ಸ್ವಯಂ ಔಷಧ: ಎಚ್ಚರಿಕೆ ಅಗತ್ಯ


Team Udayavani, Jan 7, 2020, 5:35 AM IST

TTT

ಇತ್ತೀಚಿನ ದಿನಗಳಲ್ಲಿ ಜನರು ಸ್ವಯಂ ವೈದ್ಯರಾ ಗುತ್ತಿದ್ದಾರೆ. ವೈದ್ಯರ ಸಲಹೆ ಪಡೆಯದೇ ಔಷಧಿಗಳನ್ನು ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಚಿಕ್ಕಪುಟ್ಟ ನೋವು, ಜ್ವರ, ಶೀತ ಕಾಣಿಸಿಕೊಂಡಾಗಲೂ ಯಾವುದಾದರೂ ಮಾತ್ರೆ ಸೇವಿಸಿ ಸುಮ್ಮನಾಗಿ ಬಿಡುತ್ತೇವೆ. ಕಾಯಿಲೆ ಉಲ್ಬಣಿಸಿ ಇನ್ನೇನು ಮಾಡಲು ಸಾಧ್ಯವಿಲ್ಲ ಎಂದಾಗ ಮಾತ್ರ ವೈದ್ಯರ ನೆನಪಾಗಿ ಆಸ್ಪತ್ರೆಯತ್ತ ತೆರಳುತ್ತೇವೆ.

ಜ್ವರ, ತಲೆನೋವು, ಮೈಕೈ ನೋವು… ಹೀಗೆ ಹತ್ತು ಹಲವು ಆರೋಗ್ಯ ಸಮಸ್ಯೆಗಳು ಬಂದಾಗ ಬಹುತೇಕರು ಮೆಡಿಕಲ್‌ ಶಾಪ್‌ಗ್ಳಿಂದ ಯಾವುದೇ ವೈದ್ಯರ ಸಲಹೆ ಪಡೆಯದೆ, ಔಷಧದ ಬಗ್ಗೆ ಹೆಚ್ಚು ತಿಳಿದುಕೊಳ್ಳದೆ ಸೇವಿಸುವುದು ಸಾಮಾನ್ಯ. ಹೆಚ್ಚಿನವರು ಸಣ್ಣಪುಟ್ಟ ಕಾಯಿಲೆ ಎಂದುಕೊಂಡು ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ಮುಂದಾಗುತ್ತಾರೆ.

ಔಷಧಗಳ ಬಗ್ಗೆ ಸರಿಯಾದ ಅರಿವಿಲ್ಲದೆ ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕವಾ ಗಬುಹುದು. ದೀರ್ಘ‌ ಕಾಲದ ಬಳಕೆಯಿಂದ ಅಡ್ಡ ಪರಿಣಾಮಗಳು ಉಂಟಾಗಬಹುದು. ಬೇರೆಬೇರೆ ಔಷಧಗಳು ಬೇರೆಬೇರೆ ರೀತಿಯ ಪರಿಣಾಮವನ್ನು ಬೀರುತ್ತವೆ. ಇದರಿಂದಾಗಿ ವೈದ್ಯರ ಸಲಹೆ ಪಡೆದೇ ಔಷಧ ಸೇವಿಸುವುದು ಅಗತ್ಯ. ಅಧಿಕ ಔಷಧಗಳ ಸೇವನೆ ಯಿಂದ ಆತಂಕ, ಖನ್ನತೆಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚು.

ಔಷಧವನ್ನು ಸರಿಯಾದ ಪ್ರಮಾಣ ಮತ್ತು ಸೂಚನೆಗಳು ಇಲ್ಲದೆ ಸೇವಿಸುವುದರಿಂದ ಬ್ಯಾಕ್ಟೀರಿಯಾ ಅಥವಾ ವೈರಸ್‌ಗಳು ಪ್ರತಿರೋಧಿಸಬಹುದು. ಇದನ್ನು ಮೈಕ್ರೋಬಿಯಲ್‌ ರೆಸಿಸ್ಟೆನ್ಸ್‌ ಎನ್ನಲಾಗುತ್ತದೆ.ಸ್ವಯಂ ಔಷಧ ಸೇವನೆ ನಮ್ಮ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು.

ಆ್ಯಂಟಿ ಬಯೋಟಿಕ್‌ ಎಂದುಕೊಂಡು ತತ್‌ಕ್ಷಣಕ್ಕೆ ಹತೋಟಿಗೆ ಬರುವ ಔಷಧಗಳನ್ನು ಸೇವಿಸುವುದು ಕೂಡ ಒಳಿತಲ್ಲ. ಕಾಯಿಲೆಯ ತೀವ್ರತೆ, ಎಷ್ಟು ದಿನಗಳು, ಪುನರಾ ವರ್ತನೆಯ ಆಧಾರದ ಮೇಲೆ ರೋಗ ಲಕ್ಷಣಗಳನ್ನು ಪರೀಕ್ಷಿಸಿದ ಬಳಿಕ ವೈದ್ಯರ ಸಲಹೆ ಅನುಸರಿಸಬೇಕು. ಈ ಬಗ್ಗೆ ಸರಿಯಾದ ಜಾಗೃತಿ, ಮಾಹಿತಿಯ ಅಗತ್ಯ ಪ್ರತಿಯೊಬ್ಬರಲ್ಲಿಯೂ ಇರಬೇಕು.

-   ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.