ಆರೋಗ್ಯಕ್ಕಾಗಿ ಜಾಯಿಕಾಯಿ


Team Udayavani, Jul 30, 2019, 5:00 AM IST

a-7

ಸಾಂಬಾರ ಪದಾರ್ಥವೆಂದು ಗುರುತಿಸಲ್ಪಡುವ ಜಾಯಿಕಾಯಿಯು ಆಹಾರಗಳಿಗೆ ಉತ್ತಮ ರುಚಿ ನೀಡುವುದರ ಜತೆಗೆ ಆರೋಗ್ಯಕ್ಕೂ ಪೂರಕವಾಗಿದೆ. ಜಾಯಿಕಾಯಿಯಿಂದ ಮನುಷ್ಯನ ಆರೋಗ್ಯದ ಮೇಲೆ ಹಲವು ಉತ್ತಮ ಪರಿಣಾಮಗಳಾಗುತ್ತವೆ. ಜಾಯಿಕಾಯಿಯನ್ನ ನಿರಂತರವಾಗಿ ಉಪಯೋಗಿಸುವುದರ ದೇಹದಲ್ಲಿ ಅದು ರೋಗ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ.ದೇಹದ ಕೋಶಗಳು ಹಾನಿಯಾಗುವುದನ್ನು ಇದು ತಪ್ಪಿಸುತ್ತದೆ. ಹೃದಯ ಸಮಸ್ಯೆ, ಡಯಾಬಿಟಿಸ್‌ ಮೊದಲಾದ ರೋಗಗಳು ನಿಯಂತ್ರಣಕ್ಕೆ ಇದು ಸಹಕಾರಿ. ಇದಲ್ಲದೇ ಊರಿಯೂತ ಬಾರದಂತೆ ತಡೆಗಟ್ಟುತ್ತವೆ.

ನೋವು ನಿವಾರಕ
ನೂವು ನಿವಾರಕವಾಗಿಯೂ ಇದು ಕಾರ್ಯನಿರ್ವಹಿಸುತ್ತದೆ. ಇದರಲ್ಲಿ ಎಣ್ಣೆಯ ಅಂಶ ಅಧಿಕವಾಗಿದ್ದು ಶರೀರದ ನೋವುಗಳನ್ನು ಆದಷ್ಟು ಕಡಿಮೆ ಮಾಡುತ್ತವೆ.

ರಕ್ತದೊತ್ತಡ ನಿಯಂತ್ರಣ
ರಕ್ತದೊತ್ತಡ ಹಾಗೂ ರಕ್ತ ಸಂಚಲನವನ್ನು ನಿಯಂತ್ರಿಸುತ್ತದೆ. ಇದರ ನಿರಂತರ ಸೇವನೆ ರಕ್ತದ ಪರಿಚಲನೆಯನ್ನು ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುತ್ತದೆ.
ಚರ್ಮದ ಆರೋಗ್ಯ
ಚರ್ಮದ ಸಮಸ್ಯೆ ಅಥವಾ ಮುಖದ ಮೊಡವೆಗಳು ಎಲ್ಲರನ್ನೂ ಕಾಡುತ್ತವೆ. ಚರ್ಮ ಸಂರಕ್ಷಣೆಗೂ ಜಾಯಿಕಾಯಿ ಸಹಕಾರಿ.

ಸೇವನೆ ಹೇಗೆ?
· ಅಲ್ಪ ಪ್ರಮಾಣದ ಜಾಯಿಕಾಯಿ ಪುಡಿಯನ್ನು ತೆಗೆದುಕೊಂಡು ಒಂದು ಚಮಚ ನೆಲ್ಲಿಕಾರಿ ರಸದೊಂದಿಗೆ ಬೆರೆಸಿ. ಒತ್ತಡವನ್ನು ನಿವಾರಿಸಲು ಈ ಮಿಶ್ರಣವನ್ನು ಪ್ರತಿದಿನ ಎರಡು ಬಾರಿ ಕುಡಿಯಿರಿ.
· ಮೆದುಳುನ ತೀಕ್ಷ್ಣತೆಗೆ ಬೆಚ್ಚಗಿನ ನೀರಿಗೆ ಸ್ವಲ್ಪ ಪ್ರಮಾಣದ ಜಾಯಿಕಾಯಿ ಹುಡಿ ಮಿಶ್ರಣ ಮಾಡಿ. ಪ್ರತಿದಿನ ಮಲಗುವ ಮುನ್ನ ಕುಡಿಯುವ ಅಭ್ಯಾಸ ಮಾಡಿ.

ಪೋಷಕಾಂಶ
· ಪೋಟ್ಯಾಷಿಯಂ
· ಕಬ್ಬಿಣ
· ಮ್ಯಾಗ್ನೇಶಿಯಂ
· ಬಿ1, ಬಿ6

ಜೀರ್ಣಕ್ರಿಯೆಗೆ ಸಹಕಾರಿ
ಆಹಾರದ ಜೀರ್ಣಕ್ರಿಯೆಗೆ ಜಾಯಿಕಾಯಿ ಸಹಕರಿಸುತ್ತದೆ. ಜೀರ್ಣಕ್ರಿಯೆಯ ಸಮಸ್ಯೆ ಇರುವವರ ಜಾಯಿಕಾಯಿಯ ಸೂಪ್‌ ಮಾಡಿ ಕುಡಿಯುವುದರಿಂದ ಅದನ್ನು ನಿವಾರಿಸಿಕೊಳ್ಳಬಹುದು.

ಮೆದುಳಿನ ಆರೋಗ್ಯಕ್ಕೆ ಉತ್ತಮ
ಮೆದುಳಿನ ಆರೋಗ್ಯಕರ ಬೆಳವಣಿಗೆಗೆ ಇದು ಸಹಕಾರಿ. ಉಸಿರಾಟ ದುರ್ಗಂಧ ಅಥವಾ ಬಾಯಿ ದುರ್ಗಂಧದ ಸಮಸ್ಯೆ ಇರುವವರು ಇದನ್ನು ಬಳಸುವುದರಿಂದ ಅಂತಹ ಸಮಸ್ಯೆಗಳು ದೂರವಾಗುತ್ತವೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.