ಚರ್ಮ, ಕೂದಲಿನ ಕಾಳಜಿಗೆ ಒಂದು ಚಮಚ ತುಪ್ಪ !


Team Udayavani, Aug 20, 2019, 5:13 AM IST

w-33

ಭಾರತೀಯರ ಅಡುಗೆ ಮನೆಯಲ್ಲಿ ಸಾಮಾನ್ಯವಾಗಿ ಇರುವ ಒಂದು ಪದಾರ್ಥ ತುಪ್ಪ. ಬೆಣ್ಣೆಯಿಂದ ತೆಗೆದ ತುಪ್ಪದಲ್ಲಿ ಕೊಬ್ಬಿನಿಂದ ಕೂಡಿದ ಆಮ್ಲ ಹಾಗೂ ಉತ್ತಮ ಕೊಲೆಸ್ಟ್ರಾಲ್ ಇದೆ. ತುಪ್ಪವನ್ನು ಆರೋಗ್ಯಕರ ಪೋಷಕಾಂಶ ಎಂದು ಪರಿಗಣಿಸಲಾಗಿದ್ದು, ಚರ್ಮ ಹಾಗೂ ಕೂದಲನ್ನು ಆರೈಕೆ ಮಾಡುತ್ತದೆ.

· ಪೋಷಕಾಂಶಗಳಿವೆ
ತುಪ್ಪ ಆ್ಯಂಟಿಆಕ್ಸಿಡೆಂಟ್‌ಗಳೊಂದಿಗೆ ವಿಟಮಿನ್‌ ಎ ಮತ್ತು ಇ ಯಿಂದ ಸಮೃದ್ಧವಾಗಿದೆ. ಚರ್ಮವನ್ನು ನಯಗೊಳಿಸಲು ಮತ್ತು ತೇವಾಂಶವನ್ನು ಉತ್ತಮವಾಗಿ ಹಿಡಿದಿಟ್ಟುಕೊಳ್ಳಲು ತುಪ್ಪ ಸಹಕಾರಿ. ಒಣ ಚರ್ಮವನ್ನು ಹೊಂದಿದ್ದರೆ ತುಪ್ಪ ಒಣ ಚರ್ಮದಿಂದ ಬರುವ ತುರಿಕೆ ನಿವಾರಿಸಲು ಸಹಾಯ ಮಾಡುತ್ತದೆ.

·ಕಣ್ಣಿನ ಕ್ರೀಮ್‌
ಮುಖವನ್ನು ತೊಳೆದ ಬಳಿಕ ಸಣ್ಣ ಪ್ರಮಾಣದಲ್ಲಿ ತುಪ್ಪವನ್ನು ತೆಗೆದುಕೊಂಡು ಕಣ್ಣಿನ ಕೆಳಗಡೆ ಹಚ್ಚಿ. 15 ನಿಮಿಷಗಳ ಆನಂತರ ಹತ್ತಿಯ ಸಹಾಯದಿಂದ ಅದನ್ನು ನಿಧಾನವಾಗಿ ತೆಗೆಯಿರಿ. ಇದು ಸುಕ್ಕು ಹಾಗೂ ಕಪ್ಪು ವರ್ತುಲಗಳನ್ನು ಕಡಿಮೆ ಮಾಡುತ್ತದೆ.

·ಫೇಸ್‌ಪ್ಯಾಕ್‌
ಒಂದು ಟೀ ಚಮಚ ಓಟ್ಸ್‌, ತುಪ್ಪ, ಜೇನುತುಪ್ಪ ಹಾಗೂ ಯೋಗರ್ಟ್‌ ಪೇಸ್ಟ್‌ ತಯಾರಿಸಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿ 20 ನಿಮಿಷಗಳ ಅನಂತರ ತೊಳೆಯಿರಿ.

ಒರಟು ಕೂದಲಿಗೆ
ಒಣ ಹಾಗೂ ಹಾನಿಗೊಳಗಾದ ಕೂದಲನ್ನು ಸರಿಗೊಳಿಸಲು ತುಪ್ಪ ಉಪಯೋಗಿ. ಒಂದು ಪೂರ್ಣ ಚಮಚ ತುಪ್ಪವನ್ನು ತೆಗೆದುಕೊಂಡು ನಯವಾಗಿ ಮಸಾಜ್‌ ಮಾಡಿ.

ಒಂದು ಟೇಬಲ್ಸ್ಪೂನ್‌ ತುಪ್ಪವನ್ನು ಒಂದು ಟೇಬಲ್ಸ್ಪೂನ್‌ ತೆಂಗಿನೆಣ್ಣೆಯೊಂದಿಗೆ ಮಿಶ್ರ ಮಾಡಿ ಬಿಸಿ ಮಾಡಿ. ಇದನ್ನು ನೆತ್ತಿ ಹಾಗೂ ಕೂದಲಿನ ಹಚ್ಚಿ. ಬೆಚ್ಚಗಿನ ಬಟ್ಟೆಯಲ್ಲಿ ಕೂದಲನ್ನು ಕಟ್ಟಿ 20 ನಿಮಿಷ ಬಿಡಿ. ಬಟ್ಟೆ ಕೂದಲು ತುಪ್ಪವನ್ನು ಸರಿಯಾಗಿ ಹೀರಿಕೊಳ್ಳಲು ಸಹಕಾರಿ. •

– ರಮ್ಯಾ ಕೆದಿಲಾಯ

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.