ಚರ್ಮ, ಕೂದಲಿನ ಕಾಳಜಿಗೆ ಒಂದು ಚಮಚ ತುಪ್ಪ !


Team Udayavani, Aug 20, 2019, 5:13 AM IST

w-33

ಭಾರತೀಯರ ಅಡುಗೆ ಮನೆಯಲ್ಲಿ ಸಾಮಾನ್ಯವಾಗಿ ಇರುವ ಒಂದು ಪದಾರ್ಥ ತುಪ್ಪ. ಬೆಣ್ಣೆಯಿಂದ ತೆಗೆದ ತುಪ್ಪದಲ್ಲಿ ಕೊಬ್ಬಿನಿಂದ ಕೂಡಿದ ಆಮ್ಲ ಹಾಗೂ ಉತ್ತಮ ಕೊಲೆಸ್ಟ್ರಾಲ್ ಇದೆ. ತುಪ್ಪವನ್ನು ಆರೋಗ್ಯಕರ ಪೋಷಕಾಂಶ ಎಂದು ಪರಿಗಣಿಸಲಾಗಿದ್ದು, ಚರ್ಮ ಹಾಗೂ ಕೂದಲನ್ನು ಆರೈಕೆ ಮಾಡುತ್ತದೆ.

· ಪೋಷಕಾಂಶಗಳಿವೆ
ತುಪ್ಪ ಆ್ಯಂಟಿಆಕ್ಸಿಡೆಂಟ್‌ಗಳೊಂದಿಗೆ ವಿಟಮಿನ್‌ ಎ ಮತ್ತು ಇ ಯಿಂದ ಸಮೃದ್ಧವಾಗಿದೆ. ಚರ್ಮವನ್ನು ನಯಗೊಳಿಸಲು ಮತ್ತು ತೇವಾಂಶವನ್ನು ಉತ್ತಮವಾಗಿ ಹಿಡಿದಿಟ್ಟುಕೊಳ್ಳಲು ತುಪ್ಪ ಸಹಕಾರಿ. ಒಣ ಚರ್ಮವನ್ನು ಹೊಂದಿದ್ದರೆ ತುಪ್ಪ ಒಣ ಚರ್ಮದಿಂದ ಬರುವ ತುರಿಕೆ ನಿವಾರಿಸಲು ಸಹಾಯ ಮಾಡುತ್ತದೆ.

·ಕಣ್ಣಿನ ಕ್ರೀಮ್‌
ಮುಖವನ್ನು ತೊಳೆದ ಬಳಿಕ ಸಣ್ಣ ಪ್ರಮಾಣದಲ್ಲಿ ತುಪ್ಪವನ್ನು ತೆಗೆದುಕೊಂಡು ಕಣ್ಣಿನ ಕೆಳಗಡೆ ಹಚ್ಚಿ. 15 ನಿಮಿಷಗಳ ಆನಂತರ ಹತ್ತಿಯ ಸಹಾಯದಿಂದ ಅದನ್ನು ನಿಧಾನವಾಗಿ ತೆಗೆಯಿರಿ. ಇದು ಸುಕ್ಕು ಹಾಗೂ ಕಪ್ಪು ವರ್ತುಲಗಳನ್ನು ಕಡಿಮೆ ಮಾಡುತ್ತದೆ.

·ಫೇಸ್‌ಪ್ಯಾಕ್‌
ಒಂದು ಟೀ ಚಮಚ ಓಟ್ಸ್‌, ತುಪ್ಪ, ಜೇನುತುಪ್ಪ ಹಾಗೂ ಯೋಗರ್ಟ್‌ ಪೇಸ್ಟ್‌ ತಯಾರಿಸಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿ 20 ನಿಮಿಷಗಳ ಅನಂತರ ತೊಳೆಯಿರಿ.

ಒರಟು ಕೂದಲಿಗೆ
ಒಣ ಹಾಗೂ ಹಾನಿಗೊಳಗಾದ ಕೂದಲನ್ನು ಸರಿಗೊಳಿಸಲು ತುಪ್ಪ ಉಪಯೋಗಿ. ಒಂದು ಪೂರ್ಣ ಚಮಚ ತುಪ್ಪವನ್ನು ತೆಗೆದುಕೊಂಡು ನಯವಾಗಿ ಮಸಾಜ್‌ ಮಾಡಿ.

ಒಂದು ಟೇಬಲ್ಸ್ಪೂನ್‌ ತುಪ್ಪವನ್ನು ಒಂದು ಟೇಬಲ್ಸ್ಪೂನ್‌ ತೆಂಗಿನೆಣ್ಣೆಯೊಂದಿಗೆ ಮಿಶ್ರ ಮಾಡಿ ಬಿಸಿ ಮಾಡಿ. ಇದನ್ನು ನೆತ್ತಿ ಹಾಗೂ ಕೂದಲಿನ ಹಚ್ಚಿ. ಬೆಚ್ಚಗಿನ ಬಟ್ಟೆಯಲ್ಲಿ ಕೂದಲನ್ನು ಕಟ್ಟಿ 20 ನಿಮಿಷ ಬಿಡಿ. ಬಟ್ಟೆ ಕೂದಲು ತುಪ್ಪವನ್ನು ಸರಿಯಾಗಿ ಹೀರಿಕೊಳ್ಳಲು ಸಹಕಾರಿ. •

– ರಮ್ಯಾ ಕೆದಿಲಾಯ

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.