ಆಫೀಸ್‌ನಲ್ಲಿ ರಿಲ್ಯಾಕ್ಸ್‌ ಆಗಿ


Team Udayavani, Feb 18, 2020, 5:07 AM IST

ben-22

ಆಫೀಸ್‌ನಲ್ಲಿ ಒಂದೇ ಕಡೆ ಕುಳಿತು ಕೆಲಸ ಮಾಡುತ್ತಿದ್ದೀರಾ?ಹಾಗಾದರೆ ಕೆಲವೊಮ್ಮೆ ಸೊಂಟ ನೋವು, ಕುತ್ತಿಗೆ ನೋವು ಕಾಡಿದ ಅನುಭವ ನಿಮಗೂ ಆಗಿರಬಹುದಲ್ಲ?ಇದಕ್ಕೇನು ಪರಿಹಾರ? ತುಂಬ ಸರಳ. ಜೀವನ ರೀತಿಯಲ್ಲಿ ಕೆಲವೊಂದು ಸಣ್ಣ ಪುಟ್ಟ ಬದಲಾವಣೆ, ಸ್ವಲ್ಪ ಓಡಾಟದಿಂದ ಇದಕ್ಕೆ ಪರಿಹಾರ ಕಂಡುಕೊಳ್ಳಬಹುದು.

ಸ್ವಲ್ಪ ದೂರದಲ್ಲಿ ವಾಹನ ನಿಲುಗಡೆ
ನಿಮ್ಮ ಮನೆ ಅಥವಾ ರೂಮ್‌ ಕಚೇರಿ ಸಮೀಪದಲ್ಲೇ ಇದ್ದರೆ ಕೆಲವೊಮ್ಮೆ ನಡದೇ ಹೋಗುವುದು ಉತ್ತಮ. ಇನ್ನು ವಾಹನ ಬಳಕೆ ಅನಿವಾರ್ಯ ಎಂದಾದರೆ ಕಚೇರಿಯ ಸ್ಪಲ್ಪ ದೂರದಲ್ಲಿ ಪಾರ್ಕ್‌ ಮಾಡಿ ನಡೆದು ಹೋಗಿ. ಇದರಿಂದ ಶರೀರಕ್ಕೆ ಸ್ಪಲ್ಪವಾದರೂ ವ್ಯಾಯಾಮ ಲಭಿಸಿದಂತಾಗುತ್ತದೆ.

ಮೆಟ್ಟಿಲು ಬಳಸಿ
ಕಚೇರಿ ಒಳಗೆ ಮತ್ತು ಹೊರಗೆ ಹೋಗುವಾಗ, ಕ್ಯಾಂಟೀನ್‌ ಹೋಗುವಾಗ ಅಥವಾ ಕೆಲಸಕ್ಕಾಗಿ ಬೇರೆ ಕಡೆ ಹೋಗಬೇಕಾದಾಗ ಲಿಫ್ಟ್ ಅಥವಾ ಎಸ್ಕಲೇಟರ್‌ ಬಳಸಬೇಡಿ. ಮೆಟ್ಟಿಲು ಬಳಸಿ. ನಿಮಗೆ ಗೊತ್ತಾ?ಮೆಟ್ಟಿಲು ಹತ್ತುವುದು ಮತ್ತು ಇಳಿಯುವುದು ಉತ್ತಮ ವ್ಯಾಯಾಮ ಇದ್ದಂತೆ. ಜಾಗಿಂಗ್‌, ವಾಕಿಂಗ್‌ಗಿಂತ ಇದು ಉತ್ತಮ ಎನ್ನುತ್ತಾರೆ ತಜ್ಞರು. ಇನ್ನೊಂದು ಮುಖ್ಯ ವಿಚಾರ ಎಂದರೆ ಮೆಟ್ಟಿಲಿನ ಸಹಾಯದಿಂದ ಮಾಡುವ ವ್ಯಾಯಾಮ ಇತ್ತೀಚೆಗೆ ಟ್ರೆಂಡಿಂಗ್‌ ಆಗುತ್ತಿದೆ.

ಆನ್‌ಲೈನ್‌ ಬಳಕೆ ಕಡಿಮೆ ಮಾಡಿ
ನಿಮ್ಮ ಸಹದ್ಯೋಗಿಗಳೊಂದಿಗೆ ಮಾತನಾಡಬೇಕೆಂದರೆ, ಸಮಾಲೋಚನೆ ನಡೆಸಲಿದ್ದರೆ ಆನ್‌ಲೈನ್‌, ಫೋನ್‌ ಬಳಸುವುದು ಬಿಟ್ಟು ಅವರ ಬಳಿ ಹೋಗಿ ಮಾತನಾಡಿ. ಕುಳಿತುಕೊಂಡೇ ಇರುವ ಸಮಯದಲ್ಲಿ ಇಂತಹ ಸಣ್ಣ ಪುಟ್ಟ ವಾಕಿಂಗ್‌ ಉತ್ತಮ.

ಬ್ರೇಕ್‌ ನೀಡಿ
ಪ್ರತಿ ಗಂಟೆಗೊಮ್ಮೆ ಸ್ವಲ್ಪ ವಿಶ್ರಾಂತಿ ಪಡೆಯಿರಿ. ಓಡಾಡಲು ಸಾಧ್ಯವಿಲ್ಲ ಎಂದಾರೆ ಎದ್ದು ನಿಲ್ಲಿ. ಕನಿಷ್ಠ ಹತ್ತು ನಿಮಿಷವಾದರೂ ನಿಂತುಕೊಂಡಿರಿ.

ಸಣ್ಣ ಪುಟ್ಟ ವ್ಯಾಯಾಮ ಇರಲಿ
ಊಟದ ಸಮಯದಲ್ಲಿ ಸಣ್ಣ ಪುಟ್ಟ ವ್ಯಾಯಾಮ ಮಾಡುವುದು ಒಳಿತು ಎನ್ನುತ್ತಾರೆ ಆರೋಗ್ಯ ತಜ್ಞರು. ಉದಾ: ಕೈ, ಕಾಲುಗಳನ್ನು ಒದರುವುದು ಇತ್ಯಾದಿ. ಮೊಬೈಲ್‌ನಲ್ಲಿ ಮಾತನಾಡುವಾಗ ಕುಳಿತುಕೊಳ್ಳದೆ ಅತ್ತ ಇತ್ತ ಓಡಾಡಿ. ನಿಮ್ಮ ಡೆಸ್ಕ್ನಲ್ಲೇ ಊಟ ಮಾಡುವ ಬದಲು ಡೈನಿಂಗ್‌ ಹಾಲ್‌ ಅನ್ನು ಬಳಸಿ.

ಸಾಕಷ್ಟು ನೀರು ಕುಡಿಯಿರಿ
ಇದು ಬಹಳ ಮುಖ್ಯ. ಸಾಕಷ್ಟು ನೀರು ಕುಡಿಯುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಬಹುದು.

ಕುಳಿತುಕೊಳ್ಳುವ ಭಂಗಿ ಗಮನಿಸಿ
ಇನ್ನೊಂದು ಪ್ರಧಾನ ಅಂಶವೆಂದರೆ ನೀವು ಕುಳಿತುಕೊಳ್ಳುವ ರೀತಿ ಸಮರ್ಪಕವಾಗಿದ್ದರೆ ಕೆಲವೊಂದು ಸಮಸ್ಯೆಗಳನ್ನು ಪರಿಹರಿಸಬಹುದು. ನೆಟ್ಟಗೆ ಕುಳಿತುಕೊಳ್ಳಬೇಕು ಮತ್ತು ಕುತ್ತಿಗೆ ನೇರವಾಗಿರಬೇಕು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.