ಬಹೂಪಯೋಗಿ ಹರಳೆಣ್ಣೆ


Team Udayavani, Feb 11, 2020, 5:36 AM IST

kemmu-22

ಬಹಳ ಹಿಂದೆ ಹರಳೆಣ್ಣೆ ಅಡುಗೆಯಿಂದ ಹಿಡಿದು ಸೌಂದರ್ಯ ಪೋಷಣೆಗೂ ಸಹ ದಿನನಿತ್ಯ ಬಳಸುತ್ತಿದ್ದರಂತೆ. ಇದು ಸಾಮಾನ್ಯ ಎಣ್ಣೆಯೆಂದು ಭಾವಿಸದೇ ಇದರಲ್ಲಿರುವ ನೈಸರ್ಗಿಕ ಗುಣಾಂಶಗಳನ್ನು ಈ ಲೇಖನದಿಂದ ನೀವು ತಿಳಿಯಬಹುದಾಗಿದೆ.

ಏನಿದು ಹರಳೆಣ್ಣೆ?
ಹರಳೆ ಬೀಜವನ್ನು ಹುರಿದು ಅದರಿಂದ ತಯಾರಾಗುವ ಎಣ್ಣೆಯಾಗಿದೆ. ಸಾಮಾನ್ಯವಾಗಿ ರಾಸಾಯನಿಕ ವಿಧಾನದಿಂದಲೂ ಇದನ್ನು ತಯಾರಿಸಲು ಸಾಧ್ಯವಿದ್ದು ಆರೋಗ್ಯದ ದೃಷ್ಟಿಯಿಂದ ನೈಸರ್ಗಿಕ ವಿಧಾನ ಸೂಕ್ತವೆನ್ನ ಬಹುದು.

ತ್ವಚೆಯ ಅಂದವನ್ನು ಹೆಚ್ಚಿಸಲು
ಇದರಲ್ಲಿನ ಅಂಡಿ ಸೈಲೆನಿಕ್‌ ಆಮ್ಲ ತ್ವಚೆಯ ತೊಂದರೆಗಳನ್ನು ಸರಿಪಡಿಸಿ ಹೊಳಪುಳ್ಳ, ಕಲೆಯಿಲ್ಲದ ತ್ವಚೆಯನ್ನು ನಿಮ್ಮದಾಗಿಸಬಹುದು. ಬ್ಯಾಕ್ಟಿರಿಯಾ ಮತ್ತು ಶಿಲೀಂಧ್ರ ನಿವಾರಕ ಗುಣವು ತ್ವಚೆಯ ಸುಕ್ಕನ್ನು ನಿವಾರಿಸುತ್ತದೆ. ಮೂಳೆ ಸಮಸ್ಯೆ ನಿವಾರಿಸಲು ಓಲಿಕ್‌, ಲಿನೋಲಿಕ್‌, ರಿಸಿನೋಲಿಕ್‌ ಆಮ್ಲವು ಮೂಳೆ ಸಮಸ್ಯೆ, ಸಂಧಿವಾತ ಸಮಸ್ಯೆಯನ್ನು ನಿವಾರಿಸಲು ಸಾಧ್ಯವಾಗುತ್ತದೆ. ಹರಳೆಣ್ಣೆಯನ್ನು ಕೊಂಚ ಬಿಸಿ ಮಾಡಿ ನೋವು ಉಂಟಾದ ಭಾಗಕ್ಕೆ ನಿಧಾನವಾಗಿ ಮಸಾಜ್‌ ಮಾಡಿಕೊಳ್ಳಬೇಕು. ಬಳಿಕ ಉಗುರು ಬೆಚ್ಚನೆಯ ನೀರಿನಲ್ಲಿ ತೊಳೆಯು ವುದು ಇಲ್ಲವೇ ಸ್ನಾನ ಮಾಡುವುದರಿಂದ ಸಮಸ್ಯೆ ನಿವಾರಿಸಲು ಸಾಧ್ಯವಿದೆ.

ಸೊಂಪಾದ ಕೇಶಕ್ಕೂ ಬೇಕು
ಯಾರಾದರೂ ಹಿರಿಯರಲ್ಲಿ ಒಮ್ಮೆ ಅವರ ಕಾಲದ ಕೇಶ ಕಾಂತಿಗೆ ಏನು ಬಳಕೆ ಮಾಡುತ್ತಿದ್ದರು ಎಂದು ಕೇಳಿದರೆ ಬರುವ ಉತ್ತರ ಹರಳೆಣ್ಣೆಯೆಂದು. ತಲೆ ಕೂದಲ ಬೇರಿಗೆ ತಾಕುವವರೆಗೂ ಎಣ್ಣೆ ಮಸಾಜ್‌ ಮಾಡಿ ಅರ್ಧಗಂಟೆಯ ಬಳಿಕ ತಲೆಕೂದಲನ್ನು ತೊಳೆಯಬೇಕು. ಇದರಲ್ಲಿ ಅಂಟಿನ ಗುಣವಿರುವುದರಿಂದ ತೊಳೆಯುವುದು ಕಷ್ಟವಾದರೂ ಕೂದಲ ಆರೈಕೆಗೆ ಇದೊಂದು ಉತ್ತಮ ವಿಧಾನವೆನ್ನಬಹುದು. ಇದರಿಂದ ಕೂದಲು ಉದುರುವಿಕೆ ಸಮಸ್ಯೆ ನಿವಾರಣೆಯಾಗುವುದಲ್ಲದೆ ಸಿಲ್ಕಿ ಸೊಂಪಾದ ಕೂದಲು ನಿಮ್ಮದಾಗುತ್ತದೆ.

ಮಲಬದ್ಧತೆ ನಿವಾರಿಸಲು
ಇದನ್ನು ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಕಲ್ಮಶವನ್ನು ದೂರಮಾಡಿ ಉತ್ತಮ ಜೀರ್ಣಕ್ರಿಯೆ ಪ್ರಾಪ್ತಿಯಾಗುತ್ತದೆ. ಇಂದು ಮಲಬದ್ಧತೆ ಸಮಸ್ಯೆ ಕಾಡಿದಾಗ ಇಂಗ್ಲಿಷ್‌ ಮೆಡಿಸಿನ್‌ ಮೊರೆಹೋಗುತ್ತಿದ್ದಾರೆ.ಬದಲಿಗೆ ಹರಳೆಣ್ಣೆಯ ನೈಸರ್ಗಿಕ ಗುಣದಿಂದಲೂ ಈ ಸಮಸ್ಯೆ ನಿವಾರಣೆ ಸಾಧ್ಯವಿದ್ದು ಒಮ್ಮೆ ಈ ಕುರಿತು ಚಿಂತಿಸಬೇಕಾಗಿದೆ.

- ರಾಧಿಕಾ, ಕುಂದಾಪುರ

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.