ಆನ್‌ಲೈನ್‌ ವರ್ಕ್‌ಔಟ್‌ ಅಪಾಯಕಾರಿ


Team Udayavani, Jul 30, 2019, 5:00 AM IST

A-9

ಹೆಚ್ಚಿನವರಿಗೆ ಜಿಮ್‌ಗೆ ತೆರಳಿ ವ್ಯಾಯಾಮ ಅಥವಾ ವರ್ಕ್‌ಔಟ್‌ ಮಾಡದಿರಲು ಹಲವು ಕಾರಣಗಳಿವೆ. ಇದಕ್ಕೆ ಸುಲಭ ದಾರಿ ಎಂಬಂತೆ ಆನ್‌ಲೈನ್‌ ವರ್ಕ್‌ಔಟ್‌ಗೆ ಅನೇಕರು ಮೊರೆ ಹೋಗುತ್ತಾರೆ. ಮನೆಯಲ್ಲೇ ಕುಳಿತು ಆನ್‌ಲೈನ್‌ನಲ್ಲಿ ತರಬೇತುದಾರರ ಮಾರ್ಗದರ್ಶನದಂತೆ ವ್ಯಾಯಾಮವನ್ನು ಮಾಡಿ ದೇಹವನ್ನು ದಂಡಿಸುತ್ತಾರೆ.

ತಂತ್ರಜ್ಞಾನ ಬೆಳೆದಂತೆ ಆನ್‌ಲೈನ್‌ ವರ್ಕ್‌ಔಟ್‌ ಹೆಚ್ಚು ಜನಪ್ರಿಯತೆಯನ್ನು ಕಂಡುಕೊಳ್ಳುತ್ತಿದೆ. ಕೆಲವೊಂದು ಬಾರಿ ಅದು ಒಳಗೊಂಡಿರುವ ನೈಜ ತಂತ್ರಗಳನ್ನು ಅರಿತುಕೊಳ್ಳಲು ಸಾಧ್ಯವಾಗದೆ ಇರಬಹುದು. ಇವುಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ನಮ್ಮ ಮನಸ್ಸಿಗೆ ಬರುವ ಪ್ರಶ್ನೆ ಆನ್‌ಲೈನ್‌ ವರ್ಕ್‌ಔಟ್‌ ಸುರಕ್ಷಿತವೆ?

ಅನೇಕ ಜನರು ಆನ್‌ಲೈನ್‌ ವರ್ಕ್‌ ಔಟ್‌ಗಳ ತೀವ್ರತೆಯನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫ‌ಲರಾಗುತ್ತಾರೆ. ಆನ್‌ಲೈನ್‌ ಮೂಲಕ ವರ್ಕ್‌ ಔಟ್‌ ತರಬೇತಿ ಪಡೆಯುತ್ತಿದ್ದ ಯುವತಿಯೊಬ್ಬಳು 2 ತಿಂಗಳಲ್ಲಿ 8 ಕಿಲೋ ತೂಕ ಇಳಿಸಿಕೊಂಡರು. ಆದರೆ ಅವಳ ಬೆನ್ನಿನಲ್ಲಿ ಕ್ರಮೇಣ ನೋವು ಕಾಣಿಸಿಕೊಳ್ಳಲಾರಂಭಿಸಿತು. ತೂಕ ಇಳಿಸಿಕೊಂಡ ಖುಷಿಯಲ್ಲಿದ್ದ ಆಕೆಗೆ ಈ ಅಭ್ಯಾಸ ಅವಳ ಆರೋಗ್ಯದ ಮೇಲೆ ಪರಿಣಾಮ ಬೀರಲಾರಂಭಿಸಿತು.

ವೈದ್ಯರ ಪ್ರಕಾರ ಆನ್‌ಲೈನ್‌ ವರ್ಕ್‌ ಔಟ್‌ ಅನುಸರಿಸುವ ಮುನ್ನ ಅದರ ಬಗ್ಗೆ ತಿಳಿದುಕೊಳ್ಳಬೇಕು. ದೈಹಿಕ ಮೌಲ್ಯಮಾಪನ, ಫಿಟ್‌ನೆಸ್‌ ಪರೀಕ್ಷೆ ಆಧರಿಸಿ ಕಸ್ಟಮೈಸ್ಡ್ ಯೋಜನೆಗಳನ್ನು ಅನುಸರಿಸುವ ಅಗತ್ಯವಿದೆ. ವೈಯಕ್ತೀಕರಿಸಿದ ವರ್ಕ್‌ ಔಟ್‌ ಯೋಜನೆಗಳು ದೇಹದ ಆರೋಗ್ಯಕ್ಕೆ ಪೂರಕ ಹಾಗೂ ಗಾಯಗಳನ್ನು ತಪ್ಪಿಸುವಂತೆ ಮಾಡುತ್ತದೆ. ಹೃದ್ರೋಗ, ಅಧಿಕ ರಕ್ತದೊತ್ತಡ, ಮಧುಮೇಹ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಮಾರ್ಗದರ್ಶಕರೊಂದಿಗೆ ಮಾಡುವ ವ್ಯಾಯಾಮಗಳು ಹೆಚ್ಚು ಮಹತ್ವದ್ದಾಗಿದೆ.

ಸಮಸ್ಯೆಗಳು
·  ನಿಮ್ಮ ದೇಹದ ಬಗ್ಗೆ ಆನ್‌ಲೈನ್‌ ತರಬೇತುದಾರರಿಗೆ ತಿಳಿದಿರುವುದಿಲ್ಲ.
·  ತರಬೇತುದಾರರು ದೈಹಿಕವಾಗಿ ನಿಮ್ಮ ಪಕ್ಕದಲ್ಲಿರುವುದಿಲ್ಲ.
·  ಆನ್‌ಲೈನ್‌ ತರಬೇತುದಾರರ ವ್ಯಾಯಾಮ ನಡೆಗಳು ಅಸ್ಪಷ್ಟ
·  ನೋವು ಮಾಡಿಕೊಳ್ಳದೆ ವರ್ಕ್‌ಔಟ್‌ ಮಾಡುವುದು ಹೇಗೆ ಎಂದು ತಿಳಿದುಕೊಳ್ಳಲು ಸಾಧ್ಯವಿಲ್ಲ
·  ಅನುಕರಣೆ ಹೆಚ್ಚು

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.