ತ್ವಚೆಯ ಸಮಸ್ಯೆಗೆ ಮುಲ್ತಾನಿ ಮಿಟ್ಟಿ ಮದ್ದು


Team Udayavani, Oct 1, 2019, 5:00 AM IST

a-24

ಸುಂದರವಾರ ತ್ವಚೆ ಹೊಂದುವುದು ಎಲ್ಲರ ಆಸೆ. ಆದರೆ ಮಲಿನಗೊಂಡ ವಾತಾವರಣ, ಸರಿಯಾದ ಆರೈಕೆ ಮಾಡದಿರುವುದು, ಜೀವನಶೈಲಿಯಿಂದ ತ್ವಚೆ ಹೊಳಪು ಕಳೆದುಕೊಂಡಿರುತ್ತದೆ. ತ್ವಚೆಯ ಯಾವುದೇ ಸಮಸ್ಯೆಗೂ ನೈಸರ್ಗಿಕ ಮನೆಮದ್ದುಗಳು ಸುಲಭ ಪರಿಹಾರ. ನೈಸರ್ಗಿಕ ವಿಧಾನಗಳನ್ನು ಬಳಸಿ ತ್ವಚೆಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಇಂತಹ ನೈಸರ್ಗಿಕ ಮನೆ ಮದ್ದುಗಳಲ್ಲಿ ಒಂದು ಮುಲ್ತಾನಿ ಮಿಟ್ಟಿ.

ಬಳಕೆ ಹೇಗೆ
·  ಒಂದು ಚಮಚ ಮುಲ್ತಾನಿ ಮಿಟ್ಟಿ, ಒಂದು ಚಮಚ ಶ್ರೀಗಂಧದ ಹುಡಿಯನ್ನು ನೀರಿನಲ್ಲಿ ಕಲಸಿಕೊಂಡು ಪೇಸ್ಟ್‌ ತಯಾರಿಸಿಕೊಂಡು ಮುಖ ಹಾಗೂ ಕುತ್ತಿಗೆ ಹಚ್ಚಿ 15ರಿಂದ 20 ನಿಮಿಷ ಹಾಗೇ ಬಿಟ್ಟು ನೀರಿನಿಂದ ತೊಳೆದುಕೊಳ್ಳಬೇಕು.

·  ಒಂದು ಚಮಚ ಮುಲ್ತಾನಿ ಮಿಟ್ಟಿ, ಅರ್ಧ ಚಮಚ ಮೊಸರನ್ನು ಚೆನ್ನಾಗಿ ಮಿಶ್ರಣ ಮಾಡಿ ಪೇಸ್ಟ್‌ ತಯಾರಿಸಿಕೊಳ್ಳಿ. ಬಳಿಕ ಮುಖವನ್ನು ಚೆನ್ನಾಗಿ ತೊಳೆದು ಒರೆಸಿಕೊಂಡು ಈ ಪೇಸ್ಟ್‌ ಹಚ್ಚಿ 15 ನಿಮಿಷ ಕಾಲ ಹಾಗೇ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ಇದರಿಂದ ಮುಖದ ಚರ್ಮಕ್ಕೆ ಮೊಶ್ಚಿರೈಸ್‌ ದೊರಕುವುದು.

·  2 ಚಮಚ ಮುಲ್ತಾನಿ ಮಿಟ್ಟಿ, ಒಂದು ಚಮಚ ಶ್ರೀಗಂಧ ಹುಡಿ ಹಾಗೂ ಅರ್ಧ ಚಮಚ ಅರಿಶಿನ ಹುಡಿ ಮಿಶ್ರಣ ಮಾಡಿದ ಬಳಿಕ ಅದನ್ನು ಅರ್ಧ ಚಮಚ ಟೊಮೇಟೊ ರಸದೊಂದಿಗೆ ಪೇಸ್ಟ್‌ ತಯಾರಿಸಿಕೊಳ್ಳಿ. ಅನಂತರ ಮುಖಕ್ಕೆ ಹಚ್ಚಿಕೊಂಡು 10-15 ನಿಮಿಷ ಹಾಗೇ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.

ಪ್ರಯೋಜನಗಳು
·  ಎಣ್ಣೆಯುಕ್ತ ಚರ್ಮಕ್ಕೆ ಉತ್ತಮ
·  ಮೊಡವೆಗಳ ನಿವಾರಣೆ
·  ಚರ್ಮದ ವಿನ್ಯಾಸ ಸುಧಾರಣೆ
·  ಬಿಸಿಲಿನ ಸುಟ್ಟ ಕಲೆಗಳು ಶಮನ
·  ನೈಸರ್ಗಿಕ ಕಾಂತಿ
·  ಕಲೆ ಮತ್ತು ಗಾಯದ ಕಲೆ ತೆಗೆಯುವುದು
·  ಚರ್ಮ ಮೃದುವಾಗಿಸುವುದು
·  ಮೊಡವೆಗಳ ಕಲೆ ನಿವಾರಣೆ

ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.