ಕಣ್ಣಿನ ಒತ್ತಡ ನಿವಾರಣೆ


Team Udayavani, Oct 1, 2019, 5:00 AM IST

a-21

ಪಂಚೇಂದ್ರಿಯಗಳಲ್ಲಿ ಅತಿ ಸೂಕ್ಷ್ಮವಾದ ಇಂದ್ರಿಯ ಎಂದರೆ ಅದು ಕಣ್ಣು. ಇದನ್ನು ರಕ್ಷಿಸಿಕೊಳ್ಳುವುದಕ್ಕೆ ಅಷ್ಟೇ ರೀತಿಯಾಗಿ ಪ್ರಾಮುಖ್ಯತೆ ನೀಡಬೇಕಾಗುತ್ತದೆ. ನಾವು ದಿನದ ಹೆಚ್ಚು ಸಮಯ ಮೊಬೈಲ್‌, ಟಿವಿ, ಲ್ಯಾಪ್‌ಟಾಪ್‌, ಕಂಪ್ಯೂಟರ್‌ಗಳ ಮುಂದೆ ಇರುವ ಕಾರಣ ಈ ದೃಷ್ಟಿಯಲ್ಲಿ ಕಣ್ಣಿನ ರಕ್ಷಣೆ ಮಾಡಬೇಕಾಗುತ್ತದೆ. ಈ ಕುರಿತು ವೈದ್ಯರು ಕೆಲವೊಂದು ಸಲಹೆಗಳನ್ನು ನೀಡುತ್ತಾರೆ.

ಕಣ್ಣಿಗೆ ವಿಶ್ರಾಂತಿಯಿರಲಿ
ನಾವು ಹೊರಗಡೆಯಿಂದ ಬಂದಾಗ ನಮ್ಮ ಕಣ್ಣಿಗೆ ಒಂದಿಷ್ಟು ಸಮಯ ವಿಶ್ರಾಂತಿ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ನಾವು ಸುಮಾರು 2-3 ನಿಮಿಷ ಕಣ್ಮುಚ್ಚಿ ಕಣ್ಣಿಗೆ ವಿಶ್ರಾಂತಿ ನೀಡಬೇಕಾಗುತ್ತದೆ. ಅಷ್ಟೇ ಅಲ್ಲದೇ ಸರಿಯಾಗಿ ನಿದ್ದೆಯನ್ನು ಕೂಡ ಮಾಡಬೇಕಾಗುತ್ತದೆ. ಇದರಿಂದ ದೇಹಕ್ಕೂ ಹಾಗೂ ಕಣ್ಣಿಗೂ ವಿಶ್ರಾಂತಿ ನೀಡಿದಂತಾಗುತ್ತದೆ. ಇನ್ನು ದಿನದಲ್ಲಿ ತಾಸುಗಟ್ಟಲೇ ಮೊಬೈಲ್‌, ಕಂಪ್ಯೂಟರ್‌. ಲ್ಯಾಪ್‌ಟಾಪ್‌ ಬಳಸಿದ ಅನಂತರ ನಾವು 5-10 ನಿಮಿಷಗಳ ಕಾಲ ಕಣ್ಣನ್ನು ಮುಚ್ಚಿ ವಿಶ್ರಾಂತಿ ಪಡೆಯಬೇಕಾಗುತ್ತದೆ. ಇದರಿಂದ ತಲೆನೋವು, ಕಣ್ಣಿನ ಸಮಸ್ಯೆಗಳು ಉದ್ಭವಿಸುವುದಿಲ್ಲ.

ಕಣ್ಣನ್ನು ಅಲುಗಾಡಿಸಿ
ಸೂಕ್ಷ್ಮ ಅಂಗವಾದ ಕಣ್ಣನ್ನು ದಿನದಲ್ಲಿ 7-10 ಬಾರಿಯಾದರೂ ಗಡಿಯಾರ ಸುತ್ತುವಿನಂತೆ ತಿರುಗಾಡಿಸಬೇಕಾಗುತ್ತದೆ. ಇದರಿಂದ ಕಣ್ಣಿನ ರಕ್ಷಣೆ ಮಾಡಬಹುದು.

ಐ ಡ್ರಾಪ್‌ ಹಾಕಿ
ದಿನದಲ್ಲಿ ಹೆಚ್ಚು ಸಮಯ ಹೊರಗಡೆ ತಿರುಗಾಡಬೇಕಾದ ಕಾರಣ ಕಣ್ಣಿಗೆ ಧೂಳು ಬಿದ್ದಿರುತ್ತದೆ. ಧೂಳು ಬಿದ್ದಾಗಲೇ ಶುದ್ಧ ನೀರಿನಿಂದ ಅದನ್ನು ತೆಗೆಯಬೇಕು. ಹಾಗೇ ದಿನಾ ಮಲಗುವಾಗ ಐ -ಡ್ರಾಪ್‌ ಲಿಕ್ವಿಡ್‌ಗಳನ್ನು ಹಾಕಿ ಮಲಗಬೇಕು. ಇದರಿಂದ ಕಣ್ಣಿನ ರಕ್ಷಣೆ ಸಾಧ್ಯ ಎಂದು ವೈದ್ಯರು ಸಲಹೆ ನೀಡುತ್ತಾರೆ.

ನಿರಂತರ ವಿಶ್ರಾಂತಿ
ಹವಾನಿಯಂತ್ರಿತ ಕೋಣೆಯಲ್ಲಿದ್ದುಕೊಂಡು ಕೆಲಸ ನಿರ್ವಹಿಸುವವರಿಗೆ ಹೆಚ್ಚು ಕಣ್ಣಿನ ಸಮಸ್ಯೆಗಳು ಕಾಣಬಹುದು. ಆ ಪರಿಸರದಿಂದ ಅವರ ಕಣ್ಣು ಒಣಗಿರುತ್ತವೆ. ದಿನದ ಒಂದು ಬಾರಿಯಾದರೂ ಶುದ್ಧ ನೀರಿನಲ್ಲಿ ಕಣ್ಣನ್ನು ಅದ್ದಿ ತೆಗೆಯಬೇಕು.

ಟಾಪ್ ನ್ಯೂಸ್

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.