ಜಂಕ್‌ ಫ‌ುಡ್‌ಗೆ ಗುಡ್‌ ಬೈ ಹೇಳಿ


Team Udayavani, Mar 10, 2020, 5:46 AM IST

ಜಂಕ್‌ ಫ‌ುಡ್‌ಗೆ ಗುಡ್‌ ಬೈ ಹೇಳಿ

ಚಿಕ್ಕ ಮಕ್ಕಳು ಸಹಿತ ಯುವಕ, ಯುವತಿಯರೂ ಜಂಕ್‌ ಫ‌ುಡ್‌ಗೆ ಮಾರುಹೋಗಿದ್ದಾರೆ. ಮೊದಲಿಗೆ ಬಾಯಿ ರುಚಿಗೆ ಸವಿಯುವ ಈ ಆಹಾರ ಅನಂತರ ಅದೊಂದು ಚಟವಾಗಿ ಪರಿಣಮಿಸುತ್ತದೆ. ಅಲ್ಲದೇ ಅದರಿಂದ ಹೊರಗೆ ಬರಲಾರದಷ್ಟು ವ್ಯಸನಿಗಳಾಗುತ್ತೇವೆ ಎಂದರೆ ತಪ್ಪಾಗಲಿಕ್ಕಿಲ್ಲ. ಜಂಕ್‌ ಫ‌ುಡ್‌ ಆರೋಗ್ಯಕ್ಕೆ ಒಳ್ಳೆಯದಲ್ಲ. ಇದರ ದುಷ್ಪರಿಣಾಮ ತಿನ್ನುವ ಗಳಿಗೆಗೆ ಏನೂ ಅನಿಸದಿದ್ದರು ಅನಂತರ ಗಂಭೀರ ಪರಿಣಾಮ ಉಂಟು ಮಾಡುವುದರ ಬಗ್ಗೆ ನೀವು ಎಚ್ಚರಿಕೆ ವಹಿಸಬೇಕಾದದ್ದು ಅಗತ್ಯ.

ಜಂಕ್‌ ಫ‌ುಡ್‌ ಏಕೆ ಬೇಡ?
ಜಂಕ್‌ ಫ‌ುಡ್‌ನ‌‌ಲ್ಲಿ ಪೌಷ್ಟಿಕಾಂಶ, ಪ್ರೊಟೀನ್‌, ವಿಟಮಿನ್‌ ಅಂಶಗಳು ತೀರ ಕಡಿಮೆ ಪ್ರಮಾಣದಲ್ಲಿರುತ್ತವೆ. ಅಲ್ಲದೇ ರುಚಿಯನ್ನು ಹೆಚ್ಚಿಸಲು ಈ ಆಹಾರಗಳಲ್ಲಿ ಬೆರೆಸುವ ವಿವಿಧ ಪದಾರ್ಥಗಳು, ಹೆಚ್ಚಿನ ಸಕ್ಕರೆ ಮತ್ತು ಕೊಬ್ಬಿನಾಂಶದಿಂದ ದೇಹದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಉಂಟು ಮಾಡುತ್ತವೆ.

ಆರೋಗ್ಯದ ಮೇಲೆ ದುಷ್ಪರಿಣಾಮ
ಮಖ್ಯವಾಗಿ ಜಂಕ್‌ ಫ‌ುಡ್‌ ಸೇವನೆಗೆ ಇವು ರುಚಿಯಾಗಿ ಮತ್ತು ಬಾಯಿ ಚಪಲ ಹೆಚ್ಚುವಂತೆ ಮಾಡುವುದೇ ಕಾರಣವಾಗಿದೆ. ಇದರಲ್ಲಿರುವ ಹೆಚ್ಚಿನ ಕೊಬ್ಬಿನಾಂಶವು ದೇಹದಲ್ಲಿ ಕೊಲೆಸ್ಟ್ರಾಲ್‌ ಮಟ್ಟವನ್ನು ಹೆಚ್ಚಿಸುತ್ತದೆ. ಇದರಿಂದ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗುವ ಸಂಭವ ಹೆಚ್ಚು. ಸೋಡಿಯಂನ ಅಂಶ ಅಧಿಕವಾಗಿ ರುವದರಿಂದ ಇದು ಅಧಿಕ ರಕ್ತದೊತ್ತಡದ ಕಾಯಿಲೆಗೂ ಎಡೆಮಾಡಿಕೊಡುತ್ತದೆ. ಮಕ್ಕಳಲ್ಲಿ ವಯಸ್ಸಿಗೆ ಮತ್ತು ದೇಹಕ್ಕೆ ಸಂಬಂಧವೇ ಇಲ್ಲದಂತೆ ತೂಕ ಹೆಚ್ಚಾಗುವುದು, ಮತ್ತಿತರ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

ಮೆದುಳಿಗೂ ಒಳ್ಳೆಯದಲ್ಲ
ಜಂಕ್‌ ಫ‌ುಡ್‌ ಸೇವನೆ ಕೇವಲ ದೈಹಿಕ ಮಾತ್ರವಲ್ಲದೇ ಮೆದುಳಿನ ಮೇಲು ದುಷ್ಪರಿಣಾಮ ಉಂಟುಮಾಡುತ್ತದೆ. ಅಧಿಕವಾದ ಬೊಜ್ಜು ಉಂಟಾಗುವುದರಿಂದ ಮೆದುಳಿಗೆ ರಕ್ತ ಸಂಚಾರವನ್ನು ಕಡಿಮೆ ಮಾಡುತ್ತದೆ. ಇದರಿಂದ ದೇಹಕ್ಕೆ ಅಗತ್ಯ ಪ್ರಮಾಣದ ಪೌಷ್ಟಿಕಾಂಶ ದೊರೆಯದೇ ದೈಹಿಕವಾಗಿ ಶಕ್ತಿ ಕುಂದಿದ ಅನುಭವ ಆಗುತ್ತದೆ.

- ಶಿವಾನಂದ ಎಚ್‌.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.