ಚರ್ಮದ ಅಂದಕ್ಕೆ ಆಲಿವ್‌ ಆಯಿಲ್‌


Team Udayavani, Nov 26, 2019, 5:53 AM IST

beauti-tips-2

ಆರೋಗ್ಯ ಮತ್ತು ರುಚಿಕರ ಅಡುಗೆ ಜತೆಗೆ ಆಲಿವ್‌ ಆಯಿಲ್‌ ಚರ್ಮದ ಅಂದವನ್ನು ಹೆಚ್ಚಿಸುತ್ತದೆ. ಆಲಿವ್‌ ಆಯಿಲ್‌ ಜತೆ ಇತರ ವಸ್ತುಗಳನ್ನು ಸೇರಿಸಿ ಚರ್ಮದ ಅಂದವನ್ನು ಹೆಚ್ಚಿಸುವುದು ಹೇಗೆ ಎಂದು ಇಲ್ಲಿದೆ.
1 ಆಲಿವ್‌ ಎಣ್ಣೆಗೆ ಪೇಸ್ಟ್‌ ಮಾಡಿದ ಸೌತೆಕಾಯಿ ಹಾಗೂ ಹಾಲು ಹಾಕಿ ಮುಖಕ್ಕೆ ಹಚ್ಚಿಕೊಂಡರೆ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಈ ಮಿಶ್ರಣವೂ ಚರ್ಮದ ಬಣ್ಣ ಸುಧಾರಿಸಲು ಸಹಕಾರಿ.
2 ಒಂದು ಚಮಚ ಆಲಿವ್‌ ಎಣ್ಣೆಗೆ
ಒಂದು ಚಮಚ ಗ್ಲಿಸರಿನ್‌ ಬೆರೆಸಿ ಮಾಸ್ಕ್ ತಯಾರಿಸಿ 20 ನಿಮಿಷ ಮುಖಕ್ಕೆ ಹಚ್ಚಿಕೊಳ್ಳಿ. ಈ ಮಿಶ್ರಣವೂ ಚರ್ಮದಲ್ಲಿರುವ ಉರಿಯೂತವನ್ನು ಶಮನಗೊಳಿಸಿ ಚರ್ಮದ ವರ್ಣದ್ರವ್ಯ ಹೆಚ್ಚಾಗುವಂತೆ ಮಾಡುತ್ತದೆ.
3 ಆ್ಯಪಲ್‌ ಸೀಡರ್‌ ವಿನೆಗರ್‌, ಆಲಿವ್‌ ಎಣ್ಣೆ ಮತ್ತು ಸ್ವಲ್ಪ ನೀರನ್ನು ಹಾಕಿದ ಮಿಶ್ರಣವನ್ನು ಹಚ್ಚಿ 20 ನಿಮಿಷ ಕಾಲ ಹಾಗೇ ಮುಖದಲ್ಲಿ ಒಣಗಲು ಬಿಡಿ. ಅನಂತರ ತಣ್ಣೀರಿನಲ್ಲಿ ತೊಳೆಯಿರಿ. ಇದು ಚರ್ಮದ ಸತ್ತ ಕೋಶಗಳನ್ನು ನಿವಾರಿಸುತ್ತದೆ. ಆ್ಯಪಲ್‌ ಸೀಡರ್‌ ವಿನೇಗರ್‌ ಚರ್ಮ ಬಿಳಿಯಾಗಿಸುವುದು. ಈ ಮಿಶ್ರಣವನ್ನು ಫ್ರಿvj…ನಲ್ಲಿಟ್ಟುಕೊಂಡು ಬಳಸಬಹುದು.
4 ಆಲಿವ್‌ ತೈಲ ಮತ್ತು ಹರಳೆಣ್ಣೆಯಲ್ಲಿ ಒಮೆಗಾ-3 ಕೊಬ್ಬಿನಾಮ್ಲವಿದೆ. ಇದು ಚರ್ಮದ ಸ್ಥಿತಿಸ್ಥಾಪಕತ್ವವನ್ನು ಸುಧಾರಿಸಿಕೊಂಡು ಚರ್ಮದ ವರ್ಣದ್ರವ್ಯ ಸರಿಪಡಿಸಲು ನೆರವಾಗುವುದು. ಒಂದು ಚಮಚ ಆಲಿವ್‌ ತೈಲ, ಒಂದು ಚಮಚ ಹರಳೆಣ್ಣೆ ಮಿಶ್ರಣ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಳ್ಳಿ. ವೃತ್ತಾಕಾರದಲ್ಲಿ ಮುಖಕ್ಕೆ ಇದರಿಂದ ಮಸಾಜ್‌ ಮಾಡಿ. 5 ನಿಮಿಷ ಕಾಲ ಹಾಗೆ ಬಿಡಿ. ಅನಂತರ ಸಾಮಾನ್ಯ ನೀರಿನಿಂದ ತೊಳೆಯಿರಿ.
5 ಆಲಿವ್‌ ಎಣ್ಣೆಯಲ್ಲಿರುವ ಅಪರಿಮಿ ತವಾದ ಪೋಷಕಾಂಶವೂ ಕೂದಲುದುರುವುದನ್ನು ಕಡಿಮೆ ಮಾಡುತ್ತದೆ. ವಾರಕ್ಕೊಮ್ಮೆ ಆಲಿವ್‌ ಎಣ್ಣೆಯಿಂದ ಮಸಾಜ್‌ ಮಾಡಿ.
6 ಒಣ ತ್ವಚ್ಛೆ ಇರುವವರು ಆಲಿವ್‌ ಎಣ್ಣೆಯನ್ನು ಮುಖಕ್ಕೆ ಹಚ್ಚಿಕೊಂಡರೆ ಮೃದುವಾದ ತ್ವಚ್ಛೆ ಪಡೆಬಹುದು.

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.