ಮದುವೆಯಲ್ಲಿ ಅಂದವಾಗಿ ಕಾಣಲು ಪೂರ್ವ ತಯಾರಿ


Team Udayavani, Feb 25, 2020, 4:41 AM IST

majji-26

ಮದುವೆ ಒತ್ತಡದಲ್ಲಿ ವಧು ಸೌಂದರ್ಯದ ಕಡೆ ಗಮನ ಹರಿಸಲು ಮರೆತು ಬಿಡುತ್ತಾಳೆ. ಆದರೆ ಮದುವೆ ಇನ್ನೇನು ಬಂದೇ ಬಿಟ್ಟಿತು ಎನ್ನುವಷ್ಟರಲ್ಲಿ ನೀವು ಬ್ಯೂಟಿ ಪಾರ್ಲರಿಗೆ ಹೋಗುವುದಲ್ಲ. ಮದುವೆ ವಧು ನೀವಾಗಿದ್ದರೆ ಹೀಗಿರಲಿ ನಿಮ್ಮ ಸೌಂದರ್ಯ ಪ್ರಜ್ಞೆಗಾಗಿ ಪೂರ್ವ ತಯಾರಿ ಹೀಗರಬೇಕಾಗುತ್ತದೆ.

ಮುಖದ ಕಾಂತಿ: ಇರಲಿ ಗಮನ
ನಿಮ್ಮ ಮುಖವು ಆಕರ್ಷಕವಾಗಿರಬೇಕಾದರೆ ನೀರಿನಿಂದ ಆಗಾಗ ಮುಖವನ್ನು ತೊಳೆಯುತ್ತಿರಬೇಕಾಗುತ್ತದೆ. ಸ್ಕಿನ್‌ ಟೋನ್‌ ಆಗದಂತೆ ನೀವು ಸನ್‌ಸ್ಕಿನ್‌ನ್ನು ಬಳಸಿಕೊಳ್ಳಿ. ಇದು ನಿಮ್ಮ ಚರ್ಮವನ್ನು ಹೊಳೆಯುವಂತೆ ಮತ್ತು ಸುಂದರವಾಗಿರುವಂತೆ ಮಾಡುತ್ತದೆ. ಕೊಳಕು ಮುಕ್ತ ಚರ್ಮ ರಂಧ್ರಗಳನ್ನು ಮುಕ್ತವಾಗಿಸುತ್ತದೆ ಮತ್ತು ನಿಮ್ಮ ಚರ್ಮವನ್ನು ಉಸಿರಾಡಲು ಸಹಾಯ ಮಾಡುತ್ತದೆ. ಇದರಿಂದ ನೀವು ಮದುವೆ ದಿನ ಸುಂದರವಾಗಿ ಕಾಣಿಸುವುದರಲ್ಲಿ ಸಂಶಯವೇ ಇಲ್ಲ.

ಎಪ್ರೊಲಿಯೇಶನ್‌
ಸತ್ತ ಜೀವಕೋಶಗಳು ಮತ್ತು ಕಪ್ಪು ತಲೆಗಳಿಂದ ಮುಕ್ತವಾಗಿರುವ ಚರ್ಮವನ್ನು ಪಡೆಯುವ ಅತ್ಯುತ್ತಮ ವಿಧಾನವೆಂದರೆ ಎಪ್ರೊಲಿಯೇಶನ್‌. ವಾರದಲ್ಲಿ ಎರಡು ಅಥವಾ ಮೂರು ಬಾರಿ ಫೇಸ್‌ ವಾಶ್‌ ಬಳಸುವ ಮೊದಲು ನಿಮ್ಮ ಚರ್ಮವನ್ನು ಎಪ್ರೊಲಿಯೇಟ್‌ ಮಾಡಿ. ಸಾಫ್ಟ್ ಆಗಿರುವ ಫೇಸ್‌ ವಾಶ್‌ ಬಳಸಿ. ಅಕ್ಕಿ ಹಿಟ್ಟು ಅಥವಾ ಗೋಧಿ ಹಿಟ್ಟಿನಿಂದ ಮಾಡಿದ ಮನೆಯಲ್ಲಿ ತಯಾರಿಸಿದ ಸðಬ್‌ನ್ನು ನೀವು ಬಳಸಿಕೊಳ್ಳಬಹುದು.

ಮುಖ, ಹೇರ್‌ ಸ್ಪಾ
ಮದುವೆಗೆ ಕನಿಷ್ಠ ಆರು ತಿಂಗಳಿರುವಾಗ ನೀವು ಫೇಶಿಯಲ್‌ಗ‌ಳನ್ನು ಮಾಡಿಕೊಳ್ಳಿ. ಇದರಿಂದ ನಿಮ್ಮ ಮುಖಕ್ಕೆ ಒಂದಿಷ್ಟು ಗ್ಲೋ ಬರುತ್ತದೆ. ಒಂದು ವೇಳೆ ನಿಮ್ಮಲ್ಲಿ ಸಮಯ ಕಡಿಮೆ ಇದ್ದರೆ ನೀವು ಗೋಲ್ಡನ್‌ ಫೇಶಿಯಲ್‌ ಮಾಡಿಕೊಳ್ಳಿ. ಮುಖಕ್ಕೆ ಫೇಶಿಯಲ್‌ ಮಾಡಿಕೊಳ್ಳುವ ಹಾಗೆ ಆರೋಗ್ಯಕರ ಮತ್ತು ಹೊಳೆಯುವ ಕೂದಲಿಗೆ, ತಿಂಗಳಿಗೊಮ್ಮೆ ಹೇರ್‌ ಸ್ಪಾ ಮಾಡಲು ಪ್ರಾರಂಭಿಸಿ.

ಸುಂದರವಾದ ಕೈ, ಪಾದಗಳು
ರಾತ್ರಿ ನಿದ್ರೆ ಮಾಡುವ ಮೊದಲು ಆಲಿವ್‌ ಎಣ್ಣೆಯಿಂದ ನಿಮ್ಮ ಕೈ ಕಾಲುಗಳನ್ನು ಮಸಾಜ್‌ ಮಾಡಿಕೊಳ್ಳಿ. ಇದರಿಂದ ನಿಮ್ಮ ಕೈ ಕಾಲು ಮೃದುವಾಗಿಸುತ್ತದೆ. ಎರಡೂ ಕೈ ಮತ್ತು ಕಾಲುಗಳ ನಯಗೊಳಿಸಿದ ಉಗುರುಗಳು ನಿಮಗೆ ಹೆಚ್ಚಿನ ಆಕರ್ಷಣೆಯನ್ನು ನೀಡುತ್ತದೆ. ಮದುವೆಗೆ ಎರಡು ವಾರ ಇರುವಾಗ ನೀವು ಈ ರೀತಿ ಮಸಾಜ್‌ ಮಾಡಿಕೊಳ್ಳಿ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.