಗ್ಯದ ಮೆಲೆ ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡುತ್ತದೆ. ಗ್ಯಾಸ್ಟ್ರಿಕ್‌ನಂತಹ ಸಮಸ್ಯೆಗಳಿಗೆ ಕಾರಣವಾಗುತ್ತವೆ.

ರಾತ್ರಿಯ ಊಟ ಬಡವನಂತಿರಲಿ
ಬೆಳಗ್ಗಿನ ಉಪಹಾರ ರಾಜನಂತೆಯೂ, ಮಧ್ಯಾಹ್ನದ ಭೋಜನ ರಾಜ ಕುಮಾರನಂತೆ ಮತ್ತು ರಾತ್ರಿಯ ಊಟ ಬಡವನಂತೆಯೂ ಇರಲಿ ಎಂಬ ನಾಣ್ನುಡಿಯೊಂದಿದೆ, ಇದು ನಮ್ಮ ಊಟೋಪಚಾರ ಹೇಗಿದ್ದರೆ ಆರೋಗ್ಯಪೂರ್ಣ ಜೀವನವನ್ನು ಸಾಗಿಸುವುದು ಸಾಧ್ಯ ಎಂಬುದನ್ನು ಸಾದರಪಡಿಸುತ್ತದೆ. ರಾತ್ರಿ ಹೊತ್ತು ಸೇವಿಸುವ ಆಹಾರದ ಪ್ರಮಾಣ ಕೊಂಚ ಕಡಿಮೆಯಾಗಿರಬೇಕು. ಏಕೆಂದರೆ ದೈಹಿಕ ಶ್ರಮದ ವಿಚಾರಕ್ಕೆ ಬಂದಾಗ ರಾತ್ರಿ ವೇಳೆ ನಾವು ದೇಹ ದಣಿಸುವ ಕೆಲಸ ಮಾಡುವುದಿಲ್ಲ. ಬದಲಾಗಿ ವಿಶ್ರಾಂತಿ, ನಿದ್ದೆಯಲ್ಲಿರುತ್ತೇವೆ. ತಿಂದ ಆಹಾರ ಜೀರ್ಣವಾಗುವ ಪ್ರಕ್ರಿಯೆಯ ವೇಗ ಕುಂಠಿತವಾಗುತ್ತದೆ. ಹಾಗಾಗಿ ಕಡಿಮೆ ಪ್ರಮಾಣದ ಆಹಾರ ಸ್ವೀಕರಿಸಿದಲ್ಲಿ ಆರೋಗ್ಯದ ದೃಷ್ಟಿಯಿಂದ ಉತ್ತಮ.

ರಾತ್ರಿ ವೇಳೆ ಊಟ ಬಿಟ್ಟ ತತ್‌ಕ್ಷಣವೇ ಕೆಲವರಲ್ಲಿ ಈ ಸಮಸ್ಯೆಗಳು ಗೋಚರಿಸಿದರೆ, ಇನ್ನು ಕೆಲವರಿಗೆ ಕೆಲವು ದಿನಗಳ ಬಳಿಕ ಗಂಭೀರ ಸಮಸ್ಯೆಗಳಾಗುವ ಸಾಧ್ಯತೆಗಳೂ ಇವೆ. ರಾತ್ರಿ ಊಟ ಹಿತ ಮಿತ ಆಹಾರದೊಂದಿಗೆ ಆರೋಗ್ಯಪೂರ್ಣ ಬದಕು ನಮ್ಮದಾಗಲಿ.

ಕಡಿವಾಣ ಬೇಡ
ಇನ್ನು ರಾತ್ರಿ ಊಟ ಬಿಡುವ ಅಭ್ಯಾಸವಿದ್ದವರಲ್ಲಿ ಸಮಸ್ಯೆಗಳೆಂದರೆ ನಿತ್ರಾಣ, ನಿದ್ರಾ ಹೀನತೆ, ತಲೆ ಸುತ್ತುವಿಕೆ ಇತ್ಯಾದಿಗಳು. ದೇಹಕ್ಕೆ ಅವಶ್ಯವಿರುವಷ್ಟು ಆಹಾರವನ್ನು ನಾವು ಪೂರೈಕೆ ಮಾಡದೇ ಹೋದಲ್ಲಿ ರಕ್ತ ಪರಿಚಲನೆಯಲ್ಲಿಯೂ ವ್ಯತ್ಯಯವಾಗುತ್ತದೆ. ಇದು ಇನ್ನಿತರ ಗಂಭೀರ ಪರಿಣಾಮದ ಸಮಸ್ಯೆಗಳನ್ನು ಸೃಷ್ಟಿಸುವ ಕೆಲಸವನ್ನೂ ಮಾಡುತ್ತದೆ.

•ಭುವನ ಬಾಬು, ಪುತ್ತೂರು

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.