ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಉಪಾಯಗಳು

Team Udayavani, Jul 12, 2022, 12:30 PM IST

Health

ಮಳೆಗಾಲ ಎಂದರೆ ಎಲ್ಲೆಡೆ ಜಲಧಾರೆ, ಸರಾಗವಾಗಿ ಹರಿಯದ ನೀರು. ನಗರಗಳಲ್ಲಿ ಇನ್ನೂ ಕಷ್ಟ. ಇವುಗಳಿಗೆ ತೆರದುಕೊಂಡರೆ ರೋಗಗಳನ್ನು ಆಹ್ವಾನಿಸಿದಂತೆ. ಎಷ್ಟೇ ಮುಂಜಾಗೃತಿ ವಹಿಸಿದರೂ ಶೀತ, ಜ್ವರ, ಕೆಮ್ಮು ಬಿಡದೇ ಕಾಡುತ್ತದೆ. ಮಳೆಗಾಲದಲ್ಲಿ ಜೀವನಶೈಲಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಂಡರೆ ಆರೋಗ್ಯ ಸಮಸ್ಯೆಯಿಂದ ದೂರವಿರಬಹುದು.
1. ಹೊರಗಡೆ ಹೋದಾಗ ಚಪ್ಪಲಿಗಳನ್ನು ಮನೆಯೊಳಗೆ ತರಬೇಡಿ. ಮಳೆ ನೀರಿನಲ್ಲಿರುವ ಬ್ಯಾಕ್ಟೀರಿಯಾಗಳು ಮನೆಯೊಳಗೆ ಬರುವ ಸಾಧ್ಯತೆಗಳು ಹೆಚ್ಚು.
2. ಮಳೆಗಾಲದಲ್ಲಿ ಎಲ್ಲರೂ ಮಾಡುವ ಬಹುದೊಡ್ಡ ತಪ್ಪು ಎಂದರೆ ಸೊಪ್ಪುಗಳನ್ನು ಸೇವಿಸುವುದು. ಮಳೆಗಾಲದಲ್ಲಿ ಸಾಧ್ಯವಾದಷ್ಟು ಸೊಪ್ಪುಗಳನ್ನು ಸೇವಿಸದೇ ದೂರವಿರಿ. ಹೊಟೇಲ್‌ಗ‌ಳಲ್ಲಿ ಕೊಡುವ ಹಸಿ ಸಲಾಡ್‌ಗಳನ್ನು ಸೇವಿಸದಿರಿ. ಏಕೆಂದರೆ ಅವುಗಳನ್ನು ಸರಿಯಾಗಿ ಶುಚಿಗೊಳಿಸುವುದು ಅನುಮಾನ
3. ಬ್ಯಾಕ್ಟೀರಿಯಾ, ಕ್ರಿಮಿಗಳಿಂದ ದೂರವಿರಲು ತಾಜಾ ತರಕಾರಿಗಳನ್ನು ಹದ ಬಿಸಿ ನೀರು ಹಾಗೂ ಉಪ್ಪು ಅಥವಾ ಆ್ಯಪಲ್‌ ಸೈಡರ್‌ ವಿನೇಗರ್‌ ಮಿಶ್ರಣದಿಂದ ತರಕಾರಿಗಳನ್ನು ತೊಳೆಯಿರಿ.
4. ಮಲೇರಿಯಾ ಅಥವಾ ಡೆಂಗ್ಯೂ ಜ್ವರಕ್ಕೆ ಔಷಧವಾಗಿರುವ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಪ್ಲೇಟ್‌ಲೆಟ್‌ ಮಟ್ಟವನ್ನು ಹೆಚ್ಚಿಸುವ ತಾಜಾ ಪಪ್ಪಾಯಿ ಎಲೆಗಳು ಅಥವಾ ಅದರ ಕ್ಯಾಪ್ಸೂಲ್‌ಗ‌ಳನ್ನು ಸುಲಭವಾಗಿ ಸಿಗುವಂತೆ ಇಟ್ಟುಕೊಳ್ಳಿ
5. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ನಮ್ಮ ಮೊದಲ ಆದ್ಯತೆಯಾಗಿರಲಿ. ಏಕೆಂದರೆ ಕಾಮಾಲೆ, ಮಲೇರಿಯ, ಡೆಂಗ್ಯೂ, ಹೆಪಟೈಟಿಸ್‌ ಎ ಮತ್ತು ಇ, ಅತಿಸಾರ ಅಥವಾ ಆಹಾರ ವಿಷದಂತಹ ಸಮಸ್ಯೆಗಳ ವಿರುದ್ಧ ರಕ್ಷಣೆ ನಮ್ಮ ಮೊದಲ ಆದ್ಯತೆ ಆಗಿರಬೇಕು. ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಿ, ನಿದ್ರೆಯನ್ನು ತಪ್ಪಿಸಬೇಡಿ. ಪ್ರೋಬಯಾಟಿಕ್‌ಗಳ ದೈನಂದಿನ ಪ್ರಮಾಣದಲ್ಲಿ ಸೇರಿಸಿ. ಹಣ್ಣುಗಳನ್ನು ಸೇವಿಸಿ. ಒತ್ತಡದ ಮಟ್ಟವನ್ನು ನಿಭಾಯಿಸಿ.
6. ಸೊಳ್ಳೆಯಿಂದ ಮುಕ್ತಿಗೆ ಪ್ರಮುಖ ತೈಲಗಳು: ಸಿಟ್ರೊನೆಲ್ಲಾ, ಲ್ಯಾವೆಂಡರ್‌, ಥೈಮ್‌, ನೀಮ್‌ ಹಾಗೂ ಟೀ ಟ್ರೀ. ಇವೆಲ್ಲವು ಸೊಳ್ಳೆಯ ಕಡಿತದ ಮುಕ್ತಿ ನೀಡುವ ತೈಲಗಳು. ಕೋಣೆಗಳಿಗೆ ಸಿಂಪಡಿಸುವುದು. ಮೈಗೆ ಹಚ್ಚಿಕೊಳ್ಳುವುದರಿಂದ ಸೊಳ್ಳೆ ಕಡಿತದಿಂದ ದೂರವಿರಬಹುದು.

ರಮ್ಯಾ ಎಂ.ಕೆ.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.