ನುಗ್ಗೆ ಕಾಯಿ ಅಷ್ಟೇ ಅಲ್ಲ… ಸೊಪ್ಪಿನಲ್ಲಿಯೂ ಹೇರಳವಾದ ಆರೋಗ್ಯಕರ ಅಂಶಗಳಿವೆ…

ಕುರುಡುತನಕ್ಕೆ ಕಾರಣವಾಗುವ ಗ್ಲೂಕೋಮ ಕಾಯಿಲೆಯನ್ನು ಆರಂಭಿಕ ಹಂತದಲ್ಲೇ ತಡೆಯುತ್ತದೆ.

Team Udayavani, Sep 6, 2022, 12:27 PM IST

ನುಗ್ಗೆ ಕಾಯಿ ಅಷ್ಟೇ ಅಲ್ಲ… ಸೊಪ್ಪಿನಲ್ಲಿಯೂ ಹೇರಳವಾದ ಆರೋಗ್ಯಕರ ಅಂಶಗಳಿವೆ…

ನುಗ್ಗೆಕಾಯಿ ಬಹುತೇಕ ಜನರು ಇಷ್ಟಪಡುವ ತರಕಾರಿಗಳಲ್ಲಿ ಒಂದು. ಇದರಲ್ಲಿ ಅನೇಕ ಆರೋಗ್ಯಕರ ಅಂಶಗಳಿವೆ. ನುಗ್ಗೆ ಕಾಯಿ ಅಷ್ಟೇ ಅಲ್ಲ ಅದರ ಸೊಪ್ಪಿನಲ್ಲಿಯೂ ಹೇರಳವಾದ ಆರೋಗ್ಯಕರ ಅಂಶಗಳಿವೆ. ಇದರಿಂದ ಅನೇಕ ಬಾಯಿ ಚಪ್ಪರಿಸಿ ತಿನ್ನುವಂತ ರುಚಿಕರ ಪದಾರ್ಥಗಳನ್ನು ತಯಾರಿಸಬಹುದಾಗಿದೆ. ನುಗ್ಗೆ ಸೊಪ್ಪು ಪ್ರಾಚೀನ ಕಾಲದ ಆಯರ್ವೇದ ದಿಂದ ಹಿಡಿದು ಇಂದಿನ ಸಂಶೋಧನೆಯವರೆಗೂ ಪ್ರಮುಖವಾಗಿದೆ. ಇದಕ್ಕೆ ಕಾರಣ ಇದ ರಲ್ಲಿರುವ ವಿವಿಧ ಔಷಧ ಗುಣ. ಇದರ ಉಪಯೋಗ ದಿಂದ ಮತ್ತು ಸೇವನೆ ಯಿಂದ ಅನೇಕ ಕಾಯಿಲೆ ಗಳನ್ನು ವಾಸಿ ಮಾಡಲು ಸಾಧ್ಯವಾಗುತ್ತದೆ.

ದೃಷ್ಟಿ ದೋಷ ಪರಿಹಾರ
ಸಾಮಾನ್ಯವಾಗಿ ಹಿಂದಿನ ಕಾಲದಲ್ಲಿ ವೃದ್ದಾಪ್ಯ ಸಮಯದಲ್ಲಿ ದೃಷ್ಟಿ ದೋಷಗಳು ಕಾಣಿಸಿಕೊಳ್ಳುತ್ತಿತ್ತು. ಆದರೆ ಇಂದಿನ ಕಲುಷಿತ ಆಹಾರ ಪದ್ದತಿಯಿಂದ ಅಕಾಲಿಕ ದೃಷ್ಟಿದೋಷದ ಪ್ರಮಾಣ ಹೆಚ್ಚಾಗುತ್ತಿದೆ. ಇದಕ್ಕೆ ಪೋಷಕಾಂಶ ಮತ್ತು ಇತರೆ ಕಾರಣಗಳು ಇರಬಹುದು. ನುಗ್ಗೆ ಸೊಪ್ಪಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್‌ ಎ ಮತ್ತು ಬೀಟಾ ಕ್ಯಾರೋಟಿನ್‌ ಅಂಶ ಹೆಚ್ಚು ಇರುವ ಕಾರಣ ಇದು ಕಣ್ಣಿನ ಸಮಸ್ಯೆಗಳನ್ನು ಪರಿಹರಿಸಲು ಸಹಕಾರಿ. ನುಗ್ಗೆ ಸೊಪ್ಪಿನಲ್ಲಿ ಲೂಟಿನ್‌ ಅಂಶವೂ ಹೆಚ್ಚಾಗಿದೆ. ಇದು ಕಣ್ಣುಗಳಿಗೆ ಒತ್ತಡ ಮತ್ತು ಕುರುಡುತನಕ್ಕೆ ಕಾರಣವಾಗುವ ಗ್ಲೂಕೋಮ ಕಾಯಿಲೆಯನ್ನು ಆರಂಭಿಕ ಹಂತದಲ್ಲೇ ತಡೆಯುತ್ತದೆ.

ಸಕ್ಕರೆ ಕಾಯಿಲೆ ದೂರ
ಇತ್ತೀಚಿನ ದಿನಗಳಲ್ಲಿ ಒತ್ತಡ, ದೈಹಿಕ ಶ್ರಮದ ಕೊರತೆಯಿಂದ ಸಕ್ಕರೆ ಕಾಯಿಲೆ ಹೆಚ್ಚಿನ ಜನರಲ್ಲಿ ಕಾಣಿಸಿಕೊಳ್ಳುತ್ತಿದೆ. ಸಂಶೋಧನೆಯೊಂದರ ಪ್ರಕಾರ ನುಗ್ಗೆ ಸೊಪ್ಪಿನಲ್ಲಿ ಆ್ಯಂಟಿ ಡಯಾಬಿಟಿಕ್‌ ಮತ್ತು ಆ್ಯಂಟಿ ಆ್ಯಕ್ಸಿಡೆಂಟ್‌ ಅಂಶಗಳು ಹೆಚ್ಚಿರುವ ಕಾರಣ ಇದು ಮಧುಮೇಹ ಕಾಯಿಲೆ ಇರುವವರು ಹೆಚ್ಚಾಗಿ ಸೇವಿಸುವದರಿಂದ ಕಾಯಿಲೆಯಿಂದ ಬಚಾವಾಗಲು ಸಹಕಾರಿ. ಅಲ್ಲದೇ ಇದರಲ್ಲಿ “ಡಿ’ ವಿಟಮಿನ್‌ ಹೆಚ್ಚಾಗಿದ್ದು ಇದು ದೇಹದಲ್ಲಿ ಇನ್ಸುಲಿನ್‌ ಮಟ್ಟವನ್ನು ಹೆಚ್ಚು ಮಾಡುತ್ತದೆ.

ಅಧಿಕ ರಕ್ತದೊತ್ತಡ ನಿವಾರಣೆ
ಇತ್ತಿಚಿನ ದಿನಗಳಲ್ಲಿ ಮನುಕುಲವನ್ನು ಹೆಚ್ಚಾಗಿ ಕಾಡುತ್ತಿರುವ ಕಾಯಿಲೆಗಳಲ್ಲಿ ಅಧಿಕ ರಕ್ತದೊತ್ತಡವೂ ಒಂದಾಗಿದೆ. ಇದಕ್ಕೆ ನುಗ್ಗೆ ಸೊಪ್ಪು ಎಲ್ಲ ರೀಯಿಂದಲೂ ಉಪಯುಕ್ತವಾಗಿದೆ. ಏಕೆಂದರೆ ಇದರಲ್ಲಿ ಪೊಟ್ಯಾಶಿಯಂ ಅಂಶ ಹೇರಳವಾಗಿದ್ದು ಇದು ಅಧೀಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.